ಹೀಗೆ ಬದುಕಬೇಕು


Team Udayavani, Oct 15, 2019, 5:00 AM IST

l-16

ಕಿರಿಯರಿಲ್ಲ’ ಎಂದು ಹೇಳುತ್ತಲೇ ಇರುತ್ತಾರೆ. ಹಾಗೆಯೇ ಬದುಕುತ್ತಾರೆ. ತಮಗೆ ಕಷ್ಟಕಾಲದಲ್ಲಿ ಸಹಾಯ ಮಾಡಿದವರನ್ನು ಮೇಲಿಂದ ಮೇಲೆ ನೆನಪು ಮಾಡಿಕೊಳ್ಳುತ್ತಾ, ನನ್ನ ಬೆಳವಣಿಗೆಯ ಹಿಂದೆ ಇಂಥವರ ಕರುಣೆಯ ಕೈ ಕೆಲಸ ಮಾಡಿದೆ ಎಂದು ಹೇಳುವ ಮೂಲಕ ದೊಡ್ಡತನ ಮೆರೆಯುತ್ತಾರೆ. ಅಂಥವರ ಪೈಕಿ ಶಿವರಾಮ ಕಾರಂತರು ಪ್ರಮುಖರು.

“ಕಾರಂತರು ತಮ್ಮ ಚೋಮನ ದುಡಿ’ ಕಾದಂಬರಿಯನ್ನು ಅರ್ಪಿಸಿದ್ದು ದೇವಣ್ಣ ಸುಬ್ರಾಯ ಪೈ ಅವರಿಗೆ. ಪೈ ಅವರಿಗೇ ಕಾದಂಬರಿ ಅರ್ಪಿಸಿದ್ದೇಕೆ ಎಂಬುದಕ್ಕೆ ಕಾರಂತರು ಸ್ಪಷ್ಟನೆಯನ್ನೂ ಕೊಡುತ್ತಾರೆ. ಅದು ಹೀಗೆ:

ಈ ಗ್ರಂಥದ ಅರ್ಪಣೆಯ ವಿಚಾರ- ಇದನ್ನು ನನ್ನೊಬ್ಬ ಮಿತ್ರರಾದ ಕುಂದಾಪುರದ ದೇವಣ್ಣ ಸುಬ್ರಾಯ ಪೈಗಳಿಗೆ ಅರ್ಪಿಸಿದ್ದೇನೆ. ಅವರೇನು ದೊಡ್ಡ ಮನುಷ್ಯರ ವರ್ಗಕ್ಕೆ ಸೇರಿದವರಲ್ಲ. ಬಡ ಗುಮಾಸ್ತರೊಬ್ಬರು. ಆದರೆ ಅವರಿಗೆ ನನ್ನಿಂದ ಸಲ್ಲುವ ಪ್ರೇಮದ ಋಣ ಬಹಳವಿದೆ. ಎಷ್ಟೋ ಸಮಯ, ನಾನು ಅವರನ್ನು ಮರೆಯುವ ತಪ್ಪನ್ನೂ ಮಾಡಿದ್ದೇನೆ. ಈಗ ಅವರಿಗೆ ಈ ವಿಶ್ವಾಸದ ಕಾಣಿಕೆಯನ್ನು ಅರ್ಪಿಸುತ್ತಿದ್ದೇನೆ. ನಾನು ಚಿಕ್ಕವನಾಗಿರುವಾಗ (ಈಗ ದೊಡ್ಡವನಾಗಿಲ್ಲ) ಅವರ ಬೆಂಬಲವಿಲ್ಲದಿದ್ದರೆ ನನಗೆ ಸಾಹಿತ್ಯ ಕ್ಷೇತ್ರದಲ್ಲಿ ಹಾರುವುದು ಅಸಾಧ್ಯದ ಮಾತಾಗಿತ್ತು. ತಮ್ಮ ಕಷ್ಟಾರ್ಜಿತ ಧನದಿಂದ ಅವರು ನನ್ನ ಹಿಂದಿನ ಸಾಹಸ ವಸಂತ’ ಪತ್ರಿಕೆಯ ಜನ್ಮಕ್ಕೆ ಕಾರಣರಾದರು.
ಅದರಿಂದಾಗಿ, ನನ್ನ ಮೊದಲಿನ ಕಾದಂಬರಿ ವಿಚಿತ್ರ ಕೂಟವು ಬೆಳಕನ್ನು ಕಂಡಿತು. ನನ್ನ ಅಂದಿನ ಕೆಲಸಗಳೆಲ್ಲ ತೀರ ತೊದಲು ನುಡಿಗಳಂತಿವೆ. ಅವುಗಳನ್ನು ಆಡಲು, ತಮ್ಮ ಅಪಾರ ತ್ಯಾಗದಿಂದ ಅವರೇ ವಾತಾವರಣ ಕಲ್ಪಿಸಿಕೊಟ್ಟರು. ನಾನು ಯಾವ ಸ್ಥಿತಿಯಲ್ಲಿದ್ದರೂ ಅವರ ಸಹಾಯದ ನೀರೇ, ಮುಂದಿನ ಬೆಳೆಗೆ ಕಾರಣವಾಯಿತು ಎಂಬುದನ್ನು ಮರೆಯಲಾರೆ. ಅವರು ಸಾಹಿತ್ಯ ಪ್ರೇಮಿಗಳೂ, ಹರಿಜನರ ಮೇಲೆ ಕರುಣೆಯುಳ್ಳವರೂ ಅಹುದು. ಆದುದರಿಂದ ಇದೇ ಉಚಿತ ಕಾಣಿಕೆಯೆಂದು ಅವರಿಗೆ ಅರ್ಪಿಸುತ್ತಿದ್ದೇನೆ.

ಬದುಕುವುದು ಅಂದರೆ ಹೀಗೇ ಅಲ್ವೇ?

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.