ಅಯ್ಯಪ್ಪನಂತೆ ಬಂದು, ಬಚಾವ್‌ ಮಾಡಿದರು!


Team Udayavani, Jan 15, 2019, 12:30 AM IST

moore-nimisha1.jpg

ಕಳೆದವರ್ಷ ನಾನು ಶಬರಿಮಲೆ ಯಾತ್ರೆಗೆ ಹೋಗಿದ್ದೆ. ಅಲ್ಲಿನ “ಎರುಮೇಲಿ’ಯಿಂದ ಪಂಪಾವರೆಗಿನ 60 ಕಿ.ಮೀ. ದೂರವನ್ನು ಕಾಡಿನ ಮಾರ್ಗದಲ್ಲಿ ನಡೆದು, ಶಬರಿಮಲೆಯ ಅಯ್ಯಪ್ಪನ ದರ್ಶನ ಪಡೆದರೆ ಒಳ್ಳೆಯದಾಗುತ್ತದೆಂಬ ನಂಬಿಕೆ ಇದೆ. ತುಂಬಾ ಜನ ಹಾಗೆ ನಡೆದು ಹೋಗುತ್ತಾರೆ. ಅದನ್ನು “ದೊಡ್ಡಪಾದ’ವೆಂದೂ ಕರೆಯುವರು. ಈ ಮಾರ್ಗ ಬಹಳ ದುರ್ಗಮ. 

ಅಂದು ನಾವು ರಾತ್ರಿ 9ಕ್ಕೆ ಊಟ ಮುಗಿಸಿ, ಎರುಮೇಲಿಯಿಂದ ಚಾರಣ ಕೈಗೊಂಡೆವು. ತಲೆ ಮೇಲೆ ಇರುಮುಡಿ, ಮನದಲ್ಲಿ ಭಕ್ತಿ, ಜೊತೆಗೆ ಸ್ನೇಹಿತರು, ಹಿರಿಯರು ಇದ್ದಾರೆನ್ನುವ ಭಯ- ಭಕ್ತಿಯಷ್ಟೇ ನನ್ನ ಮನದಲ್ಲಿದ್ದದ್ದು. ಚಾರಣ ಶುರುವಾಗಿ ರಾತ್ರಿಯೆಲ್ಲಾ ನಡೆದು, ಬೆಳಗ್ಗೆ 7ರ ಸುಮಾರಿಗೆ ಇನ್ನೇನು ಪಂಪಾ (ಅಲ್ಲಿಂದ ಅಯ್ಯಪ್ಪನ ದೇವಸ್ಥಾನ 5 ಕಿ.ಮೀ. ದೂರವಿದ್ದು, ಎಲ್ಲಾ ಯಾತ್ರಿಕರು ಇಲ್ಲಿಗೆ ಬಂದೇ ಅಯ್ಯಪ್ಪನ ದರ್ಶನಕ್ಕೆ ತೆರಳಬೇಕು) ಹತ್ತಿರದಲ್ಲಿದೆ ಎನ್ನುವಷ್ಟರಲ್ಲಿ ನನ್ನ ಜೊತೆಯಿದ್ದ ಸ್ನೇಹಿತರು ಗುಂಪಿನಿಂದ ಬೇರೆಯಾಗಿದ್ದರು. ನನ್ನದು ಮೊದಲನೇ ವರ್ಷದ ಯಾತ್ರೆಯಾದ ಕಾರಣ, ಎಲ್ಲಿಗೆ ಹೋಗಬೇಕು? ಏನು ಮಾಡಬೇಕು? ಅಂತಲೇ ತೋಚಲಿಲ್ಲ. ತುಂಬಾ ಭಯಪಟ್ಟೆ. ಕರೆ ಮಾಡೋಣವೆಂದರೆ, ಮೊಬೈಲ್‌ನಲ್ಲಿ ನೆಟ್‌ವರ್ಕ್‌ ಇಲ್ಲ. ಗುಂಪು ಗುಂಪಾಗಿ ಹೋಗುತ್ತಿದ್ದ ಜನರಲ್ಲಿ ನಮ್ಮ ರಾಜ್ಯದವರು ಯಾರೆಂದು ಕೇಳ್ಳೋಣ. ನನಗೋ ಕನ್ನಡ ಬಿಟ್ಟರೆ ಬೇರೆ ಭಾಷೆ ತಿಳಿದಿಲ್ಲ. ಕೊನೆಗೆ ಹೇಗೋ ಮಾಡಿ ಪಂಪಾವರೆಗೂ ಅವರ ಜೊತೆಯಲ್ಲೇ ನಡೆದುಹೋಗಿ ಅಲ್ಲಿದ್ದ ಕೆಲವರಲ್ಲಿ ವಿಚಾರಿಸಿದಾಗ ನಮ್ಮ ಜಿಲ್ಲೆಯ ಪಕ್ಕದಲ್ಲಿರುವ ಊರಿನವರು ಸಿಕ್ಕರು. ಅವರಿಂದ ಮೊಬೈಲ್‌ ಪಡೆದು, ಕರೆ ಮಾಡಿ, ಸ್ನೇಹಿಹಿತರಿಗೆ ನಾನಿರುವ ಸ್ಥಳದ ಬಗ್ಗೆ ಹೇಳಿದೆ. ಅವರೂ ನನ್ನ ಸ್ನೇಹಿತರು ಬರುವವರೆಗೂ ನನ್ನ ಜೊತೆಯಲ್ಲಿದ್ದು, ಸ್ನೇಹಿತರ ಸುಪರ್ದಿಗೆ ಒಪ್ಪಿಸಿ ಹೊರಟುಹೋದರು. ನಿಜಕ್ಕೂ ಅವರ ಸಹಾಯ ಮರೆಯುವುದಿಲ್ಲ.

– ಪುರುಷೋತ್ತಮ್‌ ವೆಂಕಿ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.