ಕಾಸು ಸಿಕ್ಕ ತಕ್ಷಣ ಕ್ಯಾಮೆರಾ ಕೊಡಿಸಿದೆ!


Team Udayavani, May 1, 2018, 7:02 PM IST

l.jpg

ಒಂದು ಚಿತ್ರ ಸಾವಿರ ಪದಗಳಿಗೆ ಸಮ ಎಂದು ಹೇಳುತ್ತಾರೆ. ಅದೇ ರೀತಿ ಒಂದು ಕ್ಯಾಮೆರಾದ ಹಿಂದೆ ಅದಕ್ಕೂ ದೊಡ್ಡ ಕತೆಯಿದೆ ಎಂಬುದನ್ನು ನನ್ನ ಈ ಅನುಭವದಿಂದ ತಿಳಿಯಬಹುದು.

ಅಪ್ಪನಿಗೆ ಕ್ಯಾಮೆರಾ ಗೀಳು ಜೋರು. ಕೊಡ್ಯಾಕ್‌ ರೀಲ್‌ ಕ್ಯಾಮೆರಾವನ್ನು ದಶಕಗಳ ಕಾಲ ಬಳಸಿದ್ದರು. ಆಮೇಲೆ ಕಾಲದ ಹೊಡೆತಕ್ಕೆ ಸಿಕ್ಕಿ ಅದು ಹಾಳಾಗಿ, ಅದರ ಬಿಡಿಭಾಗಗಳು ಸಿಗದೆ, ರಿಪೇರಿಯಾಗದೆ ಕ್ಯಾಮೆರಾ ಮೇಲೆ ಆಸಕ್ತಿಯನ್ನೇ ಕಳೆದುಕೊಂಡಿದ್ದರು. ಒಂದು ದಿನ ನಾವೆಲ್ಲರೂ ನಮ್ಮ ನೆಂಟರ ಮನೆಯ ಕಾರ್ಯಕ್ರಮವೊಂದಕ್ಕೆ ಹೋಗಿದ್ದೆವು. ಅಲ್ಲಿಗೆ ವಿದೇಶದಲ್ಲಿ ನೆಲೆಸಿದ್ದ ಸಂಬಂಧಿಯೊಬ್ಬರು ಬಂದಿದ್ದರು. ಅವರಿಗೆ ನಮ್ಮ ತಂದೆಯವರ ಛಾಯಾಗ್ರಹಣದ ಹವ್ಯಾಸದ ಕುರಿತು ತಿಳಿದಿತ್ತು. ಕೆಲ ವಾರಗಳ ಹಿಂದೆ ಫೋನ್‌ ಮಾಡಿ “ವಿದೇಶದಿಂದ ಬರೋವಾಗ ನಿಮಗಾಗಿ ಒಂದು ಕ್ಯಾಮೆರಾ ತರುತ್ತೀನಿ’ ಅಂತಲೂ ಹೇಳಿದ್ದರು. ಕಾರ್ಯಕ್ರಮದಲ್ಲಿ ಅಪ್ಪನಿಗೆ ಆ ಸಂಬಂಧಿ ಎದುರಾಗಿ “ಕ್ಯಾಮೆರಾ ತಂದಿದ್ದೀನಿ. ಆಮೇಲೆ ಕೊಡ್ತೀನಿ’ ಅಂತ ಹೇಳಿದರು. ರಾತ್ರಿಯಾದಾಗಲೂ ಆ ಸಂಬಂಧಿಯ ಪತ್ತೆಯಿಲ್ಲ. ಆಮೇಲೆ ಗೊತ್ತಾಗಿದ್ದೇನೆಂದರೆ, ಆ ಕ್ಯಾಮೆರಾವನ್ನು ಅವರು ಇನ್ಯಾರಿಗೋ ಕೊಟ್ಟುಬಿಟ್ಟಿದ್ದರು. ಆ ದಿನದಿಂದ ಸ್ವಂತ ದುಡ್ಡಲ್ಲಿ ಅಪ್ಪನಿಗೊಂದು ಕ್ಯಾಮೆರಾ ಕೊಡಿಸಬೇಕೆಂಬ ಆಸೆ ನನ್ನಲ್ಲಿ ಬೆಳೆಯುತ್ತಲೇ ಹೋಯಿತು. ವರ್ಷಗಳುರುಳಿ, ಮುಂದೆ ನೌಕರಿ ಸಿಕ್ಕಿ ಸಂಬಳ ಕೈಗೆ ಬಂದಾಗ, ಆ ಹಣದಲ್ಲಿ ಅಪ್ಪನಿಗೆ ಒಂದು ಡಿಜಿಟಲ್‌ ಕ್ಯಾಮೆರಾ ತಂದುಕೊಟ್ಟೆ. ಮನಸ್ಸಿಗೆ ಅದೆಷ್ಟೋ ಸಮಾಧಾನವಾಯಿತು. ಕ್ಯಾಮೆರಾವನ್ನೇ ಯಾಕೆ ಕೊಡಿಸಿದೆ ಅಂತ ಎಷ್ಟೋ ಜನ ಕೇಳಿದರು. ಇಲ್ಲಿಯ ತನಕ ಅದರ ಹಿಂದಿನ ವಿಷಯ ಮಾತ್ರ ಯಾರಿಗೂ ಗೊತ್ತಿಲ್ಲ.

ಸ್ಮಿತಾ, ಮೈಸೂರು

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.