ಲಾಕ್‌ಡೌನ್‌ ಆ್ಯಪಲ್‌


Team Udayavani, May 12, 2020, 12:09 PM IST

ಲಾಕ್‌ಡೌನ್‌ ಆ್ಯಪಲ್‌

ಸಾಂದರ್ಭಿಕ ಚಿತ್ರ

ಮನೆಯಲ್ಲಿ ಕೂತು ಬರೀ ಬೋರು ಅನ್ನೋಹಾಗಿಲ್ಲ. ಏಕೆಂದರೆ, ಮೊಬೈಲ್‌ ತುಂಬ ಹತ್ತಾರು ಆ್ಯಪ್‌ಗ್ಳು ನಿಮ್ಮ ಬೇಸರ ನೀಗಲೆಂದೇ ಇವೆ… ನಿಮ್ಮ ಬಳಿ ಸ್ಮಾರ್ಟ್‌ಫೋನ್‌ ಇದ್ದರೆ, (ಈಗ ಸ್ಮಾರ್ಟ್‌ಫೋನ್‌ ಯಾರ ಬಳಿ ಇಲ್ಲ?) ಲಾಕ್‌ಡೌನ್‌ ಒಂದು ಸಮಸ್ಯೆ ಅನ್ನಿಸುವುದೇ ಇಲ್ಲ. ಅದರಲ್ಲೂ ನೀವು ಕನ್ನಡ ಪುಸ್ತಕಪ್ರಿಯರಾದರೆ, ಕರ್ನಾಟಕ ಸರ್ಕಾರದ ಡಿಜಿಟಿಲ್‌ ಲೈಬ್ರರಿ ಇದೆ. ಇದರಲ್ಲಿ ಎಲ್ಲ ರೀತಿಯ ಓದುವ ಪುಸ್ತಕಗಳು ದೊರೆಯುತ್ತವೆ. ಕನ್ನಡ, ಇಂಗ್ಲೀಷ್‌, ಹಿಂದಿ ಸೇರಿದಂತೆ, ಹಲವು ಭಾಷೆಯ ಪುಸ್ತಕಗಳು ಉಂಟು. ಸುಮಾರು 600ಕ್ಕೂ ಹೆಚ್ಚು ವಿಡಿಯೋಗಳು ಅಪ್‌ಲೋಡ್‌ ಆಗಿವೆ. ಶಾಲೆಯ ಪಠ್ಯಗಳೂ ಇವೆ. ಸ್ಪರ್ಧಾತ್ಮಕ ಪರೀಕ್ಷೆಗೂ ತಯಾರಾಗಬಹುದು. ಕನ್ನಡ ಕ್ಲಾಸಿಕ್‌ ಕಾದಂಬರಿಗಳ ಆಗರ ಈ ಆ್ಯಪ್‌. ನೀವು ಓದಬಹುದು. ಮಕ್ಕಳಿಗೂ ಓದಿಸಬಹುದು.

ಮನರಂಜನೆ- ಪಾಠ, ಎರಡೂ ಆಗುತ್ತದೆ. ಲಾಕ್‌ಡೌನ್‌ ಸಮಯದಲ್ಲಿ ಮನಸ್ಸನ್ನು ಸರಿಯಾಗಿಟ್ಟು ಕೊಳ್ಳಬೇಕು. ಚಿಂತೆ ಬೇಡ. ಈಗ ಅದಕ್ಕೂ ಆ್ಯಪ್‌ ಬಂದಿದೆ. ಅದರ ಹೆಸರು
“ಕಾಮ್‌’ ಅಂತ. ಇದು ನಿಮ್ಮ ಮೊಬೈಲ್‌ನಲ್ಲಿ ಇದ್ದರೆ ಸಾಕು ಮನೆಯ ಸದಸ್ಯರೆಲ್ಲರೂ ಮೆಡಿಟೇಷನ್‌ ಮಾಡಬಹುದು. ಉಸಿರಾಟ ತರಬೇತಿ, ಸಂಗೀತದ ಮೂಲಕ ಮೆದುಳಿನಲ್ಲಿರುವ ಒತ್ತಡ ನಿವಾರಣೆ ಮಾಡುತ್ತದೆ. 25 ನಿಮಿಷದ ತನಕ ಧ್ಯಾನ ಮಾಡುವುದು ಹೇಗೆ ಅಂತ ಹೇಳಿಕೊಡುತ್ತದೆ. ಇದು ಕೂಡ ಗೂಗಲ್‌ ಆ್ಯಪ್‌ನಲ್ಲಿ ದೊರೆಯುತ್ತದೆ.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.