ಆಶಾವಾದಿಯ ಕನಸು ಆಕಾಶದೆತ್ತರಕ್ಕೆ…


Team Udayavani, Jul 2, 2019, 5:00 AM IST

4

ಕುವೆಂಪು ವಿ.ವಿಯಲ್ಲಿ ಬಡವಿದ್ಯಾರ್ಥಿಗಳ ಅನುಕೂಲಕ್ಕಾಗಿ “ಗಳಿಕೆ ಮತ್ತು ಕಲಿಕೆ’ ಎಂಬ ನೀತಿಯನ್ನು ಜಾರಿ ಮಾಡಿತ್ತು. ಅಂದರೆ, ವಿದ್ಯಾರ್ಥಿಗಳು ಕಲಿಯುವುದರೊಂದಿಗೆ, ದಿನದಲ್ಲಿ ಒಂದು ಗಂಟೆ ವಿ.ವಿಯ ಕೆಲ ವಿಭಾಗಗಳಲ್ಲಿ ಕೆಲಸ ನಿರ್ವಹಿಸಬೇಕಿತ್ತು.

ಇದಕ್ಕಾಗಿ ಗಂಟೆಗೆ 20ರೂ ನೀಡಲಾಗುತ್ತಿತ್ತು. ಪ್ರತೀ ವಿಭಾಗದಿಂದ ಆರ್ಥಿಕವಾಗಿ ಹಿಂದುಳಿದ ಇಬ್ಬರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿತ್ತು. ಅದೃಷ್ಟವೆಂಬಂತೆ , ನಾನು ಕೂಡ ಆಯ್ಕೆ ಆದೆ. ಹೀಗೆ ಕಾರ್ಯ ನಿರ್ವಹಿಸುವಾಗ ಕ್ಲರ್ಕ್‌ ಒಬ್ಬರು ಪರಿಚಯವಾದರು. ಅವರದು ತುಂಬಾ ಮುಗಟಛಿ ವ್ಯಕ್ತಿತ್ವ, ಸರಳ ಜೀವಿ. ಮಾತನಾಡುವಾಗ, ತಮ್ಮ ಮಗಳ ಬಗ್ಗೆ ಹೇಳಿಕೊಂಡರು. “ನಾನೊಬ್ಬ ಸಾಮಾನ್ಯ ವ್ಯಕ್ತಿ. ನನಗೆ ಇಬ್ಬರು ಹೆಣ್ಣು ಮಕ್ಕಳು. ಅದರಲ್ಲಿ ಮೊದಲನೆ ಮಗಳು ಐದನೇ ತರಗತಿಯಲ್ಲಿದ್ದಾಳೆ. ತುಂಬಾ ಚೆನ್ನಾಗಿ ಓದುತ್ತಿದ್ದಾಳೆ. ನನಗೆ ಗಂಡು ಮಕ್ಕಳು ಇಲ್ಲ ಎಂಬ ಕೊರಗಾಗಲಿ, ಬೇಸರವಾಗಲಿ ಇಲ್ಲ.

ಏಕೆಂದರೆ ನನ್ನ ಮಗಳನ್ನು ಯಾವ ಗಂಡು ಮಗುವಿಗೂ ಕಮ್ಮಿ ಇಲ್ಲ ಎನ್ನುವಂತೆ ಬೆಳೆಸುತ್ತಿದ್ದೇನೆ. ದೇಶದ ಮಹಾನ್‌ ನಾಯಕ ಮತ್ತು ನಾಯಕಿಯರ ಸಾಲಿನಲ್ಲಿ ನನ್ನ ಮಗಳ ಹೆಸರಿರಬೇಕು. ಅಂತಹ ಸಾಧನೆ ಮಾಡಿ ಅಪಾರವಾದ ಜನ ಮನ್ನಣೆ ಗಳಿಸಬೇಕು. ಅದರಿಂದ ಬಂದ ಹಣದಲ್ಲಿ ಬಡತನದಿಂದ ನಲುಗುತ್ತಿರುವ ದೀನ ದಲಿತರ ಕಲ್ಯಾಣಕ್ಕಾಗಿ ವಿನಿಯೋಗಿಸಬೇಕು ಅನ್ನೋದು ನನ್ನ ಗುರಿ’ಎನ್ನುತ್ತಾ
ಭಾವುಕರಾದರು.

ಆ ತಂದೆಗೆ. ತನ್ನ ಮಗಳ ಸಾಧನೆಯ ಕನಸನ್ನು ಕಂಡರೂ, ಕೊನೆಗೆ ಬಯಸಿದ್ದು, ಈ ದೇಶದ ಬಡವರ ಹಿತವನ್ನು. ಏಕೆಂದರೆ, ಒಬ್ಬ ಬಡವನ ಕಷ್ಟ, ಇನ್ನೊಬ್ಬ ಬಡವನಿಗೆ ತಾನೆ ಗೊತ್ತಾಗುವುದು?

– ನೇತ್ರಾವತಿ, ಎಮ್‌

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.