ಡಕಾಯಿತನ ಅಂಗಳದಿಂದ…

ಲೈಫ್ ಕ್ಯಾಮೆರಾ ಆ್ಯಕ್ಷನ್‌

Team Udayavani, Apr 16, 2019, 6:00 AM IST

q-3

ಚಿತ್ರ: ಡೆಸೀರ್ಟೊ
ಅವಧಿ: 88 ನಿಮಿಷ
ನಿರ್ದೇಶನ: ಜೋನಾಸ್‌ ಕ್ಯುರಾನ್‌

ವಿಶಾಲ ಮರುಭೂಮಿ. ಮೈ ಸುಡುವ ಬಿಸಿಲಿನ ನಡುವೆ, ಆ ಗುಂಪು ಭಾರವಾದ ಹೆಜ್ಜೆ ಹಾಕುತ್ತಿರುತ್ತೆ. ಅಮೆರಿಕದ ಗಡಿಯನ್ನು ದಾಟಿ, ನೆಮ್ಮದಿಯ ಬದುಕನ್ನು ಅರಸುತ್ತಾ ಹೊರಟವರಿಗೆ ಯಮಧೂತನಂತೆ ಎದುರಾಗೋದು, ಒಬ್ಬ ಡಕಾಯಿತ. ಆತ ತಾನು ಪಳಗಿಸಿದ “ಮಲಿನಾಯ್ಸ’ ತಳಿಯ ನಾಯಿಯನ್ನು ಇವರ ಮೇಲೆ ಛೂ ಬಿಟ್ಟು, ಚಿತ್ರಹಿಂಸೆ ನೀಡಲು ಮುಂದಾಗುತ್ತಾನೆ. ಜೀವ ಉಳಿಸಿಕೊಳ್ಳುವ ಈ ಸಂಘರ್ಷದಲ್ಲಿಯೇ ಗುಂಪಿನ ಒಂದಿಬ್ಬರು ಪ್ರಾಣ ಕಳೆದುಕೊಳ್ಳುತ್ತಾರೆ. ಇತ್ತ ಡಕಾಯಿತನ ಉಪಟಳದಿಂದಲೂ ಪಾರಾಗುತ್ತಾ, ಅತ್ತ ಮರುಭೂಮಿಯ ಜೀವಘಾತುಕ ಪ್ರಾಣಿಗಳಿಂದಲೂ ತಪ್ಪಿಸಿಕೊಳ್ಳುತ್ತಾ ಸಾಗುವ ತಂಡದ ಜನರ ಸ್ಥಿತಿ ಅಯ್ಯೋ ಅನ್ನಿಸುವಂಥದ್ದು. ಕೊನೆಗೂ ಡಕಾಯಿತನಿಗೆ ತಕ್ಕಪಾಠ ಕಲಿಸಿ ಆ ತಂಡ, ಹೈವೇಯೊಂದಕ್ಕೆ ತಲುಪಿ, ನಿಟ್ಟುಸಿರುಬಿಡುತ್ತೆ. ಕ್ಷಣಕ್ಷಣಕ್ಕೂ ಥ್ರಿಲ್ಲಿಂಗ್‌ ಫೀಲ್‌ ಮೂಡಿಸುವ ಈ ಚಿತ್ರ ಆಸ್ಕರ್‌ಗೂ ಸ್ಪರ್ಧಿಸಿತ್ತು.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.