ನಿಜವಾದ ಪ್ರೀತಿ ಅಂದ್ರೆ ಏನ್‌ ಗೊತ್ತಾ?


Team Udayavani, Mar 19, 2019, 12:30 AM IST

w-9.jpg

ದಿನವಿಡೀ ಫೋನ್‌ನಲ್ಲಿ ಮಾತಾಡುವುದಷ್ಟೇ ಪ್ರೀತಿಯಲ್ಲ. ಪೊಳ್ಳು ಮಾತಿನ ಮೆಸೇಜ್‌ನಲ್ಲಿಯೇ ಮುಳುಗಿರುವುದು ಪ್ರೀತಿಯಲ್ಲ. ಕಾಲ್‌ ಮಾಡಲಿಲ್ಲ, ಮೆಸೇಜ್‌ಗೆ ಸರಿಯಾಗಿ ರಿಪ್ಲೆ„ ಕೊಡಲಿಲ್ಲ ಅಂದಮಾತ್ರಕ್ಕೆ ಪ್ರೀತಿ ಕಡಿಮೆಯಾಯ್ತು ಅಂತ ಅರ್ಥವಲ್ಲ. 

ನೀನು ಚಂದವಳ್ಳಿಯ ತೋಟದಲ್ಲಿ ಅರಳಿರುವ ಹೂವು. ನೀ ಸೇರುವ ಸ್ಥಾನ ನನ್ನ ಹೃದಯ ಅಂತ ನಂಬಿಕೆಯಲ್ಲಿ ಕಾಯುತ್ತಿರುವವನು ನಾನು. ಸ್ನೇಹದ ಸಂಗಡದಲ್ಲಿ ಒಂದಾದ ನಾವಿಬ್ಬರೂ ಇಂದು ಪ್ರೀತಿಯ ಗೂಡಿನಲ್ಲಿ ಜೋಡಿಹಕ್ಕಿಗಳಾಗಿದ್ದೇವೆ. ಸ್ನೇಹದ ಕುಲುಮೆಗೆ ಸಿಕ್ಕ ಸಂಬಂಧ ಈಗ ಪ್ರೀತಿಯ ಹಂತಕ್ಕೆ ಬಡ್ತಿ ಪಡೆದಿದೆ. 

ಬಡ್ತಿ ಸಿಕ್ಕಿದೆ ಅಂದ್ಮೇಲೆ ನಮ್ಮ ಜವಾಬ್ದಾರಿಗಳೂ ಹೆಚ್ಚಿವೆ ಅಂತ ತಾನೇ ಅರ್ಥ? ಪ್ರೀತಿಯನ್ನು ಪೋಷಿಸಿಕೊಂಡು ಹೋಗಲು ನಾವಿಬ್ಬರೂ ಮತ್ತಷ್ಟು ಪ್ರಬುದ್ಧರಾಗಬೇಕು. ನಂಬಿಕೆಯನ್ನೇ ದೇವರು ಅಂತ ಪೂಜಿಸುವ ನಾವಿಬ್ಬರೂ ಹಠ ಮತ್ತು ಅಹಂಕಾರವನ್ನು ಬಿಟ್ಟು ಪ್ರೀತಿಯ ಬಳ್ಳಿಯನ್ನು ಹಬ್ಬಿಸೋಣ, ಸರೀನಾ? 

ನೀನು ನನ್ನ ಜೊತೆ ಇದ್ದಾಗ ನಾನೆಷ್ಟು ಸಂತೋಷವಾಗಿರುತ್ತೇನೆ ಗೊತ್ತಾ? ಅದ್ಯಾವ ಶಕ್ತಿ ನಿನ್ನಲ್ಲಿದೆಯೋ ಗೊತ್ತಿಲ್ಲ. ಆದರೆ, ನಾನು ಬಯಸುವ ಎಲ್ಲ ಗುಣಗಳೂ ನಿನ್ನಲ್ಲಿವೆ. ಆ ಗುಣಗಳೇ ತಾನೇ ನಮ್ಮಿಬ್ಬರನ್ನು ಹತ್ತಿರವಾಗಿಸಿದ್ದು? ಆದರೂ, ನಿಂಗೊಂದಷ್ಟು ಮಾತುಗಳನ್ನು ಹೇಳಬೇಕು. ಅದೇನು ಅಂತ ಕೇಳಿಸಿಕೋ… 

