ಕೋವಿಡ್-19 ಹೊಕ್ಕೈತಿ ಮೈಯ್ನಾಗ…

ಬಂತಲ್ರಿ ಕೋವಿಡ್-19 ಹಾಡು!!

Team Udayavani, Apr 21, 2020, 1:00 PM IST

ಕೋವಿಡ್-19 ಹೊಕ್ಕೈತಿ ಮೈಯ್ನಾಗ…

ಕೋವಿಡ್-19 ಎಲ್ಲ ಕಡೆ ಹರಡುತ್ತಿದೆ. ಯಾವ ಕಾರಣಕ್ಕೂ ಮನೆಯಿಂದ ಹೊರ ಬರಬೇಡಿ ಅಂತ ನಮ್ಮ ಸಿಎಂ, ಪಿಎಂ ಎಲ್ಲರೂ ಮನವಿ ಮಾಡಿದರೂ, ಕ್ಯಾರೇ ಅನ್ನದ ಜನ, ಹಾದಿ ಬೀದಿ ಅಲೆಯುತ್ತಲೇ ಇದ್ದಾರೆ. ಇಂಥವರಿಗೆ ಜಾಗೃತಿಯ ಅರಿವು ಮೂಡಿಸುವುದು ಹೇಗೆ? ಅದಕ್ಕೆ ಉತ್ತರವೆಂಬಂತೆ- ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ ಸಂಗಮೇಶ ಉಪಾಸೆ, ಉತ್ತರ ಕರ್ನಾಟಕ ಭಾಷೆಯಲ್ಲಿ- “ಕೊರೊನಾ ಹೊಕ್ಕೈತಿ ಮೈಯ್ನಾಗ… ಎಲ್ರುನೂ ಕೂಸೈತಿ ಮನೆಯಾಗ…” ಅಂತ ಹಾಡು ಬರೆದಿದ್ದಾರೆ. ಆ ಹಾಡು ವೈರಲ್‌ ಆಗಿದೆ.

ಎಲ್ಲರ ನಾಲಿಗೆಯ ಮೇಲೆ ಹರಿದಾಡತೊಡಗಿದೆ. ಈ ಹಾಡಿನಲ್ಲಿ, ಕೊರೊನಾದ ಪರಿಣಾಮ ಹೇಳುತ್ತಲೇ, ಬಿಡಾಡಿಯಂತೆ ಓಡಾಡುವ ಮಂದಿಗೆ ಬೆಂಡ್‌ ಎತ್ತಿದ್ದಾರೆ ಸಂಗಮೇಶ್‌. ಜೊತೆಗೆ, ಪೊಲೀಸರು, ವೈದ್ಯರು, ಪೌರಕಾರ್ಮಿಕರ ಶ್ರಮಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಸಂಗಮೇಶ್‌ ಮೂಲತಃ ಕವಿ, ನಾಟಕಕಾರ. ಕವನ ಸಂಕಲನಗಳನ್ನು ಹೊರತಂದಿದ್ದಾರೆ. ನಾಟಕ ರಚಿಸಿ,
ಆಡಿಸಿದ್ದಾರೆ. ಈಗ, ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್-19  ಪರಿಣಾಮ ತಿಳಿದಿದ್ದರೂ, ಅದನ್ನು ಕೇರ್‌ ಮಾಡದ ಜನರನ್ನು ಎಚ್ಚರಿಸಲು, ತುಸು ಹಾಸ್ಯ ಬೆರೆಸಿ ಹಾಡು ಬರೆದು, ಹಾಡಿದ್ದೇನೆ ಅನ್ನುತ್ತಾರೆ ಅವರು. ಸಂಗೀತ ಕೆ.ಎಂ.ಇಂದ್ರ ಅವರದು. ಸುರೇಶ್‌, ಚಿಕ್ಕಣ್ಣ ಅವರ ಕ್ಯಾಮೆರಾ ಕೈಚಳಕ ಇದೆ. ಇವರ ಜೊತೆಗೆ
ಕುಟುಂಬದವರು, ಸ್ನೇಹಿತರೆಲ್ಲಾ ಸೇರಿ ನಟಿಸಿದ್ದಾರೆ. ಹಾಡನ್ನು ಕೇಳುತ್ತಿದ್ದರೆ, ಸಂಗಮೇಶ್‌ ಎದುರು ಮನೆಯ ಗೆಳೆಯನಾಗಿ, ಮನೆಯ ಒಡೆಯನಾಗಿ, ನೆಂಟನಾಗಿ ಬುದ್ಧಿವಾದ ಹೇಳಿದಂತಿದೆ.

ನೀವು ಒಮ್ಮೆ ಈ ಹಾಡು ಕೇಳಿದರೆ, ನಾಳೆಯಿಂದ ಬೀದಿ ಕಡೆ ತಲೆ ಹಾಕೋಲ್ಲ. https://youtu.be/ DPvnBLH‰q1U

ಟಾಪ್ ನ್ಯೂಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.