ಪ್ರಾಣಾಯಾಮದಿಂದ ಪ್ರಯೋಜನವುಂಟು…


Team Udayavani, May 5, 2020, 1:52 PM IST

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಸಾಂದರ್ಭಿಕ ಚಿತ್ರ

ಯೋಗಕ್ಕೂ ರೋಗಕ್ಕೂ ನಂಟಿದೆ. ದೇಹದೊಳಗೆ ಹರಡಿರುವ ರೋಗ, ನಮಗೆ ಹೇಳದೇ ಕೇಳದೇ ಹೋಗಬೇಕು ಅಂದರೆ, ಯೋಗ ಮಾಡಬೇಕು. ರೋಗ ಓಡಿಸೋಕೂ ಮೊದಲು ಮನಸ್ಸನ್ನು ಗಟ್ಟಿಯಾಗಿಟ್ಟುಕೊಳ್ಳಬೇಕು. ಅಂದರೆ, ಪ್ರಾಣಾಯಾಮ ಮಾಡಲೇಬೇಕು. ಸುಖಪ್ರಾಣಾಯಾಮವನ್ನು ಎಲ್ಲರೂ ಮಾಡ್ತಾರೆ. ನಾವು ಸಾಮಾನ್ಯವಾಗಿ ಉಸಿರಾಡುವುದನ್ನೇ ಗಮನವಿಟ್ಟು, ವ್ಯವಸ್ಥಿತವಾಗಿ ಉಸಿರಾಡುವುದೇ ಸುಖಪ್ರಾಣಾಯಾಮ. ತನ್ನ ಕೈ ಕೆಳಗಿನ ಉದ್ಯೋಗಿಗಳು ಹೇಗೆ ಕೆಲಸ ಮಾಡುತ್ತಾರೆ ಅಂತ ಬಾಸ್‌ ನೋಡ್ತಾರಲ್ಲ; ಆರೀತಿ ಇದು. ಪ್ರಾಣಾಯಾಮಕ್ಕೆ
ಕುಳಿತಾಗ, ಉಸಿರ ಮೇಲೆ ಗಮನ ಕೊಡಿ. ಉಸಿರನ್ನು ಒಳಗೆ ತೆಗೆದುಕೊಂಡಾಗ, ಹೊಟ್ಟೆ ಉಬ್ಬಬೇಕು, ಬಿಟ್ಟಾಗ ಪೂರ್ತಿ ಖಾಲಿಯಾಗಬೇಕು. ಇದನ್ನು ಗಮನಿಸುತ್ತಲೇ, ಕುಂಭಕವನ್ನು ಮಾಡಬೇಕಾಗುತ್ತದೆ. ಕುಂಭಕ ಅಂದರೆ, ಮತ್ತೇನಿಲ್ಲ. ಉಸಿರನ್ನು ಎಳೆದುಕೊಂಡ ನಂತರ, ಬಿಡುವ ಮೊದಲು ಸ್ವಲ್ಪ ಹೊತ್ತು ಒಳಗೇ ಇಟ್ಟುಕೊಳ್ಳುವುದು. ಇದನ್ನು ಕುಂಭಕ ರೇಚಕ ಅಂತಾರೆ. ಉಸಿರನ್ನು ಪೂರ್ತಿ ಬಿಟ್ಟು ಒಂದು ನಿಮಿಷದ ನಂತರ ಎಳೆದುಕೊಳ್ಳುವುದಕ್ಕೆ ಕುಂಭಕ ಪೂರಕ ಅಂತಾರೆ.

ಪ್ರಾಣಾಯಾಮದ ಜೊತೆಗೇ ವೀರಾಸನವನ್ನೂ ಮಾಡಿ. ಅದು ಹೀಗೆ- ಎರಡೂ ಕಾಲುಗಳನ್ನು ಚಾಚಿ ನೇರವಾಗಿ ಕುಳಿತುಕೊಳ್ಳಿ. ಬಲಗಾಲನ್ನು ಹಿಂದಕ್ಕೆ ಮಡಚಿ, ಪಕ್ಕಕ್ಕೆ ಇಟ್ಟುಕೊಳ್ಳಿ. ಬಲಪಾದ ಕಾಲಿನ ನೇರಕ್ಕಿರಲಿ. ಮಂಡಿಗಳನ್ನು ಸಾಧ್ಯವಾದಷ್ಟು ಹತ್ತಿರ ತನ್ನಿ. ಈ ಭಂಗಿಯಲ್ಲಿ ಉಸಿರಾಡುತ್ತಾ, ಎರಡು ನಿಮಿಷ ಹಾಗೇ ಕುಳಿತುಕೊಳ್ಳಿ.

ಟಾಪ್ ನ್ಯೂಸ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

Bilvapatre

ಆರೋಗ್ಯದಲ್ಲಿ ಬಿಲ್ವಪತ್ರೆಯ ಪಾತ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.