ಡಿಜಿಟಲ್‌ ಮಾರ್ಕೆಟಿಂಗ್‌ : ಉದ್ಯೋಗ ಕ್ಷೇತ್ರದ ಭರವಸೆ


Team Udayavani, Mar 16, 2021, 7:10 PM IST

ಡಿಜಿಟಲ್‌ ಮಾರ್ಕೆಟಿಂಗ್‌ : ಉದ್ಯೋಗ ಕ್ಷೇತ್ರದ ಭರವಸೆ

ಅಸೋಚಾಮ್-ಪಿಡಬ್ಲ್ಯುಸಿ ಜಂಟಿಯಾಗಿ ನಡೆಸಿದ ಅಧ್ಯಯನವೊಂದರ ಪ್ರಕಾರ, ಭಾರತದಲ್ಲಿ ಸ್ಮಾರ್ಟ್‌ಫೋನ್‌ ಬಳಕೆದಾರರ ಸಂಖ್ಯೆ 2022ರ ವೇಳೆಗೆ 859 ದಶಲಕ್ಷಕ್ಕೇರುವ ನಿರೀಕ್ಷೆ ಇದೆ. ಕಡಿಮೆ ಬೆಲೆಯ ಮೊಬೈಲ್‌ ಫೋನ್‌ ಗಳು ಹಾಗೂ ಸುಲಭವಾಗಿ ಇಂಟರ್‌ನೆಟ್‌ ಸೌಲಭ್ಯ ದೊರೆಯುತ್ತಿರುವುದ ರಿಂದ ಅಂತರ್ಜಾಲ ಬಳಕೆದಾರರ ಸಂಖ್ಯೆಯಲ್ಲಿ ಭಾರೀ ಏರಿಕೆ ಕಾಣುತ್ತಿದೆ.

ಹೆಚ್ಚುತ್ತಿರುವ ಡಿಜಿಟಲ್‌ ತಂತ್ರಜ್ಞಾನದ ಪ್ರಭಾವದಿಂದಾಗಿ ಮುಂದಿನ 3 ವರ್ಷಗಳಲ್ಲಿ ಡಿಜಿಟಲ್‌ ಮಾರ್ಕೆಟಿಂಗ್‌ ಕ್ಷೇತ್ರದಲ್ಲಿ ಸುಮಾರು 3 ಲಕ್ಷ ಉದ್ಯೋಗದ ಅವಕಾಶಗಳು ಹುಟ್ಟಿಕೊಳ್ಳಲಿವೆ ಎಂಬ ಮಾತುಗಳಿವೆ. ವಿಶ್ವವಿದ್ಯಾಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳು, ಸಂಬಂಧಿತ ಕೋರ್ಸ್‌ಗಳನ್ನು ಆರಂಭಿಸಲು ಸಿದ್ಧತೆ ಮಾಡಿಕೊಂಡಿವೆ. ಸದ್ಯಕ್ಕೆ ಬೇಡಿಕೆಯಲ್ಲಿರುವ ಡಿಜಿಟಲ್‌ ಮಾರ್ಕೆಟಿಂಗ್‌ ವೃತ್ತಿಯ ವಿವರ ಇಂತಿದೆ.

ಸರ್ಚ್‌/ಸಾಮಾಜಿಕ/ಡಿಜಿಟಲ್‌ ಮಾರ್ಕೆಟಿಂಗ್‌ ವಿಶ್ಲೇಷಕರು :

ಮಾರ್ಕೆಟಿಂಗ್‌ ಪ್ರಚಾರ ನಡೆಸುವುದು ಹಾಗೂ ಅದರ ಮೇಲೆ ನಿಗಾ ಇಡುವುದು, ಇ-ಮೇಲ್‌ ಮಾರ್ಕೆಟಿಂಗ್‌ ಹಾಗೂ ಅಂಗಸಂಸ್ಥೆ ಮಾರುಕಟ್ಟೆ ಪ್ರಚಾರಗಳನ್ನು ನಡೆಸುವುದು ಡಿಜಿಟಲ್‌ ಮಾರ್ಕೆಟಿಂಗ್‌ ವಿಶ್ಲೇಷಕರ ಜವಾಬ್ದಾರಿಯಾಗಿರುತ್ತದೆ.

ಬ್ರಾಂಡ್‌ ಮಾರ್ಕೆಟಿಂಗ್‌ : ಗ್ರಾಹಕರ ತಿಳವಳಿಕೆ ಹಾಗೂ ದತ್ತಾಂಶದ ಆಧಾರದ ಮೇಲೆ ಬ್ರಾಂಡ್‌ನ‌ ಉದ್ದೇಶಗಳನ್ನು ಪೂರೈಸಲು ಬ್ರಾಂಡ್‌ ಮಾರ್ಕೆಟರ್‌ ಇರುತ್ತಾರೆ. ಜಾಲತಾಣ, ಇ-ಮೇಲ್‌ಗ‌ಳು, ಸಾಮಾಜಿಕ ಮಾದ್ಯಮ ಹಾಗೂ ಬ್ಲಾಗ್‌ಗಳನ್ನು ಬಳಸಿಕೊಂಡು ಅವರು ಕೆಲಸ ಮಾಡಬೇಕಾಗುತ್ತದೆ.

ವಿಷಯ ತಂತ್ರಜ್ಞರು : ಬಳಕೆದಾರರ ಅಗತ್ಯಗಳು ಹಾಗೂ ಉದ್ಯಮದ ಗುರಿಗಳ ಆಧಾರದಲ್ಲಿ ವಿಷಯ ತಂತ್ರಜ್ಞರು ಸಂಬಂಧಪಟ್ಟ ವಿಷಯದ ಯೋಜನೆ ರೂಪಿಸಿ, ಅಭಿವೃದ್ಧಿಪಡಿಸಿ, ಒದಗಿಸಬೇಕಾಗುತ್ತದೆ.

ಕಾರ್ಯನಿರ್ವಹಣಾ ಮಾರ್ಕೆಟರ್‌ : ಪ್ರಚಾರ ಆಂದೋಲನ ಗಳನ್ನು ನಡೆಸುವುದು, ದತ್ತಾಂಶವನ್ನು ವಿಶ್ಲೇಷಿಸುವುದು, ಕಾರ್ಯನಿರ್ವಹಣಾ ಮಾರ್ಕೆಟರ್‌ನ ಜವಾಬ್ದಾರಿಯಾಗಿರುತ್ತದೆ.

ಸಾಮಾಜಿಕ ಮಾಧ್ಯಮ ನಿರ್ವಾಹಕರು : ಬ್ರಾಂಡ್‌, ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ತನ್ನ ಗ್ರಾಹಕರೊಂದಿಗೆ ಸಂವಹನ ನಡೆಸಲು ಹಾಗೂ ಅವರನ್ನು ತೊಡಗಿಸಿಕೊಳ್ಳಲು ಸಹಾಯ ಮಾಡುವುದೇ ಸಾಮಾಜಿಕ ಮಾಧ್ಯಮ ನಿರ್ವಾಹಕರ ಕೆಲಸ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.