ನಿಂಬೆ ಹಣ್ಣಿನಂತ ಹುಡುಗ


Team Udayavani, Feb 18, 2020, 5:00 AM IST

ben-17

ನೀವು ಆಫೀಸಲ್ಲಿ ಕೆಲಸ ಮಾಡುವಾಗ, ಸಣ್ಣಗೆ ಕೆಮ್ಮುವುದು, ನೆಗಡಿಯಿಂದ ನಸ ನಸ ಅನ್ನುವುದು ಆದರೆ, ಎಲ್ಲ ಆಫೀಸಿನ ಎ.ಸಿ ಕಾಟ ಅಂದುಕೊಂಡು ಬಿಡ್ತೀರಿ. ಇದು ನಿಮ್ಮ ದೇಹದಲ್ಲಿನ ರೋಗ ನಿರೋಧಕ ಗುಣ ಕಡಿಮೆ ಆಗುತ್ತಿರುವುದರ ಸೂಚ್ಯಂಕ.ಅದಕ್ಕೆ ಮದ್ದು ನಿಂಬೆ ಹಣ್ಣು. ಇದರಲ್ಲಿ ಸಿಟ್ರಸ್‌ ಅಂಶ ಇರುತ್ತದಂತೆ. ಅಂದರೆ ವಿಟಮಿನ್‌ ಸಿಯನ್ನು ನೇರವಾಗಿ ದೇಹಕ್ಕೆ ತಲುಪಿಸುವುದರಲ್ಲಿ ನಿಂಬೆ ಹಣ್ಣು ಎತ್ತಿದ ಕೈ. ಹೀಗಾಗಿ, ಒಂದು ಸಲ ನಿಂಬೆಹಣ್ಣಿನ ದೇಹಕ್ಕೆ ಹೊಕ್ಕಿದರೆ, ದೇಹದ ರೋಗ ನಿರೋಧಕ ಗುಣವನ್ನು ಹೆಚ್ಚು ಮಾಡುತ್ತದೆ.

ನಿಂಬೆಹಣ್ಣು ದೇಹದ ಜೀರ್ಣಕ್ರಿಯೆ ಚೆನ್ನಾಗಿ ಇಡುವುದರಿಂದ ದೇಹಬಾಧೆಗಳು ಯಾವುದೂ ಇರುವುದಿಲ್ಲ. ಯಕೃತ್‌ ಮೇಲೆ ಬೈಲೆಯನ್ನು ಬಿಡುಗಡೆ ಮಾಡುವುದರಿಂದ ಹೊಟ್ಟೆಯ ತಳಮಳಗಳು ದೂರವಾಗುತ್ತವಂತೆ. ಆಯುರ್ವೇದ ಸಂಶೋಧನೆಗಳು ಹೇಳುವು ಪ್ರಕಾರ, ಪ್ರತಿದಿನ ಬೆಳಗ್ಗೆ ಬಿಸಿನೀರಿಗೆ ನಿಂಬೆ ಹಣ್ಣಿನ ರಸ ಬೆರೆಸಿ ಸೇವಿಸುವುದರಿಂದ ಕ್ಯಾನ್ಸ್‌ರ್‌ ಕಣಗಳು ಹತ್ತಿರ ಕೂಡ ಬರುವುದಿಲ್ಲವಂತೆ. ಹಾಗೆಯೇ, ಈ ನಿಂಬೆಯನ್ನು ಎಳನೀರಿಗೆ ಬೆರೆಸಿ ಕುಡಿಯುವುದರಿಂದ ಸುಸ್ತು, ಅಸಿಡಿಟಿಗಳು ಒಮ್ಮೆಗೆ ಓಡಿಹೋಗುತ್ತವೆ. ದೇಹಕ್ಕೆ ಅಗತ್ಯವಿರುವ ವಿಟಮಿನ್‌ಗಳು ಹೇರಳವಾಗಿ ದೊರಕುತ್ತವಂತೆ ನಿಂಬೆ ಇಂದ.

ಆಫೀಸಲ್ಲಿ ಮಧ್ಯಾಹ್ನ ಟೀ ಬದಲು ಬಿಸಿಬಿಸಿ ನಿಂಬೆ ನೀರು ಕುಡಿದು ನೋಡಿ…

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.