ಆತ್ಮವಿಶ್ವಾಸ: ಜಾನ್‌ ಫಾನ್‌ ನೊಯ್ಮಾನ್‌


Team Udayavani, Jan 28, 2020, 6:00 AM IST

atmavishvasa

ಇಪ್ಪತ್ತನೇ ಶತಮಾನ ಕಂಡ ಉತ್ಕೃಷ್ಟ ಗಣಿತಜ್ಞರಲ್ಲಿ ಒಬ್ಬನಾದ ಜಾನ್‌ ಫಾನ್‌ ನೊಯ್ಮಾನ್‌ಗೆ ತನ್ನ ಬುದ್ಧಿವಂತಿಕೆಯ ಬಗ್ಗೆ ಅದಮ್ಯ ವಿಶ್ವಾಸ ಇತ್ತು. ಗಣಿತದಲ್ಲಂತೂ ತನಗಿಂತ ಬೇಗನೆ ಉತ್ತರ ಹೇಳುವುದಕ್ಕೆ ಯಾರಿಗೂ ಸಾಧ್ಯವಿಲ್ಲ ಎಂದು ಅವನು ಭಾವಿಸಿದ್ದ. ಅವನ ಭಾವನೆಯನ್ನು ಮುರಿಯುವ ಪ್ರಸಂಗ ಎಂದೂ ನಡೆಯಲೇ ಇಲ್ಲ ಎನ್ನುವುದೂ ಗಮನೀಯ. ಒಮ್ಮೆ ಯಾಕೋಬ್‌ ಬ್ರೊನೋಸ್ಕಿ ಎಂಬ ಇನ್ನೊಬ್ಬ ಗಣಿತಜ್ಞನಿಗೂ ನೊಯ್ಮಾನ್‌ಗೂ ಒಂದು ಗಣಿತ ಸಮಸ್ಯೆಯ ವಿಷಯದಲ್ಲಿ ಭಿನ್ನಾಭಿಪ್ರಾಯ ಬಂತು. ಇಬ್ಬರೂ ತಮ್ಮದೇ ಸರಿ ಎಂದು ವಾದಿಸಿದರು.

ಅದಾಗಿ ಎರಡು ದಿನಗಳ ಬಳಿಕ ರಾತ್ರಿ ಒಂದು ಗಂಟೆಗೆ ನೊಯ್ಮಾನ್‌ ಮನೆಗೆ ಫೋನ್‌ ಕರೆ ಬಂತು. ಅರೆನಿದ್ದೆಯಲ್ಲಿ ಬಂದು ರಿಸೀವರ್‌ ಎತ್ತಿಕೊಂಡರೆ ಅತ್ತ ಕಡೆ ಬ್ರೊನೋಸ್ಕಿಯ ಧ್ವನಿ. “ಕಳೆದೆರಡು ದಿನಗಳಿಂದ ಆ ಸಮಸ್ಯೆಯ ಬಗ್ಗೆ ಯೋಚಿಸುತ್ತಿದ್ದೆ. ಈಗಷ್ಟೇ ಅದರ ಪೂರ್ಣ ಪರಿಹಾರ ಹೊಳೆಯಿತು. ಅದರ ಪ್ರಕಾರ ನಿನ್ನ ವಾದವೇ ಸರಿ ಎಂದು ಒಪ್ಪಿಕೊಳ್ಳಬೇಕಾ­ಗುತ್ತದೆ. ನಿನಗಿದು ಸಂತೋಷದ ಸುದ್ದಿಯಾದೀತೆಂದು, ಉತ್ತರ ಸಿಕ್ಕಿದೊಡನೆ ಫೋನ್‌ ಮಾಡಿದೆ. ನಿದ್ರಾಭಂಗವಾದರೆ ಕ್ಷಮಿಸು’ ಎಂದ ಬ್ರೊನೋಸ್ಕಿ. ನಿದ್ರೆಯಿಂದೆದ್ದ ಕೋಪದಲ್ಲಿದ್ದ ನೊಯ್ಮಾನ್‌ “ನನ್ನ ಗಣಿತದಲ್ಲಿ ತಪ್ಪು ಕಂಡುಹಿಡಿದಾಗ ಮಾತ್ರ ಫೋನ್‌ ಮಾಡಬಹುದು. ಸರಿಯಿರುವಾಗೆಲ್ಲ ಫೋನ್‌ ಮಾಡುವ ಅವಶ್ಯಕತೆಯಿಲ್ಲ ‘ ಎಂದು ಕುಕ್ಕಿದ.

* ರೋಹಿತ್‌ ಚಕ್ರತೀರ್ಥ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.