ಪದ ಹುಟ್ಟಿದ ಕತೆ


Team Udayavani, Jan 14, 2020, 4:53 AM IST

2

ಗಣಕ ತಂತ್ರಜ್ಞಾನ ಕಣ್ಣು ತೆರೆಯುತ್ತಿದ್ದ ಕಾಲದಲ್ಲಿ ಅದರಲ್ಲಿ ಅತ್ಯಂತ ಗಹನವಾದ ಕೆಲಸ ಮಾಡಿದವರ ಪೈಕಿ ಗ್ರೇಸ್‌ ಹಾಪ್ಪರ್‌ ಎಂಬಾಕೆಯೂ ಒಬ್ಬಳು. ಗಣಿತದ ವಿದ್ಯಾರ್ಥಿನಿಯಾಗಿದ್ದ ಗ್ರೇಸ್‌, ನೌಕಾದಳದಲ್ಲಿಯೂ ಕೆಲಸ ಮಾಡಿ ಆಫೀಸರ್‌ ಪದವಿಗೇರಿದ ಗಟ್ಟಿಗಿತ್ತಿ. ಗಣಕ ವಿಜ್ಞಾನದಲ್ಲಿ ನಡೆಯುತ್ತಿದ್ದ ಕೆಲಸಗಳಲ್ಲಿ ಆಸಕ್ತಿ ಬೆಳೆದು ಕೊನೆಗೆ ಆ ಕ್ಷೇತ್ರಕ್ಕಿಳಿದಳು. ಗಣಕ ಲೋಕದಲ್ಲಿ -quot; ಬಗ್‌ -quot; ಎಂಬ ಪದವನ್ನು ಟಂಕಿಸಿದವಳು ಅವಳೇ. ಈ ಪದ ಗಣಕ ಪದಕೋಶವನ್ನು ಸೇರಿದ ಕತೆ ಸ್ವಾರಸ್ಯವಾಗಿದೆ.

ಒಮ್ಮೆ ಆಕೆ ಕೆಲಸ ಮಾಡುತ್ತಿದ್ದ ಗಣಕದಲ್ಲಿ ಸಮಸ್ಯೆಗಳು ಕಾಣಿಸಿಕೊಂಡವಂತೆ. ಕ್ರಮವಿಧಿ (Algorithm) ಗಳೆಲ್ಲ ಸರಿಯಾಗೇ ಇದ್ದರೂ ಗಣಕ ಮಾತ್ರ ತಪ್ಪುತಪ್ಪಾದ ಉತ್ತರ ತೋರಿಸುತ್ತಿತ್ತು. ತಂತ್ರಾಂಶದಲ್ಲೇನೂ ಸಮಸ್ಯೆಯಿಲ್ಲ ಎನ್ನುವುದನ್ನು ಖಚಿತಪಡಿಸಿಕೊಂಡ ಮೇಲೆ ಗಣಕದ ಒಂದೊಂದೇ ಬಿಡಿಭಾಗಗಳನ್ನು ಸೂಕ್ಷ್ಮವಾಗಿ ಪರೀಕ್ಷಿಸುತ್ತ ಹೋದಾಗ, ಅದರ ಒಂದು ಸರ್ಕ್ನೂಟ್‌ನ ಮೂಲೆಯಲ್ಲಿ ಎರಡಿಂಚು ಉದ್ದದ ಒಂದು ಹಾತೆ ಸಿಕ್ಕಿಕೊಂಡಿದ್ದದ್ದು ಕಾಣಿಸಿತು. ಇದರಿಂದ ವಿದ್ಯುತ್‌ ಸರಬರಾಜು ಸರಿಯಾಗಿ ನಡೆಯದೆ, ಸಿಗ್ನಲ್‌ಗ‌ಳಲ್ಲಿ ಏರುಪೇರಾಗಿತ್ತು. ಗಣಕ ತಪ್ಪು ಫ‌ಲಿತಾಂಶಗಳನ್ನು ಕೊಡುತ್ತಿದ್ದದ್ದಕ್ಕೆ ಹಾತೆಯೇ ಕಾರಣ ಎಂದು ಕೊನೆಗೂ ತಿಳಿಯಿತು. ಅದನ್ನು ತೆಗೆದ ಮೇಲೆ ಗಣಕದ ಆರೋಗ್ಯ ಸುಧಾರಿಸಿತು!

ಮರುದಿನ ಆಕೆಯ ಸಂಗಡಿಗರು -quot; ಕಂಪ್ಯೂಟರಿಗೇನಾಗಿತ್ತು? ಏನು ಸಮಸ್ಯೆ?-quot; ಎಂದು ವಿಚಾರಿಸಿದಾಗ ಗ್ರೇಸ್‌ -quot; ಏನಿಲ್ಲ, There was a bug & quot; ಎಂದಳಂತೆ. ಬಗ್‌ ಎಂದರೆ ಕೀಟ ಎನ್ನುವರ್ಥದಲ್ಲಷ್ಟೇ ಆಕೆ ಹೇಳಿದ್ದಳು. ಮುಂದೆ, ತಂತ್ರಾಂಶದಲ್ಲಿ ನುಸುಳಿ, ಗಣಕದಲ್ಲಿ ಅರ್ಥಹೀನ ಉತ್ತರ ಕಾಣಿಸಿಕೊಳ್ಳಲು ಕಾರಣವಾಗುವ ಎಲ್ಲಾ ಬಗೆಯ ತಪ್ಪುಗಳಿಗೂ -quot;ಬಗ್‌ -quot; ಎಂಬ ಹೆಸರೇ ಗಟ್ಟಿಯಾಯಿತು!

ರೋಹಿತ್‌ ಚಕ್ರತೀರ್ಥ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.