ಅಲ್ಲೇ, ನಿಲ್ಲು… ಹ್ಯಾಕರ್‌!  ಸೈಬರ್‌ ಸುರಕ್ಷೆಗೆ 5 ಸೂತ್ರಗಳು


Team Udayavani, Aug 29, 2017, 6:40 AM IST

cyber.jpg

ಕಂಪ್ಯೂಟರ್‌ ವ್ಯವಸ್ಥೆಯನ್ನು ಧ್ವಂಸಗೊಳಿಸುವ ಕ್ರಿಮಿನಲ್‌ ಪ್ರಯತ್ನಗಳು ಜಗತ್ತನ್ನು ಬೆಚ್ಚಿ ಬೀಳಿಸುತ್ತಿವೆ. ಇತ್ತೀಚಿನ ವಾನಾ ಕ್ರೆ„ ವೈರಸ್‌ ದಾಳಿಯನ್ನು ಯಾರೂ ಮರೆತಿಲ್ಲ. ಸೈಬರ್‌ ದಾಳಿಕೋರರಿಂದ ತಪ್ಪಿಸಿಕೊಳ್ಳಲು ಇಲ್ಲಿವೆ ಕೆಲವು ಮಾರ್ಗಗಳು…

1. ಮಹತ್ವಪೂರ್ಣ ದಾಖಲೆಗಳಿಗೆ ಡಿಜಿಟಲ್‌ ಸಿಗ್ನೇಚರ್‌ ಬಳಸುವುದು ಉತ್ತಮ. ಕೈಬರಹದ ಸಹಿಯನ್ನು ಫೋರ್ಜರಿ ಮಾಡುವ ಅಪಾಯವಿರುತ್ತದೆ. ಡಿಜಿಟಲ್‌ ಸಿಗ್ನೇಚರ್‌ಗಳನ್ನು ನಕಲು ಮಾಡಲಾಗದು.

2. ನಿಮ್ಮ ಕಂಪ್ಯೂಟರ್‌ ಮತ್ತು ಮೊಬೈಲ್‌ಗ‌ಳನ್ನು ಪಾಸ್‌ವರ್ಡ್‌ ಮತ್ತು ಪ್ಯಾಟರ್ನ್ ಲಾಕ್‌ನಿಂದ ಭದ್ರಪಡಿಸಿ. ಪಾಸ್‌ವರ್ಡ್‌ಗಳು ಅಂಕಿ- ಸಂಖ್ಯೆಗಳನ್ನು ಒಳಗೊಂಡಿರಲಿ. ಎಲ್ಲರಿಗೂ ತಿಳಿದ ವಿಚಾರ (ಹುಟ್ಟಿದ ದಿನ, ವರ್ಷ, ಸಂಗಾತಿಯ ಹೆಸರು)ಗಳನ್ನು ಪಾಸ್‌ವರ್ಡ್‌ ಮಾಡಬೇಡಿ. ಆಗಾಗ ಪಾಸ್‌ವರ್ಡ್‌ಗಳನ್ನು ಬದಲಿಸಿ.

3. ನೀವು ಟೈಪ್‌ ಮಾಡುವ ಅಕ್ಷರಗಳನ್ನು ತಿಳಿದುಕೊಳ್ಳುವ ತಂತ್ರಾಂಶ ಹ್ಯಾಕರ್‌ಗಳ ಬಳಿಯಿದೆ. ಎನ್‌ಕ್ರಿಪ್ಷನ್‌ ತಂತ್ರಾಂಶ ಬಳಸುವುದರಿಂದ ಹ್ಯಾಕರ್‌ಗಳಿಂದ ಬಚಾವಾಗಬಹುದು.

4. ಡಿಜಿಟಲ್‌ ಸ್ಕ್ಯಾನ್‌ ಲಾಕ್‌ಗಳಾದ ಥಂಬ್‌ (ಬೆರಳಚ್ಚು) ಲಾಕ್‌, ಐ (ಕಣ್ಣು) ಲಾಕ್‌ಗಳನ್ನು ಬಳಸುವುದರಿಂದ ನಿಮ್ಮ ಪರವಾನಗಿ ಇಲ್ಲದೆ ಇತರರು ನಿಮ್ಮ ಯಂತ್ರಾಂಶಗಳನ್ನು ಬಳಸಲಾಗದು. 

5. ಅನಧಿಕೃತ ಸಾಫ್ಟ್ವೇರ್‌ಗಳನ್ನು ಬಳಸುವುದರಿಂದ ಬಳಕೆದಾರನಿಗೆ ಭದ್ರತೆ ಸಿಗುವುದಿಲ್ಲ. ಹ್ಯಾಕರ್‌ಗಳ ಕಣ್ಣು ಸುಲಭವಾಗಿ ನಿಮ್ಮ ಮಾಹಿತಿಗಳ ಮೇಲೆ ಬೀಳುತ್ತದೆ. ಆದ್ದರಿಂದ ಅಧಿಕೃತ ಸಾಫ್ಟ್ವೇರ್‌ಗಳನ್ನೇ ಅಳವಡಿಸಿ.

– ಮಹಾಂತೇಶ ದೊಡವಾಡ

ಟಾಪ್ ನ್ಯೂಸ್

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.