ನಾನು ಓದಿದ ಪುಸ್ತಕ : “ಆನಂದ’ರ ಕಥಾಪ್ರಪಂಚ


Team Udayavani, May 12, 2020, 5:35 AM IST

ನಾನು ಓದಿದ ಪುಸ್ತಕ : “ಆನಂದ’ರ ಕಥಾಪ್ರಪಂಚ

ಆನಂದ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾದವರು ಅಜ್ಜಂಪುರ ಶ್ರೀನಿವಾಸ. ಅವರು ಅನೇಕರಿಗೆ ಪರಿಚಿತರಿರುವುದು ಅವರ ಪ್ರಸಿದ್ಧ ಕಥೆ “ನಾನು ಕೊಂದ ಹುಡುಗಿ’ಯಿಂದ. ಇವರ ಹಲವಾರು ಸಣ್ಣ ಕಥೆಗಳನ್ನು ಒಗ್ಗೂಡಿಸಿ, ಡಾ.ವಿಜಯಾ ಹರನ್‌ ಅವರು “ಆನಂದ ಅವರ ಸಮಗ್ರ ಕತೆಗಳು’ ಎಂಬ ಪುಸ್ತಕ ಹೊರತಂದಿದ್ದಾರೆ. ಈ ಸಂಕಲನದಲ್ಲಿ, ಆನಂದರ ಸ್ವರಚನೆಯ 20 ಕತೆಗಳು ಮತ್ತು ಅನುವಾದಿಸಿರುವ 12 ಕಥೆಗಳಿವೆ. ಆನಂದರ ಕಥೆಗಳಲ್ಲಿನ ಜೀವಾಳ, ಸರಳ ಭಾಷೆ ಮತ್ತು ವರ್ಣನೆ. ಅವರ ಬಹುಪಾಲು ಕಥೆಗಳಲ್ಲಿ, ಮಧ್ಯಮವರ್ಗದ ಸಂಸಾರಗಳ ಹಲವು ಚಿತ್ರಗಳಿವೆ. ಹಾಸ್ಯ, ಪ್ರಕೃತಿ ವರ್ಣನೆ, ಮಕ್ಕಳ ಬಾಲಲೀಲೆಗಳ ವರ್ಣನೆ, ಮಹಿಳಾ ಪಾತ್ರಗಳ ವರ್ಣನೆಗಳು, ಕತೆಗಳ ಕಲಾತ್ಮಕತೆಯನ್ನು ಹೆಚ್ಚಿಸಿವೆ.

ಭಿಕ್ಷಾನ್ನದ ಕಥಾವಸ್ತು ಹೊಂದಿರುವ “ಭವತಿ ಭಿಕ್ಷಾಂ ದೇಹಿ’ ಕಥೆ ಓದುತ್ತಿದ್ದಂತೆ ಕಣ್ಣಂಚು ತೇವವಾಗುತ್ತದೆ. ಮಾಟಗಾತಿ, ರಾಧೆಯ ಕ್ಷಮೆ, ಕೊನೇ ಎಂಟಾಣೆ-ಕತೆಗಳು, ಇಂಗ್ಲಿಷ್‌ಗೆ ಅನುವಾದಗೊಂಡಿವೆ. ಕನ್ನಡದ ಮಹತ್ವದ ಕಥೆಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ “ನಾನು ಕೊಂದ ಹುಡುಗಿ’ – ಹಿಂದಿಗೆ ಅನುವಾದಗೊಂಡಿದೆ. ಸಾಹಿತ್ಯ ರಚನೆಯ ಹೊರತಾಗಿ, ಆನಂದರು ಹಲವಾರು ಕ್ಷೇತ್ರಗಳಲ್ಲಿ ಪರಿಣತರಾಗಿದ್ದರು. ಉತ್ತಮ ಕ್ರಿಕೆಟಿಗನೂ ಆಗಿದ್ದ ಅವರನ್ನು, “ಸಿಕ್ಸರ್‌ ಸೀತಾರಾಮ್‌’ ಎಂದೂ ಕರೆಯಲಾಗುತ್ತಿತ್ತು. ಇವರ ಬಗೆಗಿನ ಇನ್ನೊಂದು ಅಪರೂಪದ ಸಂಗತಿ ಎಂದರೆ, ಇವರೊಬ್ಬ ಅತ್ಯುತ್ತಮ ಕುಂಚ  ಕಲಾವಿದರೂ ಆಗಿದ್ದರು. ರಾಷ್ಟ್ರಕವಿ ಕುವೆಂಪು ಅವರ “ಕಾನೂರು ಹೆಗ್ಗಡತಿ’ ಕಾದಂಬರಿಯ ಮುಖಪುಟಕ್ಕೆ, ಆನಂದರು ಬರೆದುಕೊಟ್ಟ ಕಾಜಾಣದ ಚಿತ್ರ, ಕುವೆಂಪು ಅವರಿಗೆ ತುಂಬಾ ಮೆಚ್ಚುಗೆಯಾಗಿ, ಮುಂದೆ ಅವರು ಅದನ್ನು ತಮ್ಮ “ಉದಯರವಿ’ ಪ್ರಕಾಶನದ ಚಿಹ್ನೆಯಾಗಿ ಬಳಸಿಕೊಂಡರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಕೆ.ಎಚ್‌. ಸ್ವಾತಿ

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.