ಸೋಲೆಂಬುದು ಹಾದಿಯಲ್ಲಿ ಸಿಗುವ ಒಂದು ಸಣ್ಣ ಕಲ್ಲು!


Team Udayavani, Feb 16, 2021, 7:14 PM IST

ಸೋಲೆಂಬುದು ಹಾದಿಯಲ್ಲಿ ಸಿಗುವ ಒಂದು ಸಣ್ಣ ಕಲ್ಲು!

ನೀವು ಒಬ್ಬರ ಸಾಧನೆಯ ಮಾತುಗಳನ್ನುಕೇಳುತ್ತೀರಿ. ಆಗ, ನಾನೂ ಇವರಂತೆಯೇ ಸಾಧನೆ ಮಾಡಬೇಕು. ಜೀವನದಲ್ಲಿ ಗೆಲ್ಲಬೇಕು, ನನ್ನನ್ನು ಎಲ್ಲರೂ ಗುರುತಿಸುವಂತಾಗಬೇಕು ಎಂದೆಲ್ಲಾ ಅನಿಸುತ್ತದೆ. ಆದರೆ ಈ ಮನಸ್ಥಿತಿನಿಮ್ಮೊಂದಿಗೆ ಸ್ವಲ್ಪ ಹೊತ್ತಷ್ಟೇ ಇರುತ್ತದೆ. ಮರುದಿನ ಬೆಳಿಗ್ಗೆ ಎಂದಿನಂತೆ ದಿನಚರಿ ಮುಗಿಯುತ್ತದೆ ಅಲ್ವಾ? ನಮಗೆಲ್ಲಾ ಯಾಕೆಹೀಗಾಗುತ್ತದೆ ಅಂದರೆ, ಒಂದು ಗೆಲುವಿನಯಾತ್ರೆಯಲ್ಲಿ ಹೆಜ್ಜೆಯಿಡಲು ನಮ್ಮ ಮನಸ್ಸು ಸಿದ್ಧವಾಗಿರುವುದೇ ಇಲ್ಲ. ನನ್ನಿಂದ ಇದು ಸಾಧ್ಯವಾ? ನಾನು ಈ ಪ್ರಯತ್ನದಲ್ಲಿ ಗೆಲ್ತಿàನಾ? ಎಂಬ ಅನುಮಾನ ಜೊತೆಗೇ ಉಳಿದುಬಿಟ್ಟಿರುತ್ತದೆ. ಅದೇ ಕಾರಣಕ್ಕೆ, ಗೆಲ್ಲಬೇಕೆಂಬ ಹುಮ್ಮಸ್ಸು, ಬಂದಷ್ಟೇ ಬೇಗ ವಾಪಸ್‌ ಹೋಗಿಬಿಡುತ್ತದೆ.

ಇಂಥ ಸಂದರ್ಭದಲ್ಲಿ ಗೆಲುವಿನ ಕುದುರೆ ಹತ್ತಲು ನಿರ್ಧರಿಸಿದವರು ಮಾಡಬೇಕಿರುವುದಿಷ್ಟೇ: ನೀವು ಏನುಸಾಧನೆ ಮಾಡಬೇಕು ಮೊದಲು ನಿರ್ಧರಿಸಿಕೊಳ್ಳಿ. ಪ್ರಯತ್ನ ನಿರಂತರವಾಗಿರಲಿ, ಸೋಲು ಜೊತೆಯಾದಾಗ ಕುಗ್ಗಬೇಡಿ. ಸೋಲೆಂಬುದು ಗೆಲುವಿನ ಹಾದಿಯಲ್ಲಿ ಸಿಗುವ ಪುಟ್ಟ ಕಲ್ಲು. ಅದನ್ನು ಪಕ್ಕಕ್ಕೆ ಸರಿಸಿ ಮುನ್ನಡೆಯಿರಿ. ಸದಾ ಯಾವುದಾದರೂ ಒಂದು ವಿಷಯದ ಬಗ್ಗೆ ಓದಿ, ನೋಡಿ ಅಥವಾ ಕೇಳಿಕಲಿಯಿರಿ. ನನಗೆ ಯಾರೂಸಪೋರ್ಟ್‌ ಮಾಡುವುದಿಲ್ಲ ಎಂದು ಕೊರಗಬೇಡಿ. ಕೆಲವೊಮ್ಮೆ ನಿಮ್ಮ ಬೆನ್ನನ್ನು ನೀವೇ ತಟ್ಟಿಕೊಳ್ಳಿ. ಸಾಧ್ಯವಾದರೆ ದಿನವೂ ರಾತ್ರಿ ಮಲಗುವ ಮುನ್ನ ಸಾಧಕರ ಕಥೆಗಳನ್ನು ಓದಿ ಅಥವಾ ಅವರ ಸ್ಫೂರ್ತಿದಾಯಕ ಮಾತುಗಳನ್ನು ಕೇಳಿ. ಸಾಧಿಸಲು ಹೊರಟವರಿಗೆ ನೂರೆಂಟು ವಿಘ್ನಗಳು ಜೊತೆಯಾಗುವುದು ಸಹಜ. ಅವನ್ನು ಎದುರಿಸಿ ನಿಂತಾಗ ಗೆಲುವು ನಮ್ಮದೇ.

 

-ರಕ್ಷಿತ ಪ್ರಭು ಪಾಂಬೂರು

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.