ಸೋತುಹೋದೆ ಎಂದು ಮನಸ್ಸಿಗೆ ಹೇಳಬೇಡಿ…


Team Udayavani, Oct 27, 2020, 5:55 PM IST

josh-tdy-2

ಒಬ್ಬ ದೊಡ್ಡ ಬಿಸಿನೆಸ್‌ಮನ್‌. ಅವನಿಗಿದ್ದ ಅನುಕೂಲಗಳಿಗೆ ಮಿತಿಯೇ ಇರಲಿಲ್ಲ.ಆತನಿಗೆ ದೇಶ ಸುತ್ತುವಹಂಬಲ. ಹೀಗೆ ಸುತ್ತಲು ತನ್ನದೇ ಆದ ಒಂದು ಹಡಗುಇದ್ದರೆ ಚೆಂದ ಅನ್ನಿಸಿತು. ಆತ ಮತ್ತಷ್ಟು ಶ್ರದ್ಧೆಯಿಂದದುಡಿದು ಒಂದು ಹಡಗು ಖರೀದಿಸಿಬಿಟ್ಟ. ಈ ಹಡಗಿನ ಮೂಲಕ ದೇಶ ವಿದೇಶಗಳಿಂದ ಬಗೆಬಗೆಯವಸ್ತುಗಳನ್ನು ತಂದು ಮಾರಾಟ ಮಾಡುತ್ತಿದ್ದ.

ಅವನ ಸಿರಿತನದ ಗ್ರಾಫ್ ದಿನೇದಿನೇ ಮೇಲೇರಿತು. ಹೀಗಿದ್ದಾಗ ಒಮ್ಮೆಏನಾಯಿತೆಂದರೆ, ಬಿರುಗಾಳಿಗೆ ಸಿಕ್ಕಿ ಹಡಗುಅಪಾರ ಹಾನಿಗೆಒಳಗಾಯಿತು. ಪರಿಣಾಮ, ಈ ಶ್ರೀಮಂತ ಬೀದಿಗೆ ಬಿದ್ದ. ಆದರೆ ಆಗಲೂ ಅವನು ಆತ್ಮವಿಶ್ವಾಸ ಕಳೆದುಕೊಳ್ಳಲಿಲ್ಲ.ಬದುಕಿಗೆ ತೀರಾ ಅಗತ್ಯ ಅನ್ನಿಸಿದಾಗ ಕೂಲಿಯಾಳಿನಂತೆ ದುಡಿದ. ಪರಿಚಿತರ ಅಪಹಾಸ್ಯಕ್ಕೆ ಗುರಿಯಾದ. ಬಂಧುಗಳೆಲ್ಲ ತಾವಾಗಿಯೇ ದೂರವಾದರು. ಈ ಯಾವ ಬೆಳವಣಿಗೆಯಿಂದಲೂ ಆತ ಹೆದರಲಿಲ್ಲ.

ಬೆದರಲೂ ಇಲ್ಲ. ಶ್ರದ್ಧೆಯಿಂದ ದುಡಿದು ಕಡೆಗೊಂದು ದಿನ ಮತ್ತೆ ಹೊಸ ಹಡಗು ಖರೀದಿಸಿ, ಬಿಜಿನೆಸ್‌ ಆರಂಭಿಸಲು ಹೊರಟೇಬಿಟ್ಟ! ಆಗ ಅದೇ ಪರಿಚಿತರು ಬೆರಗಾಗಿ ಕೇಳಿದರು. ಇಂಥ ಮನಸ್ಥಿತಿ ನಿನಗೆ ಬಂದಿದ್ದಾದರೂ ಹೇಗೆ? ಆಗ, ಈ ಶ್ರೀಮಂತ ವ್ಯಾಪಾರಿ ನಸುನಕ್ಕು ಹೇಳಿದ: “ಜೀವನದ ಹೋರಾಟದಲ್ಲಿ ಸೋತಿದ್ದೇನೆ ಎಂಬ ಸಂಗತಿಯನ್ನು ನನ್ನ ಒಳಮನಸ್ಸಿಗೆ ಹೇಳಲೇ ಇಲ್ಲ. ಇವತ್ತಿನ ನನ್ನ ಗೆಲುವಿಗೆ ಇದೇ ಮುಖ್ಯ ಕಾರಣ…’

***ಜೀವನದಲ್ಲಿ ಗೆಲ್ಲಬೇಕು, ಸದಾ ಖುಷಿಯಿಂದ ಇರಬೇಕು ಅನ್ನುವವರು  ತಪ್ಪದೇ ಈ ಪ್ರಸಂಗದಲ್ಲಿಬರುವ ಶ್ರೀಮಂತನ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಎಂಥದೇ ಕಷ್ಟದ ಸಂದರ್ಭದಲ್ಲೂ ನೆಗೆಟಿವ್‌ ಯೋಚನೆಯೊಂದು ಮನಸ್ಸಲ್ಲಿ ಕೂರಲು ಬಿಡಬಾರದು. ಇಲ್ಲ, ನಾನು ಸೋತಿಲ್ಲ. ಯಾವತ್ತೂ ನಾನು ಸೋಲುವುದಿಲ್ಲ. ಎಲ್ಲೂ ಸ್ವಲ್ಪ ತಪ್ಪಾಗಿದೆ. ಅದನ್ನು ಬೇಗಸರಿಮಾಡಿಕೊಂಡು ಗೆದ್ದೇ ಗೆಲ್ತೀನಿ ಎಂದು ಹೇಳಿಕೊಳ್ಳಬೇಕು. ಆಗ ಮಾತ್ರ ನಮ್ಮ ಮನಸ್ಸು ಡಿಪ್ರಶನ್‌ಗೆ ಒಳಗಾಗದೆ ಕೂಲ್‌ ಆಗಿ ಇರಲು ಸಾಧ್ಯವಾಗುತ್ತದೆ. ಗೆಲುವಿನ ಕುರಿತು ಯೋಚಿಸುವುದಕ್ಕೂ ಆಗ ಸುಲಭವಾಗುತ್ತದೆ.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.