ಆತ್ಮೀಯ ಗೆಳೆತನ

ಬಾರೋ ಸಾಧಕರ ಕೇರಿಗೆ

Team Udayavani, Mar 17, 2020, 4:27 AM IST

athmiya-geletana

“ಮನೆಯನೆಂದು ಕಟ್ಟದಿರು, ಕೊನೆಯನೆಂದೂ ಮುಟ್ಟದಿರು’ ಎನ್ನುವ ಹಾಗೆ ಮನೆ ಮಠ ಏನೂ ಇಲ್ಲದೆ ತನ್ನ ಜೀವನಮೂರ್ತಿ ಜಗತ್ತು ಸುತ್ತುತ್ತಿದ್ದ ಗಣಿತಜ್ಞ ಪಾಲ್‌ ಏರ್ಡಿಶ್‌. “ನಿಮಗೆ ಏರ್ಡಿಶ್‌ ರನ್ನು ಭೇಟಿಯಾಗಬೇಕೆ ನೀವಿರುವಲ್ಲೇ ಇದ್ದು ಕಾಯಿರಿ. ಒಂದಿಲ್ಲೊಂದು ದಿನ ಓರ್ಡಿಶ್‌ ನಿಮ್ಮ ಊರನ್ನೂ ಹಾದುಹೋಗಬಹುದು ಎಂಬ ಮಾತು ಗಣಿತ ವಲಯದಲ್ಲಿ ಪ್ರಚಲಿತದಲ್ಲಿತ್ತು. ಅವರಿಗೆ ಪ್ರಪಂಚದ ತುಂಬಾ ಗೆಳೆಯರಿದ್ದರು. ಯಾವ ಊರಿಗೆ ಹೋದರೂ ಅವರನ್ನು ಗೆಳೆಯರು ಸ್ಪರ್ಧೆಗೆ ಬಿದ್ದಂತೆ ಮುಗಿಬಿದ್ದು ಆತಿಥ್ಯದ ವ್ಯವಸ್ಥೆ ಮಾಡುತ್ತಿದ್ದರು. ಅಲ್ಲದೆ, ಏರ್ಡಿಶ್‌ 500ಕ್ಕೂ ಹೆಚ್ಚು ಜನರೊಡನೆ ಸೇರಿ ಸಂಶೋಧನಾ ಲೇಖನಗಳನ್ನು ಬರೆದರು. ಆ ಅಷ್ಟೂ ಜನರೊಡನೆ ಪತ್ರ, ಫೋನುಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದರು. ತಮಾಷೆಯೆಂದರೆ, ತನ್ನ ಎಲ್ಲಾ ಗೆಳೆಯರ ಫೋನ್‌ ನಂಬರ್‌ಗಳನ್ನು ಪುಸ್ತಕ ನೋಡದೆಯೇ ಡಯಲ್‌ ಮಾಡುವಷ್ಟು ಅವರ ನೆನಪಿನ ಶಕ್ತಿ ಚುರುಕಾಗಿತ್ತು. ಒಮ್ಮೆ ಯಾವುದೋ ಸಂಕಿರಣದಲ್ಲಿ ಸಿಕ್ಕಿದ ಗಣಿತಜ್ಞನೊಡನೆ ಮಾತಾಡುತ್ತ-” ನೀವೆಲ್ಲಿಯವರು?’ ಎಂದು ಕೇಳಿದರು ಏರ್ಡಿಶ್‌. “ವ್ಯಾಂಕೋವರ್‌ನವನು’ ಉತ್ತರಿಸಿದ ಆತ. “ಓಹ್‌ ಹೌದೆ? ಹಾಗಾದರೆ, ನಿಮಗೆ ಅಲ್ಲಿನ ಗಣಿತಜ್ಞ ಎಲಿಯೆಟ್‌ ಮೆಂಡೆಲ್ಸ್‌ನ್‌ ಪರಿಚಯ ಇದೆ. ಅಂದುಕೊಳ್ಳುತ್ತೇನೆ. ನನ್ನ ತೀರಾ ಆತ್ಮೀಯ ಗೆಳೆಯ ಆತ’ ಎಂದರು ಏರ್ಡಿಶ್‌. “ಪ್ರೊಫೆಸರ್‌ ಏರ್ಡಿಶ್‌ ಅವರೆ, ನಾನು ನಿಮ್ಮ ಗೆಳೆಯ ಎಲಿಯೆಟ್‌ ಮೆಂಡಲ್ಸ್‌ನ್‌’ ಉತ್ತರ ಬಂತು.

ರೋಹಿತ್‌ ಚಕ್ರತೀರ್ಥ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.