ಹೆಲ್ತ್‌ಟಿಪ್ಸ್‌ ಅಡುಗೆ ಮನೆಯಲ್ಲಿ ಇಮ್ಯುನಿಟಿ

ದೇಹದಲ್ಲಿ ವಿಟಮಿನ್‌ ಸಿ ಕೊರತೆ ಆದಾಗಲೇ ನಮಗೆ ಕೆಮ್ಮು, ನೆಗಡಿ, ಗಂಟಲ ಕೆರೆತ ಬರುವುದು...

Team Udayavani, Nov 29, 2020, 10:15 AM IST

ಹೆಲ್ತ್‌ಟಿಪ್ಸ್‌ ಅಡುಗೆ ಮನೆಯಲ್ಲಿ ಇಮ್ಯುನಿಟಿ

ಸಾಂದರ್ಭಿಕ ಚಿತ್ರ

ಈಗ ಎಲ್ಲೆಲ್ಲೂ ಒಂದೇ ಮಾತು ಇಮ್ಯುನಿಟಿ ಪವರ್‌ ಅರ್ಥಾತ್‌ ರೋಗ ನಿರೋಧಕ ಗುಣ ಹೆಚ್ಚಿಸಿಕೊಳ್ಳೋದು. ಇದಕ್ಕಾಗಿ ಶುಂಠಿ ಕಷಾಯ, ಮೆಣಸಿನ ಕಷಾಯ, ಸೊಗದ ಬೇರಿನ ಷರಭತ್ತು, ಒಂದೇ ಎರಡೇ… ಜನ ದಿನವೂ ಕುಡಿಯುವುದರಲ್ಲಿ ನಿರತರಾಗಿ, ದೇಹದ ತಾಪಮಾನವೂ ಹೆಚ್ಚಾಗಿ, ಮತ್ತಿನ್ಯಾವುದೋ ಸಮಸ್ಯೆಯತ್ತ ತಿರುಗುತ್ತಿದೆ. ಇದೆಲ್ಲ ಬಿಡಿ, ನಮ್ಮ ದೇಹದ ಲ್ಲಿ ರೋಗನಿರೋಧಕ ಗುಣ ಹೆಚ್ಚಿಸುವಲ್ಲಿ ಹಣ್ಣುಗಳ ಪಾತ್ರ ಕೂಡ ದೊಡ್ಡದು. ಅದರಲ್ಲೂ ಸಿಟ್ರಸ್‌ಅಂಶ ಇರುವ ಹಣ್ಣುಗಳನ್ನು ತಿಂದು ನೋಡಿ. ಅನಾರೋಗ್ಯ ಅನ್ನೋದು ಓಡಿ ಹೋಗುತ್ತದೆ.

ಒಂದು ಸಂಗತಿ ಗೊತ್ತಾ? ದೇಹದಲ್ಲಿ ವಿಟಮಿನ್‌ ಸಿ ಕೊರತೆ ಆದಾಗಲೇ ನಮಗೆ ಕೆಮ್ಮು, ನೆಗಡಿ, ಗಂಟಲ ಕೆರೆತ ಬರುವುದು. ಸಿಟ್ರಸ್‌ ಅಂಶ ಹೆಚ್ಚಿರುವ ಕಿತ್ತಳೆ ಹಣ್ಣು, ನಿಂಬೆ ಹಣ್ಣು, ಹುಣಸೆ, ಟೊಮೆಟೊ ಇದ್ದರೆ ಸಾಕು; ಇದರ ಬಳಕೆಯಿಂದ ದೇಹಕ್ಕೆ ಸಿಟ್ರಸ್‌ ಅಂಶ ಸೇರುತ್ತದೆ. ಬೆಳಗ್ಗೆ ಎದ್ದು ಒಂದು ಕೆಲಸ ಮಾಡಿ, ಬಿಸಿನೀರಿಗೆ ನಿಂಬೆ ರಸ ಸೇರಿಸಿ ಕುಡಿದು ನೋಡಿ. ಅಡುಗೆ ಮತ್ತು ತಿಂಡಿಯಲ್ಲಿ ಸಾಧ್ಯವಾದಷ್ಟು ನಿಂಬೆ ಬಳಸಿ. ಇಷ್ಟು ಮಾಡಿದರೆ, ವೈರಾಣುಗಳು ನಿಮ್ಮ ಬಳಿ
ಸುಳಿಯಲಾರವು. ಇನ್ನೊಂದು ವಿಚಾರ, ಜೀರ್ಣ ಕ್ರಿಯೆ ಚೆನ್ನಾಗಿ ಆದರೆ, ಯಾವ ರೋಗವೂ ದೇಹ ಹೊಕ್ಕುವುದಿಲ್ಲ. ಹಾಗಾಗಿ, ಹೊಟ್ಟೆ ಸಮಸ್ಯೆ ಕಡಿಮೆ ಮಾಡಲು ಮೊಸರು, ಮಜ್ಜಿಗೆ ಕುಡಿಯಿರಿ.

