ತೆರೆಮರೆಯ ಧೀರರು


Team Udayavani, May 26, 2020, 4:54 AM IST

heros be

ಫಾರ್ಮಾಸ್ಯುಟಿಕಲ್ಸ್ ಕ್ಷೇತ್ರದಲ್ಲಿ ಔಷದ ತಯಾರಿಕಾ ತಜ್ಞರ ತಂಡ ಕೂಡ ಕೊರಾನಾ ವಾರಿಯರ್‌. ಔಷಧ ಉತ್ಪಾದನೆ ಮತ್ತು ಪೂರೈಕೆಯಲ್ಲಿ, ಚೂರೂ ಕೊರತೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ. 

ಕೊರೊನಾದಿಂದ ಜನರ ಆರೋಗ್ಯ ಕಾಪಾಡುವ ಸದಾಶಯದಿಂದ ವೈದ್ಯಕೀಯ ಸಿಬ್ಬಂದಿ, ಪೊಲೀಸ್‌, ಪ್ಯಾರಾ ಮೆಡಿಕಲ್‌ ಹಾಗೂ ಆರೋಗ್ಯ ಕಾರ್ಯಕರ್ತರು, ಹಗಲಿರುಳು ದುಡಿಯುತ್ತಿದ್ದಾರೆ. ಈ ಎಲ್ಲರಂತೆಯೇ ಕೊರೊನಾ  ವಿರುದ ಹೋರಾಟದಲ್ಲಿ ತೊಡಗಿರುವ ಮತ್ತೂಂದು ವರ್ಗವೆಂದರೆ- ಫಾರ್ಮಾಸ್ಯುಟಿಕಲ್ಸ್ಗಳಲ್ಲಿ ಕೆಲಸ ಮಾಡುವ ಔಷದ ತಯಾರಿಕಾ ತಜ್ಞರ ತಂಡ.

ಕೊರೊನಾ ತಡೆಯಲು ಅಗತ್ಯವಿರುವ ಬಗೆಬಗೆಯ ಔಷಧಗಳ ಉತ್ಪಾದನೆ  ಮತ್ತು ಪೂರೈಕೆಯಲ್ಲಿ, ಚೂರೂ ಕೊರತೆಯಾಗದಂತೆ ನೋಡಿಕೊಳ್ಳುತ್ತಿರುವ ಜನ ಅವರು. ಎಲೆಮರೆಯಲ್ಲೇ ಕೋವಿಡ್‌ ವಾರಿಯರ್ಸ್‌ ಆಗಿದ್ದಾರೆ. ರಕ್ತದೊತ್ತಡ, ಸಕ್ಕರೆ ಖಾಯಿಲೆಯಂತಹ ಸಮಸ್ಯೆ ಇರುವವರಿಗೆ, ದಿನನಿತ್ಯ ಔಷಧಿ ಬೇಕೇ ಬೇಕು. ಇದರ ಜೊತೆಗೆ, ಹವಾಮಾನದ ಬದಲಾವಣೆಗೆ ತಕ್ಕಂತೆ ಕಾಡುವ ಶೀತ, ಜ್ವರ, ಕೆಮ್ಮು, ನೆಗಡಿಯಂಥ ಆರೋಗ್ಯ ಸಮಸ್ಯೆಗಳಿಂದ ಬಳಲುವವರಿಗೆ ನಿರಂತರವಾಗಿ ಔಷಧ ಸರಬರಾಜು ಆಗುತ್ತಲೇ ಇರಬೇಕು.

ಲಾಕ್‌ಡೌನ್‌  ಇದೆಯೆಂದು ಫಾರ್ಮಾಸ್ಯುಟಿಕಲ್ಸ್ಗಳು ಬಾಗಿಲು ಹಾಕಿದರೆ, ಔಷಧಿಯ ಉತ್ಪಾದನೆ ಸ್ಥಗಿತವಾಗಿ, ಸಾವಿರಾರು ಜನರ ಆರೋಗ್ಯದಲ್ಲಿ ಏರುಪೇರಾಗುವುದು ನಿಶ್ಚಿತ. ಹಾಗಾಗಿ, ಫಾರ್ಮಾಸ್ಯುಟಿಕಲ್ಸ್ಗಳು ನಿರಂತರವಾಗಿ  ಕಾರ್ಯನಿರ್ವಹಿಸುವುದು ಅನಿವಾರ್ಯವಾಗಿದೆ. ಕೆಲಸ ಮಾಡುವ ಸಿಬ್ಬಂದಿ ಹೊರಗೆ ಓಡಾಡಿದರೆ, ಸೊಂಕು ಬರುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಕೆಲವು ಕಂಪನಿಗಳು, ಸಿಬ್ಬಂದಿಗೆ ಊಟ- ವಸತಿಯ ಸೌಲಭ್ಯ ಒದಗಿಸಿ, ಅವರನ್ನು  ತಮ್ಮಲ್ಲಿಯೇ ಉಳಿಸಿಕೊಂಡಿವೆ.

ಔಷಧ ವಸ್ತುಗಳ ಕೊರತೆ ಕಾಡದಿರಲಿ ಎಂಬ ಉದ್ದೇಶದಿಂದ ಕೆಲಸ ಮಾಡುತ್ತಿರುವುದು ಹೆಮ್ಮೆಯೆನಿಸುತ್ತದೆ, ಎಂದು ಮೈಕ್ರೋ ಲ್ಯಾಬ್ಸ್ನ ಗುಣಮಟ್ಟ ಖಾತ್ರಿ ವಿಭಾಗದ ಮುಖ್ಯಸ್ಥೆ, ಶ್ರೀಮತಿ ವಿಜಯಾ ಭಟ್‌ ಹೇಳುತ್ತಾರೆ.  ಬದುಕನ್ನು  ಪಣಕ್ಕಿಟ್ಟು ದುಡಿಯಲು ನಿಂತಿರುವ, ಫಾರ್ಮಾಸ್ಯುಟಿಕಲ್ಸ್ ವಿಭಾಗದ ಸಿಬ್ಬಂದಿ ಕೂಡ ಕೊರೊನಾ ವಾರಿಯರ್‌ಗಳೇ.  ಅವರಿಗೆ ನಾಡಿನ ಎಲ್ಲರ ಅಭಿನಂದನೆಗಳು ಸಲ್ಲಬೇಕು ಎನ್ನುತ್ತಾರೆ, ಮ್ಯಾಟ್‌ಕ್ಸಿನ್‌ ಲ್ಯಾಬ್ಸ್ನ ನಿರ್ದೇಶಕರಾದ ಡಾ.  ಶಂಕರ್‌ ಕೂಮಾರ್‌ ಮಿತ್ರ.

* ಪ್ರಕಾಶ್‌.ಕೆ. ನಾಡಿಗ್‌, ತುಮಕೂರು

ಟಾಪ್ ನ್ಯೂಸ್

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.