ನಾನು ಓದಿದ ಪುಸ್ತಕ ಮರೆಯಲಾದೀತೆ?


Team Udayavani, May 5, 2020, 2:16 PM IST

ನಾನು ಓದಿದ ಪುಸ್ತಕ ಮರೆಯಲಾದೀತೆ?

ಲೇಖಕರು- ಬೆಳಗೆರೆ ಕೃಷ್ಣ ಶಾಸ್ತ್ರೀ
ಪ್ರಕಾಶಕರು- ಅಭಿನವ, ಬೆಂಗಳೂರು

ತುಂಬಾ ದೂರದ ಊರೇನೂ ಅಲ್ಲ. ಇಲ್ಲೇ ಚಿತ್ರದುರ್ಗದ ಆಸುಪಾಸಿನಲ್ಲಿ ಇರುವ ಹೆಗ್ಗೆರೆ- ದೇವನೂರು- ಚಳ್ಳಕೆರೆ ಸೀಮೆಯಲ್ಲಿ ಇದ್ದ, ದೇವರಂಥ ಮನಸ್ಸಿನ ಜನರ ಪರಿಚಯ ಮಾಡಿಸುವ ಅನನ್ಯ ಕೃತಿ- “ಮರೆಯಲಾದೀತೆ?’. ಪ್ರಾಮಾಣಿಕತೆಯೇ ದೇವರು. ಹತ್ತು ಮಂದಿಗೆ ಉಪಕಾರಿಯಾಗಿ ಬಾಳುವುದೇ ಜೀವನ. ನಾಲ್ಕು ದಿನದ ಈ ಬಾಳಿನಲ್ಲಿ ಹತ್ತು ಮಂದಿ ನೆನಪಿಟ್ಟುಕೊಳ್ಳುವ ಹಾಗೆ ಬದುಕಬೇಕು ಎಂದು ಯೋಚಿಸುವ ಜನ, ಹೇಗೆಲ್ಲ ಬಾಳು ನಡೆಸಿದರು ಎಂದು ತಿಳಿಯಲು, ತಪ್ಪದೇ ಈ ಪುಸ್ತಕ ಓದಬೇಕು.

ಚಳ್ಳಕೆರೆಯ ಪರಿಸರದ ಹಲವು ಹಳ್ಳಿಗಳಲ್ಲಿ ಶಿಕ್ಷಕರಾಗಿ ಕೆಲಸ ಮಾಡಿದ ಕೃಷ್ಣ ಶಾಸ್ತ್ರೀ ಅವರು, ಆ ದಿನಗಳಲ್ಲಿ ತಾವು ಭೇಟಿ ಮಾಡಿದ, ತಮ್ಮ ಬದುಕಿನ ಹಾದಿಯಲ್ಲಿ ಸಿಕ್ಕಿದ ಜನರ ಸತ್ಯಸಂಧತೆ, ಅವರ ಪ್ರಾಮಾಣಿಕ ನಡವಳಿಕೆ, ತಪ್ಪು ಮಾಡಲು ಹಿಂಜರಿಯುತ್ತಿದ್ದ ಗುಣ, ಇನ್ನೊಬ್ಬರ ಕಷ್ಟಕ್ಕೆ ಆಗುತ್ತಿದ್ದ ಕ್ಷಣಗಳನ್ನು ಮನಮುಟ್ಟುವಂತೆ ದಾಖಲಿಸಿದ್ದಾರೆ.
ಈ ಪುಸ್ತಕದಲ್ಲಿ 30ಕ್ಕೂ ಹೆಚ್ಚು ಜನರ ಬದುಕಿನ ಕಥೆಗಳಿವೆ. ಈ ಪೈಕಿ, 3-4 ಜನರನ್ನು ಬಿಟ್ಟರೆ, ಉಳಿದವರೆಲ್ಲ ಅನಕ್ಷರಸ್ಥರು. ಈ ಅಕ್ಷರ ಗೊತ್ತಿಲ್ಲದ ಜನರೇ, ಸುತ್ತಲಿನ ಹಳ್ಳಿಗಳಲ್ಲಿ ಶ್ರಮದಾನದ ಮೂಲಕ ಹಲವು ಶಾಲೆ ಕಟ್ಟಿದ್ದಾರೆ ಎಂಬುದು ವಿಶೇಷ. ಒಂದು ಊರಿನಲ್ಲಿ ಶಾಲೆ ನಿರ್ಮಾಣದ ಕೆಲಸ ಹೇಗೆ ಶುರು ಆಗುತ್ತಿತ್ತು, ಬಿಡಿಗಾಸು ಇಲ್ಲದಿದ್ದರೂ, ಹಳ್ಳಿಯ ಜನ
ಹೇಗೆ ಕೆಲಸ ಹಂಚಿಕೊಂಡು, ಅದನ್ನು ಮುಗಿಸುತ್ತಿದ್ದರು ಎಂಬುದನ್ನು ಓದಿಯೇ ತಿಳಿಯಬೇಕು.

ಹಳ್ಳಿಗಾಡಿನ ಜನರ ಬದುಕಿನ ಹಲವು ಘಟ್ಟಗಳನ್ನು, ಆ ಹಳ್ಳಿಯ ಜನರು ಕಷ್ಟಗಳಿಗೆ ಎದೆಕೊಟ್ಟು ನಿಂತ ರೀತಿಯನ್ನು ಓದುತ್ತಿದ್ದರೆ, ಎಷ್ಟೋ ಸಂದರ್ಭದಲ್ಲಿ ಗಂಟಲುಬ್ಬಿ ಬರುತ್ತದೆ. ಆ ಅನನ್ಯ ಚೇತನಗಳಿಗೆ ನಿಂತಲ್ಲೇ ನಮಸ್ಕಾರ ಮಾಡಬೇಕೆಂಬ ಆಸೆಯಾಗುತ್ತದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.