ಗಂಟಲು ಉರಿ, ಕೆರೆತ ಇವನ್ನೆಲ್ಲ ಕಡಿಮೆ ಮಾಡುವ ಗುಣ ಬೆಳ್ಳುಳ್ಳಿಗೆ ಇದೆ. ಕಾರಣ, ಬೆಳ್ಳುಳ್ಳಿಯಲ್ಲಿ ಅಲಿಸಿನ್‌ ಅಂಶ ಇರುವುದು. ಶುಂಠಿ ರಸದೊಂದಿಗೆ ಸ್ವಲ್ಪ ಕರಿಮೆಣಸು ಸೇರಿಸಿ ಕುಡಿದರೆ ಗಂಟಲು ಕೆರೆತ ಮಾಯವಾಗುತ್ತದೆ. ಪಾಲಕ್‌ ಸೊಪ್ಪಿನಲ್ಲಿ ವಿಟಮಿನ್‌ ಸಿ ಮಾತ್ರವಲ್ಲ, ಆಂಟಿ ಆಕ್ಸಿಡೆಂಟ್‌ ಗುಣವೂ ಹೆಚ್ಚಿದೆ. ಹೀಗಾಗಿ, ಪಾಲಾಕ್‌ ಜ್ಯೂಸ್‌ ಕುಡಿದರೆ ರೋಗ ನಿರೋಧಕ ಗುಣ ಹೆಚ್ಚುತ್ತದೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3–child-growth

Child Growth: ಮಕ್ಕಳು ಬೇಗನೇ ದೊಡ್ಡವರಾಗುವುದು

2-bamboo-brush

Bamboo:ಶುದ್ಧ ಮತ್ತು ಹಸುರು ಪರಿಸರ ಕಾಯ್ದುಕೊಳ್ಳಲು ಹಲ್ಲುಜ್ಜುವ ಬಿದಿರಿನಬ್ರಶ್‌ ಮೊರೆಹೋಗಿ

2-kidney-day

World Kidney Day: ಹಿಮೋಡಯಾಲಿಸಿಸ್‌: ಯಾವಾಗ ಅಗತ್ಯ? ಯಾಕೆ ಆವಶ್ಯಕ? ಕಾರ್ಯನಿರ್ವಹಣೆ ಹೇಗೆ?

3-health

Rare diseases: ಅಪರೂಪದ ರೋಗಗಳು: ಕೆಲವು ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

ದಿನಕ್ಕೆ ಹಿಡಿಯಷ್ಟು ಬಾದಾಮಿ ತಿನ್ನಿ, ಆರೋಗ್ಯ ಕಾಪಾಡಿಕೊಳ್ಳಿ: ಡಾ.ಮಧುಮಿತ ಕೃಷ್ಣನ್ ಸಲಹೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.