ಒಂದು ಗಂಟೆ ಪಾಠಕ್ಕೆ ಎರಡು ಗಂಟೆ ಓದ್ಕೋ…….


Team Udayavani, Jul 23, 2019, 5:00 AM IST

i-23

ರಾಜರತ್ನಂರ ಅಧ್ಯಾಪಕ ಜೀವನದ ಕಡೆಯ ಬ್ಯಾಚಿನ ವಿದ್ಯಾರ್ಥಿಯಾಗಿದ್ದವರು ಶ್ರೀನಿವಾಸರಾಜು. ಅವರಿಗೆ ಕಾಲೇಜಿನಲ್ಲಿ ಅಧ್ಯಾಪಕರಾಗಿ ನೌಕರಿ ದೊರೆಯಿತು. ಆ ಖುಷಿಯನ್ನು ರಾಜರತ್ನಂ ಅವರಿಗೆ ತಿಳಿಸಿದರು. ಶಿಷ್ಯನನ್ನು ಆಶೀರ್ವದಿಸಿದ ರಾಜರತ್ನಂ, ಮೂರು ವಿಷಯಗಳನ್ನು ಸದಾ ನೆನಪಿಡುವಂತೆ ಹೇಳಿದರು. ಅವು ಹಿಗೀವೆ:

1. ಒಂದು ಗಂಟೆ ಪಾಠ ಮಾಡಬೇಕಾದರೆ, ಎರಡು ಗಂಟೆ ಪಾಠಕ್ಕೆ ಸಿದ್ಧವಾಗಿರು. ಈ ಮೇಷ್ಟ್ರು ಅನ್ನಿಸಿಕೊಂಡವನಿಗೆ ತಲೆ ಬೇಗ ಖಾಲಿಯಾಗಬಾರದು.
2. ನೀನು ಮಾಡುವ ಪಾಠಗಳಿಗೆ ಟಿಪ್ಪಣಿ ತಯಾರಿಸು. ಪಾಠ ಮುಗಿದ ಮೇಲೆ ಅದನ್ನು ಹರಿದು ಹಾಕು. ಅದನ್ನೇ ಇಟ್ಟುಕೊಂಡರೆ, ಮತ್ತೆ ಪುಸ್ತಕ ಓದಲು ಮನಸ್ಸು ಬ ರುವುದಿಲ್ಲ . ಹೊಸ ವಿಷಯಗಳ ಕಡೆ ಮನಸ್ಸು ಹರಿಯುವುದಿಲ್ಲ.
3. ನೀನು ಮೇಸ್ಟ್ರೆ. ನಿಯತ್ತಾಗಿ ಪಾಠ ಮಾಡು. ಪಡೆದ ಸಂಬಳ ಜೀರ್ಣವಾಗಬೇಕು. ವಿದ್ಯಾರ್ಥಿಗಳ ಉತ್ಸಾಹವನ್ನು ಎಂದೂ ಕುಗ್ಗಿಸಬೇಡ. ತರಗತಿ ಮುಗಿದ ನಂತರ ಬೋರ್ಡ್‌ ಮೇಲೆ ಬರೆದಿದ್ದನ್ನೂ ಚನ್ನಾಗಿ ಅಳಿಸಿ ಬಾ.
ರಾಜರತ್ನಂ ಹೇಳಿದ್ದನ್ನು ಶ್ರೀನಿವಾಸರಾಜು ಅವರು ಬದುಕಿನುದ್ದಕ್ಕೂ ಪಾಲಿಸಿಕೊಂಡು ಬಂದರು. ಇಂಥ ಗುರು-ಶಿಷ್ಯರು ಈಗ ಎಲ್ಲಾದರೂ ಸಿಗ್ತಾರಾ?

ಟಾಪ್ ನ್ಯೂಸ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.