ಮಳೆಗಾಲದ ಸಂಜೆ ಮತ್ತು ಬಿಸಿಬಿಸಿ ಬೋಂಡಾ…


Team Udayavani, Sep 29, 2020, 8:14 PM IST

josh-tdy-3

ಈಗಿನ ಕಾಲದ ಕವಿ- ಸಾಹಿತಿಗಳು ಗುಂಪುಗಳಲ್ಲಿ ಕಳೆದುಹೋಗುತ್ತಾರೆ. ನಾನುಂಟು, ನನ್ನ ಸಾಹಿತ್ಯವುಂಟು, ನನ್ನನ್ನು ಮೆಚ್ಚುವ- ಒಪ್ಪುವ ಅಭಿಮಾನಿ ಓದುಗರುಂಟು ಎಂದು ಮೈ ಮರೆಯುತ್ತಾರೆ. ದಿನವೂ ಜೊತೆಯಾಗುವ, ಕ್ಷಣಕಾಲ ಖುಷಿ ಕೊಡುವ ಹಲವು ಸಂಗತಿಗಳನ್ನು ಹೆಚ್ಚಿನವರು ಗಮನಿಸುವುದೇ ಇಲ್ಲ. ಅವನ್ನು ದಾಖಲಿಸುವುದು ದೂರದ ಮಾತಾಯಿತು.

ಇದು,ಈದಿನಗಳ ವಾಸ್ತವ.ಆದರೆಹಿಂದೆಹಾಗಿರಲಿಲ್ಲ. ತಾವು ಕಂಡದ್ದನ್ನು, ತಾವು ಅನುಭವಿಸಿದ್ದನ್ನು ಹೆಳೆಯರಿಗೆ ಸಂಭ್ರಮದಿಂದ ಹೇಳುವ ಉತ್ಸಾಹ ಕವಿ- ಸಾಹಿತಿಗಳಿಗೆ ಇತ್ತು. ಹಾಗೆ ಹೇಳುವ ನೆಪದಲ್ಲಿ ಅವರು ತಮಗೆ ಆಕಸ್ಮಿಕವಾಗಿ

ಸಿಕ್ಕ ಒಬ್ಬ ವ್ಯಕ್ತಿ, ಒಂದು ಕುಟುಂಬ, ಒಂದು ವ‌ಸ್ತು, ಸ್ಥಳ ಅಥವಾ ಒಂದು ತಿನಿಸಿನ ಕುರಿತು ಆಪ್ತವಾಗಿ ವಿವರಿಸುತ್ತಿದ್ದರು. ಈ ಮಾತಿಗೆ ಸಾಕ್ಷಿ ಒದಗಿಸುವ ಪ್ರಸಂಗದ ಉಲ್ಲೇಖ ಇಲ್ಲಿದೆ. ಇದು, ಹಿರಿಯ ಕವಿಗಳಾಗಿದ್ದ ಪುತಿನ ಅವರು, ತೀನಂಶ್ರೀಯವರಿಗೆ ಬರೆದ ಪತ್ರದಿಂದ ಆಯ್ದುಕೊಂಡ ಭಾಗ. ಬೇಸಿಗೆಯ ಮೊದಲ ಮಳೆ ಬಿದ್ದ ಹಗಲು ಬಹಳ ಹಿತವಾಗಿತ್ತು. ಈ ಸಂದರ್ಭ ದಲ್ಲಿಯೇ ನನಗೆ ಸಂಗೀತ ಕೇಳಬೇಕೆನಿಸಿತು. ವೀಣಾ ರಾಜಾರಾಯರ ಮನೆಗೇಕೆ ಹೋಗಬಾರದು ಎನ್ನಿಸಿ, ಹೊರಟೆ. ಹಾಗೆ ಹೋಗುತ್ತಿರುವಾಗ ದಾರಿಯಲ್ಲಿ ಕಪನಿಪತಿ ಎಂಬ ಹಳೆಯ ಸ್ನೇಹಿತರು ಸಿಕ್ಕಿ, ಮನೆಗೆ ಆದರದಿಂದ ಕರೆದುಕೊಂಡು ಹೋದರು.

ಆನಂತರದ ಮಾತು ಕೇಳಿ: ಆ ಗೆಳೆಯರು, ಆಗತಾನೆ ಕರಿದ ಹೀರೇಕಾಯಿ ಬೋಂಡ ಕೊಟ್ಟರು. ಅವರ ಮನೆಯು ಬಲು ಅಚ್ಚುಕಟ್ಟು. ಮೇಜಿನ ಮೇಲೆ Him on Aryans path, Readers digest, ಉಪನಿಷದ್ಭಾಷ್ಯ ಇತ್ಯಾದಿ ವಿಶಿಷ್ಟ ಪುಸ್ತಕಗಳಿದ್ದವು. ಆ ಬೋಂಡ, ಅದರ ಬಣ್ಣ, ಅದರ ಗಾತ್ರ, ಅದರ ರೂಪ, ಹಾ- ಅದರ ರುಚಿ, ಬಾಯಿಗೆ ಹಾಕಿದರೆ ನುರುಕ್ಕನೆ, ಹಲ್ಲೂರಿದರೆ ಮೃದುವಾಗಿ ನಾಲಗೆಯ ಒಂದು ತಿರುವಿಗೆ ರುಚಿಯೆಲ್ಲವನ್ನು ಕೊಟ್ಟು ಜಠರ ಪ್ರವೇಶಕ್ಕೆ ಹಿತವಾದ, ಸ್ನೇಹಿತ ಹೆಚ್ಚು ಉಪಚಾರವಿಲ್ಲದೆ ದೇವರ ಮನೆಗೆ ಬರುವಂತೆ- ಹೋಗುವ ರಸಗವಳ ಬೋಂಡ. ಅಷ್ಟು ರುಚಿಯಾದ ಬೋಂಡಾವನ್ನು ಈವರೆಗೆ ನಾನು ತಿಂದದ್ದು ಕಾಣೆ… ಬೋಂಡಾವನ್ನು ತಿನ್ನುತ್ತಿದ್ದೆನಲ್ಲ; ಆಗ ನೀವೊಬ್ಬರೇ ನನ್ನ ಜ್ಞಾಪಕಕ್ಕೆ ಬಂದವರು…­

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.