ಹೆಲ್ತ್‌ ಟಿಪ್ಸ್‌ : ಅಪಾಯದ ಕಾಲದಲ್ಲಿ ಮದ್ದಾಗುವ ಪಪ್ಪಾಯ


Team Udayavani, Dec 5, 2020, 1:40 PM IST

ಹೆಲ್ತ್‌ ಟಿಪ್ಸ್‌ : ಅಪಾಯದ ಕಾಲದಲ್ಲಿ ಮದ್ದಾಗುವ ಪಪ್ಪಾಯ

ವರ್ಷದ ಎಲ್ಲಾ ದಿನಗಳಲ್ಲೂ ಅತ್ಯಂತ ಕಡಿಮೆ ಬೆಲೆಗೆ ಸಿಗುವ ಹಣ್ಣು ಪಪ್ಪಾಯ. ಕೆಂಪಗೆ ಇರುವ ಕಾರಣಕ್ಕೆ ಇದಕ್ಕೆ “ಪರಂಗಿ ಹಣ್ಣು’ ಎಂಬ ಹೆಸರೂ ಇದೆ. ಉಳಿದೆಲ್ಲ ಹಣ್ಣುಗಳಿಗಿಂತ ಹೆಚ್ಚು ಪೌಷ್ಟಿಕಾಂಶ ಮತ್ತು ರೋಗನಿರೋಧಕ ಗುಣ ಹೊಂದಿರುವುದು ಪಪ್ಪಾಯದ ಹೆಗ್ಗಳಿಕೆ. ಮನೆಯ ಮುಂದೆ ಅಥವಾ ಕಾಂಪೌಂಡ್‌ನ‌ಲ್ಲಿ ಇರುವ ಚಿಕ್ಕಜಾಗದಲ್ಲಿ ಕೂಡ ತುಂಬಾ ಕಡಿಮೆ ಖರ್ಚಿನಲ್ಲಿ ಪಪ್ಪಾಯ ಬೆಳೆಯಬಹುದು.

ಪಪ್ಪಾಯದ ರೋಗನಿರೋಧಕ ಶಕ್ತಿಯ ಪರಿಚಯ ಎಲ್ಲರಿಗೂ ಆದದ್ದು ಡೆಂಗ್ಯೂ ಜ್ವರ ಇಡೀ ದೇಶವನ್ನು ಕಾಡಿದಾಗ ಅನ್ನಬಹುದು. ರಕ್ತದಲ್ಲಿ ಪ್ಲೇಟ್‌ ಲೆಟ್‌ಗಳ ಸಂಖ್ಯೆ ಕಡಿಮೆಯಾಗಿ ಜನ ಕಂಗಾಲಾಗಿದ್ದಾಗ ಎಲ್ಲರಿಗೂ ಸಂಜೀವಿನಿಯಂತೆ ಕಾಣಿಸಿದ್ದು ಪಪ್ಪಾಯ. ಪಪ್ಪಾಯದ ಎಲೆಯಿಂದ ತಯಾರಿಸಿದ ಜ್ಯೂಸ್‌ ಕುಡಿದವರೆಲ್ಲಾ ಡೆಂಗ್ಯು ಜ್ವರದಿಂದ ಮುಕ್ತರಾದರು. ಈಗ ವಿಶ್ವವನ್ನೇ ಕಾಡುತ್ತಿರುವ ಕೋವಿಡ್ ಕಾಟದಿಂದ ಪಾರಾಗಲು ದೇಹಕ್ಕೆ ರೋಗನಿರೋಧಕ ಶಕ್ತಿ ಬೇಕಲ್ಲ? ಪಪ್ಪಾಯ ಸೇವನೆಯೇ ಅದಕ್ಕಿರುವ ಸುಲಭ ಮಾರ್ಗ ಎಂಬ ಮಾತುಗಳನ್ನು ಈಗ ವೈದ್ಯರೂ ಸೇರಿದಂತೆ ಹಲವರು ಹೇಳುತ್ತಿದ್ದಾರೆ.

ಪಪ್ಪಾಯದಿಂದ ಇರುವ ಅನುಕೂಲಗಳು ಹಲವು. ಪಪ್ಪಾಯ ಹಣ್ಣಿನಲ್ಲಿ ಕೊಬ್ಬು ಮತ್ತು ಕೊಲೆ ಸ್ಟ್ರಾಲ್‌ನ ಅಂಶವಿಲ್ಲ. ಹಾಗಾಗಿ ಇದನ್ನು ಎಲ್ಲರೂ ಸೇವಿಸಬಹುದು. ಪಪ್ಪಾಯ ಕಾಯಿಯ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಕುಡಿದರೆ ಜಂತು ಹುಳು ನಾಶವಾಗುತ್ತದೆ. ಪಪ್ಪಾಯ ಕಾಯಿಯ ರಸವನ್ನು ಹಚ್ಚುವುದರಿಂದ ಚರ್ಮದ ಸಮಸ್ಯೆಗಳು ಪರಿಹಾರವಾಗುತ್ತವೆ. ದಿನವೂ ಊಟದ ನಂತರ ಪಪ್ಪಾಯ ಹಣ್ಣು ಸೇವನೆಯಿಂದ ಮಲಬದ್ಧತೆ ನಿವಾರಣೆ ಯಾಗುತ್ತದೆ. ಮೂತ್ರಕೋಶದಲ್ಲಿ ಕಲ್ಲುಗಳು ಉಂಟಾಗುವುದೂ ತಪ್ಪುತ್ತದೆ.­

ಟಾಪ್ ನ್ಯೂಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-hand-hygien-day

World Hand Hygiene Day: ಸ್ವಚ್ಛ ಕೈಗಳ ಶಕ್ತಿ: ಕೈಗಳ ನೈರ್ಮಲ್ಯಕ್ಕೆ ಮಾರ್ಗದರ್ಶಿ

6-health

Health: ಗೌಟ್‌: ಹಾಗೆಂದರೇನು? ಕಾರಣ ಏನು? ನಿಯಂತ್ರಣ ಹೇಗೆ?

5-asthama

Asthma ಕುರಿತಾದ ಶಿಕ್ಷಣದಿಂದ ಸಶಕ್ತೀಕರಣ; ಜಾಗತಿಕ ಅಸ್ತಮಾ ದಿನ 2024: ಮೇ 7

1-wqewewqe

Report; ಹೆಚ್ಚು ಸಂಸ್ಕರಿಸಿದ ಆಹಾರ ತಿಂದರೆ ಬೇಗ ಸಾವು!

1-wewqeqeewq

ICMR ಸಲಹೆ; ಸಕ್ಕರೆ, ಉಪ್ಪು ಬಳಕೆಯಲ್ಲಿ ನಿಯಂತ್ರಣ ಇರಲಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.