ಯೂಟ್ಯೂಬ್‌ ಲರ್ನಿಂಗ್‌


Team Udayavani, Sep 9, 2019, 5:15 AM IST

smart-gallery2

ಸಾಂಬಾರಿಗೆ ಉಪ್ಪು ಎಷ್ಟು ಹಾಕಬೇಕು ಎನ್ನುವುದರಿಂದ ಮೊದಲುಗೊಂಡು, ಟೈ ಕಟ್ಟುವುದು ಮತ್ತಿತರ ಸಣ್ಣಪುಟ್ಟ ಸಂಗತಿಗಳನ್ನೂ ಯೂಟ್ಯೂಬ್‌ ಜಾಲತಾಣಕ್ಕೆ ಭೇಟಿ ನೀಡಿ ತಿಳಿದುಕೊಳ್ಳುವ ಜಮಾನಾ ಇದು. ಪ್ರತಿನಿತ್ಯ ಜಗತ್ತಿನಾದ್ಯಂತ ಸಾವಿರಾರು ವಿಡಿಯೋಗಳು ಯೂಟ್ಯೂಬ್‌ಗ ಅಪ್‌ಲೋಡ್‌ ಆಗುತ್ತವೆ. ಜೀವಮಾನವಿಡೀ ಕೂತು ನೋಡಿದರೂ ಮುಗಿಯದಷ್ಟು ವಿಡಿಯೋಗಳು ಯೂಟ್ಯೂಬ್‌ನಲ್ಲಿವೆ.

ಈಗಿನ ಟ್ರೆಂಡ್‌ ಎಂದರೆ ಶೈಕ್ಷಣಿಕ ಕ್ಷೇತ್ರಕ್ಕೂ ಯೂಟ್ಯೂಬ್‌ ಕಾಣಿಕೆ ಸಲ್ಲಿಸುತ್ತಿರುವುದು. ವಿದ್ಯಾರ್ಥಿಗಳು, ವೃತ್ತಿಪರರು ಯೂಟ್ಯೂಬ್‌ನಲ್ಲಿ ಕಲಿಕಾ ವಿಡಿಯೋಗಳನ್ನು ನೋಡಿ ಅಭ್ಯಸಿಸುತ್ತಿದ್ದಾರೆ. ಹೀಗಾಗಿ ಗುಣಮಟ್ಟವನ್ನು ಕಾಯ್ದುಕೊಳ್ಳುವ ಬಗ್ಗೆ ಯೂಟ್ಯೂಬ್‌ ಸಂಸ್ಥೆ ಎಂದಿನಿಂದಲೂ ತಲೆ ಕೆಡಿಸಿಕೊಂಡಿದೆ. “ಯೂಟ್ಯೂಬ್‌ ಲರ್ನಿಂಗ್‌’ ಎನ್ನುವ ಒಂದು ವಿಭಾಗವೇ ಅಲ್ಲಿ ಕೆಲಸ ನಿರ್ವಹಿಸುತ್ತಿದೆ. ಅದು, ಶೈಕ್ಷಣಿಕ ವಿಡಿಯೋಗಳ ತಯಾರಕರನ್ನು ಪ್ರೋತ್ಸಾಹಿಸುತ್ತಲೇ ಬಂದಿದೆ.

ಇತ್ತೀಚಿಗಷ್ಟೆ ಅಂಥ ವಿಡಿಯೋ ತಯಾರಕರ ಸಮ್ಮೇಳನವನ್ನು ಗೂಗಲ್‌ ಆಯೋಜಿಸಿತ್ತು. ಇಂಗ್ಲೀಷ್‌ ಸ್ಪೀಕಿಂಗ್‌, ಪರಿಸರ ವಿಜ್ಞಾನ, ರಾಜಕೀಯ, ಗಣಿತ, ಜೆನೆಟಿಕ್ಸ್‌, ರಸಾಯನಶಾಸ್ತ್ರ ವಿಷಯಗಳ ಕುರಿತಾಗಿ ವಿಡಿಯೋಗಳನ್ನು ತಯಾರಿಸುವ 200 ಮಂದಿ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು. ಅವರಲ್ಲಿ ಅತ್ಯುತ್ತಮ ಕೆಲಸ ನಿರ್ವಹಿಸಿದ 8 ಜನರನ್ನು ಆರಿಸಲಾಯಿತು. ಅವರಿಗೆ ಒಟ್ಟು 2 ಕೋಟಿಯಷ್ಟು ಮೊತ್ತವನ್ನು ಸಹಾಯಾರ್ಥವಾಗಿ ನೀಡಲಾಯಿತು.

ಸಹಾಯ ಪಡೆದ ಆ 8 ಯೂಟ್ಯೂಬ್‌ ಚಾನೆಲ್‌ಗ‌ಳು ಇವು-
ExamFear
Education Hindi,
Learn Engineering,
Don’t Memorise,
Study IQ Education,
D’art of Science,
Learnex – English
GetSetFlySCIENCE

ಟಾಪ್ ನ್ಯೂಸ್

SCHOOL TEA-STUDENTS

ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ವೃಥಾ ವಿವಾದ ಬೇಡ

ಉದ್ಯೋಗದ ಆಮಿಷ: ಲಕ್ಷಾಂತರ ರೂ.ವಂಚನೆ

ಉದ್ಯೋಗದ ಆಮಿಷ: ಲಕ್ಷಾಂತರ ರೂ.ವಂಚನೆ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

SCHOOL TEA-STUDENTS

ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ವೃಥಾ ವಿವಾದ ಬೇಡ

ಉದ್ಯೋಗದ ಆಮಿಷ: ಲಕ್ಷಾಂತರ ರೂ.ವಂಚನೆ

ಉದ್ಯೋಗದ ಆಮಿಷ: ಲಕ್ಷಾಂತರ ರೂ.ವಂಚನೆ

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