ಸುತ್ತೂರು ಸೇರಿ, ಮುತ್ತುಗಳಾಗಿ…


Team Udayavani, May 7, 2019, 8:03 PM IST

suttur
ಸುತ್ತೂರಿನ ವೀರ ಸಿಂಹಾಸನ ಮಹಾ ಸಂಸ್ಥಾನ ಮಠದ ಅಂಗಳ, ಪ್ರತಿವರ್ಷವೂ ಸಾವಿರಾರು ಬಡ ಮಕ್ಕಳನ್ನು ಸಲಹುತ್ತದೆ. 1962ರಲ್ಲಿ ನೂರಾರು ಮಕ್ಕಳೊಂದಿಗೆ ಶುರುವಾದ ಉಚಿತ ವಸತಿಯುತ ಪ್ರೌಢಶಾಲೆಯಲ್ಲಿ ಇಂದು, ರಾಜ್ಯ ಮತ್ತು ಹೊರ ರಾಜ್ಯಗಳ ನಾಲ್ಕು ಸಾವಿರ ಬಡ ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಈಗ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ ಅವರು ಅನಾಥ, ಬಡ, ರೈತರ ಮಕ್ಕಳಿಗೆ ವಸತಿಯುತ ಉಚಿತ ಶಿಕ್ಷಣ ನೀಡಿ, ಸತøಜೆಗಳನ್ನಾಗಿ ರೂಪಿಸುತ್ತಿದ್ದಾರೆ. ಒಟ್ಟು 4 ಸಾವಿರ ಮಕ್ಕಳು 1 ರಿಂದ 10ನೇ ತರಗತಿವರೆಗೆ ಕಲಿಯುತ್ತಿದ್ದು, ಈ ಪೈಕಿ 2 ಸಾವಿರ ಗಂಡು ಮಕ್ಕಳು ಹಾಗೂ 1 ಸಾವಿರ ಹೆಣ್ಣು ಮಕ್ಕಳು ವಸತಿ ವ್ಯವಸ್ಥೆ ಪಡೆದಿದ್ದಾರೆ. ವಸತಿ ಶಾಲೆಗಳೆಂದರೆ ಸಾಮಾನ್ಯವಾಗಿ 5 ತರಗತಿ ನಂತರ ಮಕ್ಕಳು ದಾಖಲಾಗುತ್ತಾರೆ. ಸುತ್ತೂರು ಶಾಲೆಯಲ್ಲಿ 1ನೇ ತರಗತಿಯಿಂದಲೇ ವಸತಿ ಶಾಲೆಗೆ ದಾಖಲಾತಿ ಇರುವುದು ವಿಶೇಷ. ‘ಇಲ್ಲಿ ಕಲಿತವರು ಸೇನೆ, ವೈದ್ಯಕೀಯ, ರಾಜಕೀಯ, ವ್ಯಾಪಾರ ಕ್ಷೇತ್ರಗಳಲ್ಲಿ ಹೆಸರು ಮಾಡಿದ್ದು, ಪ್ರತಿವರ್ಷದ ಗುರುವಂದನಾ ಕಾರ್ಯಕ್ರಮಕ್ಕೆ ಆಗಮಿಸುವರು’ ಎನ್ನುತ್ತಾರೆ ಸಂಸ್ಥೆಯ ಸಂಯೋಜನಾಧಿಕಾರಿ ತ್ರಿಪುರಾಂತಕ.

ಏಕೆ ಇಲ್ಲಿ ಓದಬೇಕು?

– ಶಿಸ್ತು, ಸಂಸ್ಕಾರಕ್ಕೆ ಆದ್ಯತೆ
– ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಹಾಸ್ಟೆಲ್
– 24 ಗಂಟೆಯೂ ನೀರು ಮತ್ತು ವಿದ್ಯುತ್‌ ಸೌಲಭ್ಯ
– ಮಕ್ಕಳ ಸ್ನಾನಕ್ಕೆ ಬೀಸಿನೀರಿನ ವ್ಯವಸ್ಥೆ
– ಪುಟ್ಟ ಮಕ್ಕಳನ್ನು ನೋಡಿಕೊಳ್ಳಲು ಆಯಾ ಇದ್ದಾರೆ.
– ಬೃಹತ್‌ ಗ್ರಂಥಭಂಡಾರ, ಕಂಪ್ಯೂಟರ್‌ ಲ್ಯಾಬ್‌
– ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.