ಮನಸು ಕೊಟ್ಟವಳು ಮುನಿದು ಹೋದಳಲ್ಲ..?


Team Udayavani, Jan 21, 2020, 4:20 AM IST

sad-18

ಪ್ರೀತಿ ಅಂದರೆ ಏನು ಅಂತ ಗೊತ್ತಿರದ ಮುಗ್ದ ಹುಡುಗ ನಾನು. ಕಾಲೇಜು ದಿನಗಳಲ್ಲಿ ಹುಡುಗಿಯರನ್ನು ಮಾತಾನಾಡಿಸಲು ನಾಚಿಕೆಯಿಂದ ಹಿಂದೆ ಸರಿಯುತ್ತಿದ್ದೆ. ಪ್ರೀತಿ ಪ್ರೇಮ ಎಂದು ಯಾರ ಹಿಂದೆಯೂ ಹೋದವನಲ್ಲ. ಕೈಯಲ್ಲಿ ಆಡ್ರಾಯ್ಡ್ ಫೋನ್‌ ಬಂದ ಮೇಲೆ ಶುರುವಾಯ್ತು ನನ್ನ ಪ್ರೀತಿಯ ಕಹಾನಿ. ಪ್ರತಿ ದಿನವನ್ನೂ ಪೋನ್‌ನಲ್ಲಿ ಟೈಂ ಪಾಸ್‌ ಮಾಡುತ್ತಾ ದಿನ ಕಳೆಯತೊಡಗಿದ್ದೆ. ಫೇಸ್‌ ಬುಕ್‌ನಲ್ಲಿ ಪರಿಚಯವಾದ ಅವಳ ಮತ್ತು ನನ್ನ ಸ್ನೇಹ ಹಾಯ್‌ ಬಾಯ್‌ ಅಂತ ಸಾಗುತ್ತಿತ್ತು. ದಿನಗಳು ಕಳೆದಂತೆ ನಾವಿಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸತೊಡಗಿದೆವು. ಆದರೆ ಒಬ್ಬರಿಗೊಬ್ಬರು ಹೇಳಿಕೊಳ್ಳುವಂಥ ಧೈರ್ಯ ಮಾಡಲಿಲ್ಲ. ನಮ್ಮಿಬ್ಬರ ಪ್ರೀತಿಯ ಪಯಣದಲ್ಲಿ ಪ್ರತಿ ದಿನ ಲೆಕ್ಕಕ್ಕೆ ಸಿಗದಷ್ಟು ಮೆಸೇಜ್‌. ದಿನ ನಿತ್ಯ ಏನಿಲ್ಲ ಅಂದರೂ ಸುಮಾರು 3 ರಿಂದ 4 ತಾಸು ಸಮಯ ಅವಳಿಗಾಗಿಯೇ ಮೀಸಲಾಗಿತ್ತು…

ಹೀಗಿದ್ದಾಗಲೇ, ಅವಳು ಅದೊಂದಿ ದಿನ ಹೇಳದೇ ಕೇಳದೆ ಎದ್ದು ಹೋಗಿಯೇ ಬಿಟ್ಟಳು. ಕಾರಣ ಕೇಳ್ಳೋಣವೆಂದರೆ ಫೋನು ಸ್ವಿಚ್‌ ಆಫ್. ಮನಸು ಕೊಟ್ಟು ಜೊತೆಗಿದ್ದವಳು, ಮನಸ್ಸನ್ನೆ ಮರೆತರೆ ಹೇಗೆ ನನ್ನ ಮನಸ್ಸಿನ ಭಾವನೆಗಳನ್ನು ಯಾರ ಬಳಿ ಹೇಳಿಕೊಳ್ಳಲಿ?

ವೆಂಕಟೇಶ್‌ ಸಿ. ಭೀಮಸಮುದ್ರ

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.