ಚಿರಕಾಲ ಉಳಿಯಲಿ ಈ ಪ್ರೇಮ…


Team Udayavani, Feb 25, 2020, 5:00 AM IST

majji-12

ಪ್ರೀತಿಯೆಂಬುದು ಮಾಯೆ, ಕಾಲಹರಣಕ್ಕಾಗಿ ಪ್ರೀತಿ ಮಾಡುತ್ತಾರೆ ಎಂಬ ಮಾತುಗಳ ಮೇಲೆ ನಾನು ನಂಬಿಕೆ ಇಟ್ಟಿದ್ದಾಗಲೇ ನಿನ್ನ ಪರಿಚಯವಾಯಿತು. ಆ ಮಾತುಗಳನ್ನೆಲ್ಲ ಸುಳ್ಳು ಮಾಡಿ, ನನ್ನ ಪ್ರತಿಯೊಂದು ಕನಸಿಗೂ ಹೆಗಲಾಗಿ ನಿಂತು, ಪ್ರತಿ ನೋವು ನಲಿವಿನಲ್ಲೂ ಜೊತೆಗಿದ್ದವನು ನೀನು. ನಮ್ಮದು ಆಕಸ್ಮಿಕವಾಗಿ ಹುಟ್ಟಿದ ಪ್ರೇಮ. ಪರಿಚಯ ಮೊದಲೆ ಇದ್ದರೂ ಸಂಪರ್ಕಿಸಲು ಸಹಾಯವಾದದ್ದು ಇನ್‌ಸ್ಟಾಗ್ರಾಮ್‌. ನಿನ್ನ ಕಾಳಜಿ ತುಂಬಿದ ಮಾತುಗಳು, ಕೋಪದಲ್ಲೂ ಮುಗªತೆ ತುಂಬಿರುವ ನಿನ್ನ ಮುಖ, ಸಾವಿರ ಭಾವನೆಗಳನ್ನು ತುಂಬಿರುವ ನಿನ್ನ ಕಣ್ಣುಗಳು, ದುಡಿದು ತಿನ್ನಬೇಕು ಎಂಬ ನಿಷ್ಠುರ ಮಾತು ಕಷ್ಟಕ್ಕೆ ಆಗುವ ಒಳ್ಳೆಯ ಮನಸ್ಸು… ಇವೆಲ್ಲಾ ಸೇರಿ, ಸ್ನೇಹವನ್ನು ಪ್ರೀತಿಯ ಕಡೆ ತಿರುಗಿಸಿತು.

ಜೀವನದ ಎಲ್ಲ ನೋವಿಗೂ ಆಪ್ತಸ್ನೇಹಿತನಂತೆ ಸಾಂತ್ವನ ನೀಡಿ ಸಮಾಧಾನಿಸುವವನು ನೀನು. ತಪ್ಪು ಮಾಡಿದಾಗ ತಿದ್ದಿ ಬುದ್ಧಿ ಹೇಳುವವನೂ ನೀನು. ಪ್ರೀತಿ ಅಂದ ಮೇಲೆ ಇದೆಲ್ಲ ಸಹಜ ಅಲ್ವಾ? ಮೊದ ಮೊದಲು ನನಗೆ ನಿನ್ನ ಮೇಲೆ ಕಾಳಚಿ ಇತ್ತೇ ಹೊರತು ಯಾವುದೇ ಭಾವನೆಗಳು ಇರಲಿಲ್ಲ. ದಿನ ಕಳೆದಂತೆ ಪ್ರೀತಿಯ ಬೀಜ ಮೊಳಕೆಯೊಡೆದು ನಿನ್ನ ಸಂದೇಶಕ್ಕಾಗಿ ಕಾಯುವಷ್ಟರ ಮಟ್ಟಿಗೆ ನನ್ನ ಮನಸ್ಸು ಬದಲಾಗಿತ್ತು ಕಣೋ.

ಪ್ರತಿಯೊಂದು ಹೆಣ್ಣು ಮಕ್ಕಳಿಗೂ ನನ್ನಂತೆ ನನ್ನ ತಂದೆ-ತಾಯಿಯನ್ನು ಗೌರವಿಸುವ ಹುಡುಗ ಸಿಗಬೇಕೆಂಬುದು ಕನಸಾಗಿರುತ್ತದೆ. ಯಾವ ಜನ್ಮದ ಪುಣ್ಯವೋ ನಾ ಕಾಣೆ. ನನ್ನ ಜೀವನದಲ್ಲಿ ನನಗಿಂತ ಹೆಚ್ಚಾಗಿ ತಂದೆ ತಾಯಿಯನ್ನು ಪ್ರೀತಿಸುವ ನೀನು ಸಿಕ್ಕೆ. ಜೀವನದ ಕೊನೆಯವರೆಗೂ ನಿನ್ನ ಜೊತೆಯಾಗಿರಬೇಕು. ಎಂಬುದೇ ನನ್ನ ಆಸೆ.

ಶೈಲ ಶ್ರೀ ಬಾಯಾರ್‌

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.