ಆರಂಭವಾಗದ ಪ್ರೀತಿಗೆ ಕೊನೆಯ ಸಲಾಂ


Team Udayavani, Mar 3, 2020, 4:16 AM IST

love

ನನ್ನ ಪ್ರೀತಿಯ ಆರಂಭ ಶಿವಮೊಗ್ಗದಲ್ಲಿ ಕಾಲೇಜಿಗೆ ಹೋಗುವಾಗ ಬಸ್ಸಿನಲ್ಲಿ ಶುರುವಾಯಿತು. ಆ ಬಸ್ಸಿನಲ್ಲಿ ಸದಾ ಮುಖಮುಚ್ಚಿ ಕೊಂಡೇ ಇರುತ್ತಿದ್ದ ನನ್ನ ಚೆಲುವೆ ಬರುತ್ತಿದ್ದಳು. ಮೊದಲ ಸಲ ನೋಡಿದಾಗಲೇ ಇಬ್ಬರ ನಡುವೆ ಪ್ರೀತಿಯು ಆರಂಭವಾಯಿತು. ನಿರಂತರ ಎರಡು ವರ್ಷಗಳ ಕಾಲ ಬಸ್ಸಿನಲ್ಲಿ ಅರಳಿ ಕಂಪುಬೀರಿದ ಪ್ರೀತಿ, ಅದೇ ಬಸ್ಸಿನಲ್ಲೇ ಮುಗಿದುಹೋದದ್ದು ನನ್ನ ದುರಾದೃಷ್ಟವೇ ಸರಿ. ಪ್ರತಿ ದಿನವೂ ಬಸ್ಸಿನಲ್ಲೂ ನನ್ನ ಬಳಿ ನಿಲುತ್ತಿದ್ದ ಆ ಮುಖ ನೋಡದ ಚೆಲುವೆಯ ಪ್ರೀತಿ ನನಗೆ ಬೇರೆಲ್ಲಾದರೂ ದೊರಕಲು ಸಾಧ್ಯವೇ?

ನನಗೋ, ನನ್ನ ಪ್ರೀತಿಯನ್ನು ಆವಳ ಬಳಿ ಹೇಳುವ ಆಸೆಯಿದ್ದರೂ ಭಯ, ತಂದೆಯೊಡನೆ ಇದ್ದ ಸಲುಗೆ, ಮದುವೆಗೆ ಬಂದ ಅಕ್ಕ, ಹಣದ ಅಭದ್ರತೆ, ಸಾಂಪ್ರದಾಯಿಕ ಮನೆಯ ಹಿನ್ನಲೆ ನನ್ನ ಪ್ರೀತಿಯನ್ನು ಅವಳ ಬಳಿ ಹೇಳಲೂ ಬಿಡದೆ ಕಂಗಾಲು ಮಾಡಿದ್ದವು. ಕೊನೆಗೂ ಅವಳು ವಿದ್ಯಾಬ್ಯಾಸ ಮುಗಿಯಿತು. ಆ ನಂತರದಲ್ಲಿ, ನಮ್ಮ ನಡುವಿನ ಸಂಪರ್ಕವೂ ಇಲ್ಲವಾಯಿತು.

ಒಂದಷ್ಟು ವರ್ಷಗಳ ನಂತರ ವ್ಯವಹಾರದ ನಿಮಿತ್ತ ಒಬ್ಬರ ಮನೆಗೆ ಹೋದಾಗ ತಿಳಿಯಿತು, ಅದು ಅದೇ ಚೆಲುವೆಯ ಮನೆಯಂದು. ಆವತ್ತು ಅವಳು ನನ್ನ ಗುರುತು ಹಿಡಿದಳು. ತಾಯಿಯ ಬಳಿ ನನ್ನನ್ನು ಬಸ್ಸಿನಲ್ಲಿ ನೋಡಿದ್ದಾಗಿ ಪಿಸುಗುಟ್ಟಿದ್ದು ನನ್ನ ಕಿವಿ ತಲುಪಿತು. ಅ ನನ್ನ ಚೆಲುವೆಯ ಮುಖ ಆಲಿಯಾ ಭಟ್ಟಳನ್ನೂ ಹೋಲುತ್ತಿದ್ದುದ್ದರಿಂದ ಅವಳನ್ನು ಆಲಿಯಾ ಎಂದೂ ಕರೆಯುವ ಮನಸ್ಸಾಯಿತು. ಆದರೆ, ನಾನು ಮನದ ಮಾತು ಹೇಳಿಕೊಳ್ಳುವ ಸ್ಥಿತಿಯಲ್ಲಿ ಇರಲಿಲ್ಲ. ಒಂದು ವೇಳೆ ನಾನು ಹೇಳಿದ್ದರೂ, ಅದನ್ನು ಕೇಳುವ ಸ್ಥಿತಿಯಲ್ಲಿ ಅವಳೂ ಇರಲಿಲ್ಲ. ಈಗ, ಅದನ್ನೆಲ್ಲಾ ನೆನಪಿಸಿಕೊಂಡು ಏನುಪಯೋಗ?

ರಾಸುಮ .ಸಿ. ಭಟ್‌

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.