ಆಫೀಸಲ್ಲಿ ಅಸಿಡಿಟಿ


Team Udayavani, Jan 14, 2020, 5:00 AM IST

18

ಆಫೀಸ್‌ನಲ್ಲಿ ಕೆಲಸ ಮಾಡುತ್ತಿರುವಾಗ ಆಕಳಿಕೆ ಬರುತ್ತದೆ. ಅದು ಇನ್ನೂ ಪೂರ್ತಿ ಮುಗಿದೇ ಇರೋಲ್ಲ. ಆಗಲೇ ಗಂಟಲ ಮೇಲಾºಗದ ಪ್ರದೇಶದಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುತ್ತದೆ. ತೆರೆದ ಆಕಳಿಕೆ ಬಾಯಿ ಮುಚ್ಚಲು ಯಮಯಾತನೆ. ನನಗೆ ಯಾವುದೋ ದೊಡ್ಡ ಕಾಯಿಲೆ ಅಪ್ಪಳಿಸಿದೆ ಅನ್ನಿಸಿಬಿಡುತ್ತದೆ. ಇದರಂತೆ, ಕೆಲಸ ಮಾಡುತ್ತಿದ್ದ ಖುರ್ಚಿಯಿಂದ ಏಳುತ್ತಿದ್ದಂತೆ ಮೀನಖಂಡಗಳಲ್ಲಿ ವಿಪರೀತವಾದ ಬೇನೆಯಾಗಿ, ಕಾಲನ್ನು ಎತ್ತಿ ಇಡಲೂ ಸಹ ಆಗದಂತ ಪರಿಸ್ಥಿತಿ ಎದುರಾಗಿಬಿಡುತ್ತದೆ. ಬಹಶ ಕಾಲಿನ ಭಾಗಕ್ಕೆ ಸ್ಟ್ರೋಕ್‌ ಆಗಿಬಿಟ್ಟಿದೆಯೇನೋ ಅನಿಸುವಷ್ಟು ನೋವು… ಒಂದಷ್ಟು ನಿಮಿಷಗಳ ನಂತರ ನಿಧಾನಕ್ಕೆ ನೋವು ಕರಗಿಹೋಗುತ್ತದೆ. ಶಿವಪೂಜೆಯಲ್ಲಿ ಕರಡಿ ಬಿಟ್ಟಂತೆ, ನಿಮ್ಮ ಕೆಲಸದ ಸಮಯದಲ್ಲಿ ಹೀಗೆ ಕಾಡುವುದು ಬೇರೆ ಯಾವ ರೋಗವೂ ಅಲ್ಲ. ಅದುವೇ ಅಸಿಡಿಟಿ ಅಥವಾ ಗ್ಯಾಸ್ಟ್ರಿಕ್‌. ಬಿಸಿ, ಬಿಸಿ ಅವರೇಕಾಳು ಉಪ್ಪಿಟ್ಟು ತಿಂದು ಆಫೀಸಿಗೆ ಬಂದಿದ್ದರೆ, ಆಲೂಗಡ್ಡೆ ಕುರ್ಮ ಜೊತೆಗೆ ಚಪಾತಿ ಮೆದ್ದು ಬಂದಿದ್ದರೆ, ಬದನೆಕಾಯಿ ಸಾಂಬರು ತಿಂದಿದ್ದರೆ ಹೀಗೆ .. ಇಂಥ ತಿಂಡಿಗಳಿಂದಲೇ ಅಸಿಡಿಟಿ ಶುರುವಾಗುವುದು. ಇದು ತಾರಕ್ಕೇರಿದಾಗ ಈ ರೀತಿಯಾಗುತ್ತದೆ. ಎಷ್ಟೋ ಸಲ ಎದು ಉರಿ, ನೋವು ಉಂಟಾದಾಗ ನನಗೆ ಹೃದಯದ ಸಮಸ್ಯೆ ಇದೆ ಅಂದುಕೊಳ್ಳೋರು ನಮ್ಮಲ್ಲಿ ಇದ್ದಾರೆ. ತಪ್ಪು, ತಪ್ಪು ಇದೂ ಕೂಡ ಅಸಿಡಿಟಿಯ ಇನ್ನೊಂದು ರೀತಿಯ ಕಿರುಕುಳವೇ.

ಆಫೀಸಲ್ಲಿ ಹೀಗೆ ಕಾಡಿದರೆ ಏನು ಮಾಡೋದು? ಚಿಂತೆ ಬೇಡ. ಜೇಬಲ್ಲಿ ಒಂದಷ್ಟು ಓಂ ಕಾಳನ್ನು ಹಾಕಿಕೊಂಡು ಬನ್ನಿ. ಅದನ್ನು ಆಗಾಗ, ತಿನ್ನುತ್ತಿರಿ. ಆಫೀಸಿಗೆ ಹೊರಡುವಾಗ ಮನೆಯ ಮುಂದಿನ ತುಳಸಿಯ ಎರಡು ಎಲೆ ಕಿತ್ತು ಬಾಯಿಗೆ ಹಾಕಿಕೊಳ್ಳಿ. ಇದು ಪಚನ ಕ್ರಿಯೆ ಸರಾಗಮಾಡುತ್ತದೆ. ಒಂದು ಬಾಟಲ್‌ನಲ್ಲಿ ಮಜ್ಜಿಗೆ ಇಟ್ಟುಕೊಂಡಿರಿ. ಅದಕ್ಕೆ ಮೂರು ನಾಲ್ಕು ಕಾಳು ಮೆಣಸನ್ನು ಜಜ್ಜಿ ಹಾಕಿ. ಯಾವ ಕಾರಣಕ್ಕೂ ಹಸಿಮೆಣಸನ್ನು ಹಾಕಬೇಡಿ. ಇದು ಅಸಿಡಿಟಿಯ ಕ್ಲೋಸ್‌ ಫ್ರೆಂಡ್‌. ಮೂರು ನಾಲ್ಕು ಸಲ ಕುಡಿದು ನೋಡಿ. ಆಫೀಸಲ್ಲಿ ಯಾವ ಕಾರಣಕ್ಕೆ ಅಸಿಡಿಟಿ ನಿಮ್ಮ ಹೊಟ್ಟೆಯಲ್ಲಿ ಕುಣಿಯುವುದಿಲ್ಲ. ಆಫೀಸಲ್ಲಿ ಬಾಸು ರೇಗಿದರು, ಕೆಲಸ ಮುಗಿದಿಲ್ಲ, ಸಹೋದ್ಯೋಗಿ ಕಿರಿಕಿರಿ ಮಾಡಿದರು ಅಂತ ಟೆನÒನ್‌ ತಗೊಂಡರೆ… ಹೊಟ್ಟೆ ಹಸಿವಾಗಲ್ಲ. ಅರ್ಧ ಹೊಟ್ಟೆ ಊಟ ಮಾಡುತ್ತೀರಿ. ಆಗಲೂ ಕೂಡ ಅಸಿಡಿಟಿ ತಾಳ ಹಾಕುತ್ತದೆ. ಅಂದರೆ, ಅಸಿಡಿಟಿಗೆ ನಾವು ತಿನ್ನುವ ಆಹಾರದಷ್ಟೇ ಮಾನಸಿಕ ಸ್ವಾಸ್ಥ್ಯ ಕೂಡ ಮುಖ್ಯ. ಕೆಲಸ ಮಾಡುವ ವಾತಾರವಣ ಒತ್ತಡ ರಹಿತವಾಗಿ, ಶುದ್ಧವಾಗಿಟ್ಟುಕೊಳ್ಳಿ.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.