ತೇಲುತಾ ದೂರಾ ದೂರ…

ಲೈಫ್ ಕ್ಯಾಮೆರಾ ಆ್ಯಕ್ಷನ್‌

Team Udayavani, May 14, 2019, 6:00 AM IST

1

ದ ರಿವರ್‌ ವೈಲ್ಡ್‌ (1994)
ನಿರ್ದೇಶನ: ಕರ್ಟಿಸ್‌ ಹ್ಯಾನ್ಸನ್‌
ಅವಧಿ: 108 ನಿಮಿಷ

ಕೆಲವು ಅನಿರೀಕ್ಷಿತ ಅವಘಡಗಳು ನಮ್ಮನ್ನೇ ಕಾಯುತ್ತಿರುತ್ತವೆ. ಅದೇನು ದುರಾದೃಷ್ಟವೋ ಏನೋ, ಒಂದೊಂದ್ಸಲ ಅವುಗಳ ಬುಡಕ್ಕೆ ನಾವೇ ಹೋಗಿಬಿಡುತ್ತೇವೆ. “ದ ರಿವರ್‌ ವೈಲ್ಡ್‌’ನ ನಾಯಕ- ನಾಯಕಿ ಕೂಡ ಈ ಮಾತಿಗೆ ಹೊರತಲ್ಲ. ಗೇಲ್‌ ಹಾರ್ಟ್‌ಮನ್‌, ಒಬ್ಬಳು ಸ್ಟ್ರಾಂಗ್‌ ಮದರ್‌. ಮಗನ 10ನೇ ವರುಷದ ಹುಟ್ಟುಹಬ್ಬವನ್ನು ವಿಭಿನ್ನ ಸಾಹಸದೊಂದಿಗೆ ಆಚರಿಸಲು ಮುಂದಾಗುತ್ತಾಳೆ. ಆಕೆಗೆ ಮೊದಲೇ ರಿವರ್‌ ರ್ಯಾಪ್ಟಿಂಗ್‌ನ ಹುಚ್ಚು. ಅತ್ಯಂತ ದುರ್ಗಮ ಜಲಹಾದಿಯ, ಅಮೆರಿಕದ ಸಾಲ್ಮೋನ್‌ ನದಿಯಲ್ಲಿ ರ್ಯಾಪ್ಟಿಂಗ್‌ ಮಾಡುವ ಕನಸಿಗೆ ಕೈಹಾಕುತ್ತಾಳೆ. ಕೊನೆಯ ಕ್ಷಣದಲ್ಲಿ ಗಂಡನೂ, ಅಮ್ಮ- ಮಗನ ಜತೆಗೂಡಿ ಹೊರಡುತ್ತಾನೆ. ಮುದ್ದು ನಾಯಿಯೂ ಜತೆಯಾಗುತ್ತದೆ. ಇಡೀ ಕುಟುಂಬ ಒಟ್ಟಾಗಿ ನದಿಯಲ್ಲಿ
ತೇಲುತ್ತಾ, ಮೇಲೇಳುತ್ತಾ, ಮುಂದೆ ಹೋಗುವಾಗ, ಇಬ್ಬರು ದರೋಡೆ ಕೋರರ ಮುಖಾ ಮುಖಿ ಆಗುತ್ತದೆ. ಇಡೀ ಕುಟುಂಬವನ್ನು ಹೈಜಾಕ್‌ ಮಾಡುವ ಅವರ ಪ್ರಯತ್ನವನ್ನು ಗೇಲ್‌ ತನ್ನ ಗಂಡುಧೈರ್ಯದಿಂದ ಹೇಗೆಲ್ಲ ಹಿಮ್ಮೆಟ್ಟಿಸುತ್ತಾಳೆ ಅನ್ನೋ ಕತೆಯಲ್ಲಿ ಮೈನವಿರೇಳಿಸುವ ದೃಶ್ಯಗಳಿವೆ. ಸಾಹಸ  ಪ್ರಿಯರಿಗೆ “ದ ರಿವರ್‌ ವೈಲ್ಡ್‌’ ರುಚಿಸಬಹುದು. ಅಂದಹಾಗೆ, ಈ ಚಿತ್ರದ ಶೇ.70ರಷ್ಟು  ಸಾಹಸದ ದೃಶ್ಯಗಳನ್ನು ನೀರಿನ ಮೇಲೆಯೇ, ನೈಜವಾಗಿ ಚಿತ್ರೀಕರಿಸಿರುವುದು ವಿಶೇಷ.

ಟಾಪ್ ನ್ಯೂಸ್

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.