ಥ್ರಿಲ್ಲರ್ ಕಥೆಗಳು


Team Udayavani, Mar 13, 2018, 11:05 AM IST

triller.jpg

ಈ ಕಥೆಗಳನ್ನು ಓದುತ್ತಿದ್ದಂತೆಯೇ ನಿಮಗೆ ಭಯವಾದರೆ, ಮೈ ಜುಂ ಅಂದರೆ ನಾವದಕ್ಕೆ ಜವಾಬ್ದಾರರಲ್ಲ!

1. ಕೊಟ್ಟಿರುವ ಕೆಲಸ ಪೂರ್ಣ ಮಾಡಲಾಗದೇ ಒಂದು ವಾರದಿಂದ ಬಾಸ್‌ನಿಂದ ಬೈಸಿಕೊಂಡಿದ್ದ ಸಾಫ್ಟ್ವೇರ್‌ ಕಂಪನಿಯ ಉದ್ಯೋಗಿಯೊಬ್ಬ, “ಇವತ್ತು ರಾತ್ರಿ ಎಷ್ಟೊತ್ತಾದರೂ ಸರಿ ಇಲ್ಲೇ ಇದ್ದು ಕೆಲಸ ಮುಗಿಸುತ್ತೇನೆ’ ಎಂದು ಕಂಪನಿಯಲ್ಲೇ ಉಳಿದುಕೊಂಡ. ಎಷ್ಟು ಹೊತ್ತಾದರೂ ಕೆಲಸ ಮುಗಿಯಲೇ ಇಲ್ಲ. ಹಾಗೇ ನಿದ್ದೆಗೆ ಜಾರಿದ. ಸರಿ, ರಾತ್ರಿಯಲ್ಲಿ ಕಂಪ್ಯೂಟರ್‌ ಕೀಬೋರ್ಡ್‌ನಲ್ಲಿ ಟೈಪಿಸುತ್ತಿರುವ ಶಬ್ದ ಕೇಳುತ್ತಿತ್ತು. ಎದ್ದು ನೋಡಿದರೆ ಅಲ್ಲಿ ಯಾರೂ ಇರಲಿಲ್ಲ. ಏನಿದು ವಿಚಿತ್ರ ಅಂತ ಯೋಚಿಸುತ್ತಿದ್ದಾಗಲೇ, “ಈ ಬಾಸ್‌ನ ಕಿರುಕುಳ ತಾಳದೇ ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ನಾನು’ ಎಂಬ ಅಶರೀರವಾಣಿಯು ಅವನ ಕಿವಿಗೆ ಬಿತ್ತು. ಅವನು ಕುಂತಲ್ಲೇ ಮೂಛೆì ಹೋದ.

2. ಹೆಂಡತಿಯ ಮೇಲೆ ಅನುಮಾನಪಡುತ್ತಿದ್ದ ಅವನು ತನ್ನ ಮನೆಯ ಪ್ರತಿ ಕೋಣೆಗೂ ಸಿಸಿ ಕ್ಯಾಮೆರಾ ಹಾಕಿಸಿದ್ದ. ಅದನ್ನು ಆಫೀಸ್‌ನಿಂದಲೇ ನೋಡುತ್ತಿದ್ದ. ಒಮ್ಮೆ ಹೆಂಡತಿ ಯಾರೊಂದಿಗೋ ಮಾತಾಡುತ್ತಿದ್ದುದನ್ನು ಗಮನಿಸಿದ. ಆದರೆ, ಅವಳ ಮುಂದೆ ಯಾರೂ ಕಾಣುತ್ತಿರಲಿಲ್ಲ. ಮನೆಗೆ ಬಂದು ಈ ಬಗ್ಗೆ ಕೇಳಿದಾಗ, ಹೆಂಡತಿ “ರೀ, ನಾನು ಪಕ್ಕದ ಮನೆಯಲ್ಲಿ ಇದಾಳಲ್ಲ ಚಿಕ್ಕಹುಡುಗಿ ಪೂಜಾ; ಅವಳ ಜೊತೆ ದಿನಾ ಮಾತಾಡ್ತೀನಿ’ ಎಂದಳು. ಗಂಡ ಒಂದು ಕ್ಷಣ ಬೆಚ್ಚಿಬಿದ್ದು ಹೇಳಿದ, “ನೀನು ಕಳೆದವಾರ ತವರುಮನೆಗೆ ಹೋದಾಗ ಆ ಹುಡುಗಿ ಆ್ಯಕ್ಸಿಡೆಂಟ್‌ ಆಗಿ ಸತ್ತು ಹೋದಳು ಕಣೇ!’ ಈಗ ಬೆಚ್ಚಿಬೀಳುವ ಸರದಿ ಹೆಂಡತಿಯದ್ದಾಗಿತ್ತು.

– ಪುರುಷೋತ್ತಮ್‌ ವೆಂಕಿ

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.