ನೊಂದವರ ಕಣ್ಣೀರು ಯಾವತ್ತೂ ಒಳ್ಳೆಯದಲ್ಲ…


Team Udayavani, Jan 14, 2020, 5:00 AM IST

14

 

ನೆನಪಿಟ್ಟುಕೋ ಗೆಳೆಯ; ನಿನಗೆ ಉತ್ತಮ ಕೆಲಸದ ಜೊತೆ ಐಶಾರಾಮಿ ಜೀವನವೂ ಸಿಕ್ಕಿರಬಹುದು. ನಿನ್ನನ್ನು ದೇವರಂತೆ ಪೂಜಿಸುವ ಹೃದಯ ಮತ್ತೆಂದಿಗೂ ಸಿಗಲಾರದು.

ನನ್ನ ಬಾಳದಾರಿಯಲ್ಲಿ ಬಿರುಗಾಳಿಯಂತೆ ಬಂದು, ಕೂಡಿಟ್ಟ ನೂರಾರು ಕನಸುಗಳನ್ನು ನುಚ್ಚುನೂರು ಮಾಡಿದವನು ನೀನು. ನೀನೇ ನನ್ನ ಪ್ರಪಂಚ ಎಂದು ಬದುಕುತ್ತಿದ್ದವಳಿಗೆ, ನಿನ್ನ ಮನದಾಳದಿಂದ ಬಂದ ಮಾತನ್ನು ಎಂದಿಗೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಗೆಳೆಯ. ಬಣ್ಣ ಬಣ್ಣದ ಮಾತುಗಳನ್ನಾಡಿ ಸಾವಿರ ಆಸೆಗಳನ್ನು ಮನದಲ್ಲಿ ಬಿತ್ತಿ, ಪ್ರೇಮದ ಕಡಲಲ್ಲಿ ತೇಲುವಂತೆ ಮಾಡಿದೆ. ಜೀವನದಲ್ಲಿ ಯಾವುದೇ ಕಷ್ಟ ಬಂದರೂ ಜೊತೆಯಲ್ಲಿ ನಾನಿರುವೆ ಎಂಬ ನಿನ್ನ ಭರವಸೆ ನಿದ್ದೆಯಲ್ಲೂ ನಿನ್ನನ್ನೇ ಕನವರಿಸುವಂತೆ ಮಾಡಿತು.

ನಿನಗೆ ಒಂದಿಷ್ಟು ತೊಂದರೆಯಾದರೂ ಸಹಿಸದ ನಾನು, ನಿನಗಾಗಿ ನಿದ್ದೆ ಬಿಟ್ಟು ಕಾದದ್ದೂ ಇದೆ. ನಿನ್ನ ಕನಸುಗಳೆಲ್ಲ ಈಡೇರಬೇಕೆಂದು ನಾ ಬೇಡದ ದೇವರಿಲ್ಲ. ಇಷ್ಟಪಟ್ಟ ಕೆಲಸ ಸಿಗುವವರೆಗೆ ಮದುವೆ ವಿಷಯವನ್ನು ಮನೆಯಲ್ಲಿ ಪ್ರಸ್ತಾಪಿಸುವುದು ಬೇಡ ಅಂದಿದ್ದೆ . ನಿನ್ನ ಪ್ರತಿಯೊಂದು ಮಾತಿಗೂ ಸರಿ ಎನ್ನುತ್ತಿದ್ದ ನಾನೂ ಸರಿ, ಹಾಗೇ ಆಗಲಿ ಎಂದೆ. ಯಾಕೆಂದರೆ, ನನಗೆ ನಿನ್ನ ಸಂತೋಷ, ನೆಮ್ಮದಿ ಮುಖ್ಯವಾಗಿತ್ತು.

ದೇವರ ದಯೆ ಮತ್ತು ನಿನ್ನ ಶ್ರಮದ ಪ್ರತಿಫ‌ಲ ಎಂಬಂತೆ ನೀನು ಅಂದು ಕೊಂಡ ಕೆಲಸ ಸಿಕ್ಕೇ ಬಿಟ್ಟಿತು. ಆ ದಿನ ನನಗಾದ ಖುಷಿಯನ್ನು ಪದಗಳಲ್ಲಿ ಬಣ್ಣಿಸಲು ಸಾಧ್ಯವಿಲ್ಲ. ಕೆಲಸದ ಕಾರಣದಿಂದ ನೀನು ದೂರದ ಊರಿಗೆ ಹೋದೆ , ಪ್ರತಿ ದಿನ ನೀನು ಸಮಯ ಸಿಕ್ಕಾಗಲೆಲ್ಲ ಮಾತನಾಡುತ್ತಿದ್ದೆ. ಆದರೆ, ನಿನ್ನ ಕಾಳಜಿ, ದಿನ ಕಳೆದಂತೆ ಕಡಿಮೆಯಾಗುತಾ ¤ ಇದೆ ಎಂಬುದು ಗಮನಕ್ಕೆ ಬಂದಾಗ, ಯಾಕೆ ಸರಿಯಾಗಿ ಮಾತನಾಡುತ್ತಿಲ್ಲ ಎಂದು ಕೇಳಿದರೆ ಸಮಯದ ನೆಪವೊಡ್ಡುತ್ತಿದ್ದೆ.

ನಂತರ ದಿನಗಳಲ್ಲಿ, ನಿನ್ನ ಮಾತಿನ ದಾಟಿ ಬದಲಾಗಿದ್ದನ್ನು ಕಂಡು ನಾನು ಪ್ರಶ್ನೆ ಮಾಡಿದಾಗ , ನಿನಗಿಂತ ನನ್ನ ಕೆಲಸವೆ ಮುಖ್ಯ ಎಂದು ಹೇಳಿಯೆ ಬಿಟ್ಟೆ . ನೀನು ಕೊಟ್ಟ ಉತ್ತರದಿಂದ ನಿನ್ನ ಮೇಲೆ ಇದ್ದ ಎಲ್ಲ ನಂಬಿಕೆಯೂ ಸುಟ್ಟು ಹೋಗಿ, ಕಣ್ಣೀರಲ್ಲಿ ಕೈ ತೊಳೆಯುವಂತೆ ಮಾಡಿತು. ನೆನಪಿಟ್ಟುಕೋ ಗೆಳೆಯ; ನಿನಗೆ ಉತ್ತಮ ಕೆಲಸದ ಜೊತೆ ಐಶಾರಾಮಿ ಜೀವನವೂ ಸಿಕ್ಕಿರಬಹುದು. ನಿನ್ನನ್ನು ದೇವರಂತೆ ಪೂಜಿಸುವ ಹೃದಯ ಮತ್ತೆಂದಿಗೂ ಸಿಗಲಾರದು. ಕೊನೆಯಾದಾಗಿ ಒಂದು ಮನವಿ. ನನ್ನ ಭಾವನೆಗಳೊಂದಿಗೆ ಆಟವಾಡಿದಂತೆ ಯಾವ ಹುಡುಗಿಯ ಜೀವನದಲ್ಲೂ ಆಟವಾಡಬೇಡ , ಯಾಕೆಂದರೆ, ನೊಂದ ಹೆಣ್ಣಿನ ಕಣ್ಣೀರು ಯಾವತ್ತೂ ಒಳ್ಳೆಯದಲ್ಲ ಕಣೋ.

ಶೈಲ ಶ್ರೀ ಬಾಯಾರ್‌

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.