ದಿನವಿಡೀ ಫೋನ್‌ನಲ್ಲಿ ಮಾತಾಡುವುದಷ್ಟೇ ಪ್ರೀತಿಯಲ್ಲ. ಪೊಳ್ಳು ಮಾತಿನ ಮೆಸೇಜ್‌ನಲ್ಲಿಯೇ ಮುಳುಗಿರುವುದು ಪ್ರೀತಿಯಲ್ಲ. ಕಾಲ್‌ ಮಾಡಲಿಲ್ಲ, ಮೆಸೇಜ್‌ಗೆ ಸರಿಯಾಗಿ ರಿಪ್ಲೆ„ ಕೊಡಲಿಲ್ಲ ಅಂದಮಾತ್ರಕ್ಕೆ ಪ್ರೀತಿ ಕಡಿಮೆಯಾಯ್ತು ಅಂತ ಅರ್ಥವಲ್ಲ. ಹಾಗಾದ್ರೆ, ಇನ್ಮೆàಲಿಂದ ಫೋನು, ಮೆಸೇಜ್‌ ಮಾಡಬಾರದಾ ಅಂತ ಕೇಳ್ಬೇಡ. ಅವೆಲ್ಲವುಗಳ ಹಿಡಿತವಿದ್ದರೆ ಮಾತ್ರ ಪ್ರೀತಿಯ ಸೆಳೆತ ಬಲಿಷ್ಠವಾಗಿರುತ್ತದೆ. ಮಾತಿನ ಮಧ್ಯ, ಮತ್ತೆ ಮತ್ತೆ ಅಂತ ಪದಗಳಿಗಾಗಿ ತಡಕಾಡ್ತಾ ಇದ್ದೀವಿ ಅಂದರೆ, ನೀನೇ ಅರ್ಥ ಮಾಡ್ಕೊà. ನಿಜವಾದ ಪ್ರೀತಿ ಅಂದ್ರೆ ಏನಂತ ಗೊತ್ತಾ ನಿನಗೆ? ಹೇಳ್ತೀನಿ ಕೇಳು, ಎರಡು ಮನಸ್ಸುಗಳು ಎಷ್ಟು ದೂರವಿರುತ್ತವೆಯೋ ಪ್ರೀತಿ ಅಷ್ಟು ಬಲವಾಗಿರುತ್ತದೆ. ದೂರವಿದ್ದರೂ ಹತ್ತಿರವಿರುವುದೇ ಪ್ರೀತಿ.

 “ನೀನು ಯಾವಾಗ್ಲೂ ನನ್‌ ಜೊತೆಗೇ ಇರಬೇಕು’ ಅಂತ ಬಯಸುವ ಹಠಮಾರಿ ಮನಸ್ಸು ನಿನ್ನದು ಅಂತ ನನಗೆ ಗೊತ್ತು. ನೀನು ಇಷ್ಟಪಟ್ಟಿದ್ದನ್ನು ಪಡೆಯುವುದು ನಿನ್ನ ಹಠವಾದರೆ, ನೀನು ಇಷ್ಟಪಟ್ಟಿದ್ದನ್ನು ನೀಡುವುದು ನನ್ನ ಹಠ. ಈ ಹಠಗಳ ಮಧ್ಯ ಬದುಕಿನ ಪಾಠವೂ ಹಸುರಾಗಿರಲಿ ಅಂತ ಇಷ್ಟೆಲ್ಲಾ ಹೇಳಬೇಕಾಯ್ತು.  

ರೇವಣ್ಣಾ ಅರಳಿ 

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.