ಬೊಜ್ಜು ಕಳೆವ ಯೋಗ


Team Udayavani, Jul 21, 2020, 12:18 PM IST

ಬೊಜ್ಜು ಕಳೆವ ಯೋಗ

ಎಷ್ಟೋ ಜನ ಇನ್‌ಷರ್ಟ್‌ ಮಾಡೋದನ್ನೇ ಬಿಟ್ಟು ಬಿಟ್ಟಿದ್ದಾರೆ- ಹೊಟ್ಟೆ ಕಾಣುತ್ತೆ ಅಂತ...

ಎಲ್ಲಾರು ಮಾಡುವುದು ಹೊಟ್ಟೆಗಾಗಿ ಅನ್ನೋದೇನೋ ಸತ್ಯ. ಇವತ್ತಿನ ಯುವಜನರಿಗೆ ಹೊಟ್ಟೆಯದ್ದೇ ಸಮಸ್ಯೆ. ಅರ್ಥಾತ್‌ ಬೊಜ್ಜು ಇನ್ನಿಲ್ಲದಂತೆ ಕಾಡುತ್ತದೆ. ಇದು ವ್ಯಕ್ತಿಯ ಔಟ್‌ಲುಕ್‌ ಅನ್ನು ಬದಲಿಸಿಬಿಡುತ್ತದೆ. ಎಷ್ಟೋ ಜನ ಇನ್‌ಷರ್ಟ್‌ ಮಾಡೋದನ್ನೇ ಬಿಟ್ಟು ಬಿಟ್ಟಿದ್ದಾರೆ- ಹೊಟ್ಟೆ ಕಾಣುತ್ತೆ ಅಂತ… ಬೊಜ್ಜು ಅಸಹ್ಯ ಕೂಡ. ಕೂತರೆ ಎದ್ದೇಳಲು ಆಗದು, ಅಂಗಾತ ಮಲಗಲು ಕಷ್ಟ. ಹೆಚ್ಚೆಚ್ಚು ಬೊಜ್ಜಿದ್ದವರು ಉಸಿರಾಟದ ಸಮಸ್ಯೆಯನ್ನೂ ಎದುರಿಸುವುದುಂಟು.
ಅಂದಹಾಗೆ, ಬೊಜ್ಜು ಕರಗಿಸಲು ಯೋಗದಲ್ಲಿ ಮದ್ದಿದೆ. ನೌಕಾಸನ ಇದರಲ್ಲಿ ಮುಖ್ಯವಾದದ್ದು.

ಮೊದಲು ಪದ್ಮಾಸನ ಅಥವಾ ಸುಖಾಸನದಲ್ಲಿ ಕುಳಿತುಕೊಳ್ಳಿ. ಎರಡೂ ಕಾಲುಗಳನ್ನು ಮುಂದಕ್ಕೆ ಚಾಚಿ. ನಂತರ ಕಾಲನ್ನು ನಿಧಾನಕ್ಕೆ ಮೇಲೆತ್ತಿ. ಆಮೇಲೆ,
ಎರಡೂ ಕೈಗಳನ್ನು ಕಣ್ಣ ಉದ್ದಕ್ಕೆ ಕಾಲಿನ ಕಡೆ ಚಾಚಿ. ಇಡೀ ದೇಹ ಪೃಷ್ಟದ ಮೇಲೆ ನಿಲ್ಲುವಂತೆ ಮಾಡಿ. ನೌಕಾಸನ ಮಾಡುವುದರಿಂದ ದೇಹದ ಸಕ್ಕರ ಲೆವೆಲ್‌
ನಿಯಂತ್ರಣಕ್ಕೆ ಬರುತ್ತದೆ. ಹೊಟ್ಟೆ, ಕಣ್ಣು, ಕೈಗಳಲ್ಲಿ ರಕ್ತ ಸಂಚಾರ ಸರಾಗವಾಗಿ ಆಗುತ್ತದೆ. ಮುಖ್ಯವಾಗಿ, ಹೊಟ್ಟೆಯ ಭಾಗದ ಕೊಬ್ಬಿನ ಅಂಶ  ಕಡಿಮೆಯಾಗುತ್ತದೆ.

ಅಧೋ ಮುಖಾಸನ ಅಂದರೆ, ನೇರವಾಗಿ ನಿಂತು ಎರಡೂ ಕಾಲು ಗಳನ್ನು ಹಿಂದಕ್ಕೆ ಚಾಚಿ, ಎರಡೂ ಕೈಗಳನ್ನು ನೆಲಕ್ಕೆ ಊರಿ, ಸೊಂಟವನ್ನು ಎಷ್ಟು
ಸಾಧ್ಯವೋ ಅಷ್ಟು ಮೇಲಕ್ಕೆ ಎತ್ತುವುದು. ಈ ಆಸನ ಮಾಡುವಾಗ, ಎರಡೂ ಕಾಲಿನ ಪಾದಗಳನ್ನು ನೆಲದ ಮೇಲೆ ಊರುವ ಪ್ರಯತ್ನ ಮಾಡಬೇಕು. ಆಗ ಹೊಟ್ಟೆಯ ಬೊಜ್ಜು ಕರಗುವ ಪ್ರಕ್ರಿಯೆ ಶುರುವಾಗುತ್ತದೆ. ಇದರ ಜೊತೆಗೆ ಪವನ ಮುಕ್ತಾಸನ, ಉತ್ತಮ ಪಾದಾಸನ, ಪಶ್ಚಿಮೋ ತ್ತಾಸನ
ಮಾಡುವುದ ರಿಂದಲೂ ಬೊಜ್ಜನ್ನು ಕರಗಿಸಬಹುದು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.