ಅವರು ಬಾರದೇ ಇದ್ದರೆ, ಈ ಉಸಿರು ಇರುತ್ತಿರಲಿಲ್ಲ!

ಮೂರೇ ನಿಮಿಷದ ಮನುಷ್ಯ!

Team Udayavani, Apr 30, 2019, 6:30 AM IST

Josh-3-min

ಕಳೆದ ವರ್ಷ ಅನಿರೀಕ್ಷಿತವಾಗಿ ನಡೆದ ರಸ್ತೆ ಅಪಘಾತದಲ್ಲಿ ನಾನು ಮತ್ತು ನನ್ನ ಮಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದೆವು. ನಾವು ರಸ್ತೆ ಮೇಲೆ ನರಳಾಡುತ್ತಿದ್ದಾಗ, ನನ್ನ ಪತಿ ಸಹಾಯಕ್ಕಾಗಿ ವಿನಂತಿಸುತ್ತಿದ್ದರಂತೆ. ಆಗ ಒಬ್ಬ ಆಟೋ ಚಾಲಕ ಮತ್ತು ಇನ್ನೊಬ್ಬ ಬೈಕ್‌ ಸವಾರರು ತಮ್ಮ ವಾಹನಗಳನ್ನು ನಿಲ್ಲಿಸಿ, ನನ್ನನ್ನು ಎತ್ತಿ ಆಟೋದಲ್ಲಿ ಮಲಗಿಸಿದರು. ಕಣ್ಣುಬಿಟ್ಟು ನೋಡಲಾರದ ಸ್ಥಿತಿಯಲ್ಲಿ ನಾನಿದ್ದೆ. ಹಾಗೆ ಆಟೋದಲ್ಲಿ ಮಲಗಿಸಿದ ತಕ್ಷಣ, “ಅಯ್ಯೋ… ನಾನು ಸತ್ತೆ… ಕಾಲು ಕೆಳಗೆ ಬಿಡಬೇಡಿ’ ಎಂದು ಗಂಟಲಿಗೆ ಶಕ್ತಿ ತಂದುಕೊಂಡು ಕೂಗಿದೆ. ಆಗ ಆ ಬೈಕ್‌ ಸವಾರ ಆಟೋದಲ್ಲಿ ಕುಳಿತು ತನ್ನ ಕಾಲಿನ ಮೇಲೆ ನನ್ನ ಕಾಲನ್ನು ಎತ್ತರಿಸಿಟ್ಟು ಕುಳಿತಿದ್ದರು. ನಾನು ಬದುಕುಳಿದಿದ್ದೇ ಒಂದು ಪವಾಡ. ಒಂದು ವರ್ಷದ ನಂತರ ಎದ್ದು ಓಡಾಡುವಂತಾದೆ. ಅವರಿಬ್ಬರಿಗೂ ಥ್ಯಾಂಕ್ಸ್‌ ಹೇಳಲು ತುಂಬಾ ಯತ್ನಿಸಿದೆ. ಹಲವರನ್ನು ವಿಚಾರಿಸಿದೆ. ಆದರೆ, ಇಂದಿಗೂ ಅವರಿಬ್ಬರು ಯಾರೆಂದು ಕಂಡುಹಿಡಿಯಲಾಗಲಿಲ್ಲ. ಅಂಥ ಸಂಕಷ್ಟಕರ ಪರಿಸ್ಥಿತಿಯಲ್ಲಿ ನಮ್ಮನ್ನು ಕಾಪಾಡಲು ಧಾವಿಸಿದ ಅವರಿಬ್ಬರೂ ನನ್ನ ಪಾಲಿಗೆ ದೇವರಂತೆ ಭಾಸವಾದರು. ಎಲ್ಲೇ ಇರಲಿ, ಅವರನ್ನು ದೇವರು ಚೆನ್ನಾಗಿಟ್ಟಿರಲಿ. ಈ ವಿಷಯ ನನಗೆ ಕ್ಷಣಕ್ಷಣಕ್ಕೂ ಕಾಡುತ್ತಿದೆ.

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.