ಪತ್ರಕರ್ತರಾಗುತ್ತೀರಾ?


Team Udayavani, Jun 19, 2018, 3:35 PM IST

press.jpg

ನ್ಯೂಸ್‌ ರೂಂನಲ್ಲಿ ಕೆಲಸ ಮಾಡಲು ಅಸಕ್ತಿಯಿರುವವರಿಗೆ ಮಾರ್ಗದರ್ಶನ ನೀಡುವ ಉದ್ದೇಶವಿರುವ ಪತ್ರಿಕೋದ್ಯಮ ಕಾಲೇಜೊಂದು ಶುರುವಾಗಿದೆ. “ಅಲ್ಮಾ ಸೂಪರ್‌ ಮೀಡಿಯಾ ಸ್ಕೂಲ್‌’ ಪತ್ರಿಕೋದ್ಯಮದಲ್ಲಿ ಆಸಕ್ತಿಯುಳ್ಳವರಿಗಾಗಿ ಒಂದು ವರ್ಷದ ಪಿ.ಜಿ ಡಿಪ್ಲೋಮಾ ಕೋರ್ಸನ್ನು ಸಿದ್ಧಪಡಿಸಿದೆ. “ಮಾಧ್ಯಮ ಅನೇಕ’ ಸಂಸ್ಥೆಯ ಸಹಯೋಗದಲ್ಲಿ ಕೋರ್ಸಿನ ಪಠ್ಯ ರೂಪಿತವಾಗಿದೆ. ಆಧುನಿಕ ಜಗತ್ತಿನ ಸುದ್ದಿಮನೆ ಹೇಗೆ ಕಾರ್ಯ ನಿರ್ವಹಿಸುತ್ತದೆ ಎನ್ನುವುದನ್ನು ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಾರೆ. ಯಾವುದೇ ಪದವಿ ಹೊಂದಿದವರು ಮತ್ತು ಆಂಗ್ಲ ಭಾಷಾಜ್ಞಾನ ಇರುವವರು ಈ ಕಾಲೇಜಿನಲ್ಲಿ ಪ್ರವೇಶ ಪಡೆಯಲು ಅರ್ಹರು. 

“ಅಲ್ಮಾ ಸೂಪರ್‌ ಮೀಡಿಯಾ ಸ್ಕೂಲ್‌’ ಕಾಲೇಜಿನ ಸ್ಥಾಪಕರು ಪತ್ರಕರ್ತರಾದ ಗೌರೀಶ್‌ ಅಕ್ಕಿ. ಎಲ್ಲಾ ಖ್ಯಾತ ಕನ್ನಡ ಸುದ್ದಿವಾಹಿನಿಗಳಲ್ಲಿ ಕೆಲಸ ಮಾಡಿರುವವರು ಗೌರೀಶ್‌. ಸುದ್ದಿಮನೆಯ ಒಳಗು ಹೊರಗನ್ನು ಪ್ರತ್ಯಕ್ಷವಾಗಿ ನೋಡಿರುವ ಅವರು ತಮ್ಮ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳಲಿದ್ದಾರೆ. ಜೊತೆಗೆ ಪತ್ರಿಕೋದ್ಯಮದ ಖ್ಯಾತನಾಮರ ಮಾರ್ಗದರ್ಶನವೂ ವಿದ್ಯಾರ್ಥಿಗಳಿಗೆ ಸಿಗಲಿದೆ.

ಹೆಚ್ಚಿನ ಮಾಹಿತಿಗೆ: [email protected]
ಸಂಪರ್ಕ ಸಂಖ್ಯೆ: +91 7618746667

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.