ಓಡಿ ಬರುವೆ, ಎಲ್ಲ ಬಂಧವ ಮೀರಿ…


Team Udayavani, Jul 25, 2017, 10:31 AM IST

25-JOSH-8.jpg

ಹಾಯ… ಮನದ ಹುಡ್ಗ, 
ದಿನಗಟ್ಟಲೆ ಮಾತನಾಡಿದರೂ ಈ ಪತ್ರ ಬೇರೆ ಓದಬೇಕಾ? ಎಂದು ಬೇಸರಿಸಬೇಡ. ಸೂರ್ಯನ ಸ್ಥಾನವನ್ನು ಚಂದ್ರ ಆಕ್ರಮಿಸಿ ಅದಲು ಬದಲಾದರೂ ಮುಗಿಯದ ನಮ್ಮ ಮಾತಿನ ಸರಣಿಯಲ್ಲಿ ಅದೆಷ್ಟೇ ಕನಸು, ಮೆಚ್ಚುಗೆ ಸೂಸಿದರೂ ಪತ್ರ ನೀಡುವ ಆತ್ಮೀಯತೆ, ಸುಮಧುರ ಭಾವ, ತನ್ಮಯತೆಯನ್ನು ಮತಾವ ಪರಿಕರವೂ ನೀಡದು.  

ನೀನೊಬ್ಬ ಸರಳ, ಸಹಜ, ಸುಂದರ ಹುಡುಗ ಕಣೋ. ಬೇಡದೆ ವರ ಕೊಡದ ದೇವರಿಲ್ಲ. ಅಳದೆ ಹಾಲುಣಿಸುವ ತಾಯಿಯಿಲ್ಲವೆನ್ನುತ್ತಾರೆ. ಆದರೆ, ಏನೊಂದೂ ಕೇಳದೆ ಅಷ್ಟೊಂದು ಸುಪ್ರೀತಿಯನ್ನು ನೀಡುವ ನಿನ್ನ ಮನದ ಚೆಲುವು ಅವ್ಯಕ್ತ ಕಣೋ. ನಿನ್ನದು ವೃತ್ತಿಪರ ಕಾಳಜಿ ಬಿಡು. ನಾನು ಸದಾ ಖುಷಿಯಿಂದಿರಬೇಕು, ಕಂಬನಿ ಮಿಡಿಯಬಾರದೆಂದು ಹಂಬಲಿಸುವೆಯಲ್ಲ; ಅದಕ್ಕಾಗಿ ಎಂಥ ರಿ… ತೆಗೆದುಕೊಳ್ಳಲೂ ಹೊರಡುವೆಯಲ್ಲ? ಆ ನಿನ್ನ ಗುಣಕ್ಕೆ ನಾನು ಸೋತು ಹೋದೆ. ಆ ನಿನ್ನ ಮುಗ್ಧ ಒಲವಿಗೆ ಮರುಳಾಗಿ ಹೋದೆ. ಮನದ ಹೂ ಪಕಳೆಗೆ ಪ್ರೀತಿಯ ಸುವಾಸನೆ ಸುತ್ತಿದವ ನೀನು. ಸಿಂಗಾರದ ಕನಸಿಗೆ ರಂಗವಲ್ಲಿ ತುಂಬಿ ಬದುಕಿಗೆ ಸಂತಸ ತಂದ ಕಿನ್ನರ ನೀನು. ಹೆಣ್ಣಿನ ಅಂತರಂಗದ ನೋವ ಭೇದಿಸಿ ಸಾಂತ್ವನ, ನಲಿವಿನ ಸ್ವರ್ಗ ಸೂಸುವ ಪ್ರೇಮಮೂರ್ತಿ ನೀನು. ನಿನಗೆ ನಾನೇ ಜಗತ್ತು, ನನಗೆ ನಿನ್ನ ಆಸರೆಯೇ ಸಂಪತ್ತು. ಆದರೆ, ಈ ಜಗತ್ತಿನಲ್ಲಿ ಪ್ರೀತಿಯನ್ನು ಉಳಿಸಿಕೊಳ್ಳಲು ಸಂಪತ್ತು ಅವಶ್ಯಕ. ಜೊತೆಗೆ ಪರಿಶ್ರಮ, ದೃಢ ಸಂಕಲ್ಪ ನಮ್ಮಿಬ್ಬರಲ್ಲೂ ಅಚ್ಚಳಿಯದೆ ಇರಬೇಕಾದುದು ಅಗತ್ಯ. ಅದು ಕೊನೆವರೆಗೂ ನಮ್ಮದಾಗಿರಲಿ. ಇಷ್ಟಾಗಿಬಿಟ್ಟರೆ, ಸುಖದ ದಾಂಪತ್ಯ ಜೀವನ ನಮ್ಮದಾಗುತ್ತದೆ. ಅಂದು ಬರುವೆ ಓಡೋಡಿ ಎಲ್ಲ ಬಂಧನಗಳ ಮೀರಿ. ಅಲ್ಲಿವರೆಗೂ ತಾಳ್ಮೆಯಿಂದಿರೂ ಚಿನ್ನಾ. 

ಇಂತಿ ನಿನ್ನ 
ಪಲ್ಲವಿ ಎಡೆಯೂರು  

 

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.