ದ ರಿನೆವೆಂಟ್‌


Team Udayavani, Jul 31, 2018, 6:00 AM IST

4.jpg

ನಿರ್ದೇಶನ: ಅಲೆಹಾಂಡ್ರೊ ಇನರಿತು
ನಿರ್ಮಾಣ: ರೀಜೆನ್ಸಿ ಎಂಟರ್‌ಪ್ರೈಸಸ್‌
ಚೇತನ್‌ ಓ.ಆರ್‌.

ಹ್ಯು ಗ್ಲಾಸ್‌ ಎಂಬ ಬೇಟೆಗಾರನೊಬ್ಬನ ಕತೆಯಿದು. 1823ರಲ್ಲಿ ಆ್ಯಂಡ್ರೂ ಹೆನ್ರಿ ಎಂಬಾತನ ನೇತೃತ್ವದ ಬೇಟೆಗಾರರ ಗುಂಪಿಗೆ ಮಾರ್ಗದರ್ಶಕನಾಗಿ ಹ್ಯು ಗ್ಲಾಸ್‌ ಸೇವೆ ಸಲ್ಲಿಸುತ್ತಿದ್ದ. ಒಮ್ಮೆ ಇವರ ಗುಂಪು, ಕಾಡಿನ ಆದಿವಾಸಿಗಳ ದಾಳಿಗೆ ಸಿಲುಕುತ್ತದೆ. ಗ್ಲಾಸ್‌ಗೆ ಕಾಡಿನ ಅಡ್ಡದಾರಿಗಳೆಲ್ಲ ಚಿರಪರಿಚಿತ. ಸಹವರ್ತಿಗಳ ಪ್ರಾಣ ಕಾಪಾಡುವ ಸಂಕಷ್ಟದಲ್ಲಿದ್ದಾಗ ಒಂದು ಅಡ್ಡದಾರಿಯಲ್ಲಿ ಕರೆದೊಯ್ಯುತ್ತಾನೆ. ಆದರೆ ಅನಿರೀಕ್ಷಿತವಾಗಿ ಕರಡಿಯೊಂದು ಅವನ ಮೇಲೆ ದಾಳಿ ನಡೆಸುತ್ತದೆ. ಒಂದು ಅಪಾಯದಿಂದ ಪಾರಾಗಲು ಹೋಗಿ ಅದಕ್ಕಿಂತಲೂ ದೊಡ್ಡ ಅಪಾಯಕ್ಕೆ ತುತ್ತಾಗುತ್ತಾನೆ. ಭೀಕರ ಕಾದಾಟವೇ ನಡೆದುಹೋಗುತ್ತದೆ ಗ್ಲಾಸ್‌ ಮತ್ತು ಕರಡಿಯ ಮಧ್ಯೆ. ಆತ ತೀವ್ರವಾಗಿ ಗಾಯಗೊಂಡು, ಸಾವು ಬದುಕಿನ ನಡುವೆ ನರಳಾಡುವ ಸ್ಥಿತಿ ತಲುಪುತ್ತಾನೆ. ಅರ್ಧ ದಾರಿಯವರೆಗೆ ಬಂದುಬಿಟ್ಟಿರುವ ಬೇಟೆಗಾರರ ತಂಡ ಅನಿವಾರ್ಯವಾಗಿ ಹ್ಯು ಗ್ಲಾಸ್‌ ಚೇತರಿಸಿಕೊಳ್ಳುವ ತನಕ ಕಾಯಬೇಕಾಗುತ್ತದೆ. ಏಕೆಂದರೆ ದಾರಿ ಗೊತ್ತಿರುವುದು ಅವನೊಬ್ಬನಿಗೆ ಮಾತ್ರ. ಎಲ್ಲರೂ ಅಲ್ಲೇ ಬಿಡಾರ ಹೂಡುತ್ತಾರೆ. ಒಂದೆರಡು ದಿನಗಳಲ್ಲಿಯೇ ಗುಂಪಿನಲ್ಲಿ ಭಿನ್ನಾಭಿಪ್ರಾಯಗಳು ಏಳುತ್ತವೆ. ಅರಣ್ಯದಲ್ಲೇ ಕಾಯಬೇಕು ಎನ್ನುವವರದ್ದೊಂದು ಗುಂಪು. ಅಲ್ಲೇ ಇದ್ದರೆ ಆದಿವಾಸಿಗಳ ಬಾಯಿಗೆ ತುತ್ತಾಗಬೇಕಾಗುತ್ತದೆ ಎನ್ನುವವರದ್ದು ಇನ್ನೊಂದು ಗುಂಪು. ಗ್ಲಾಸ್‌ನನ್ನು ಬಿಟ್ಟು ಹೋಗುವುದು ಹೇಗೆ ಎಂಬ ಪ್ರಶ್ನೆ ಎದುರಾದಾಗ, ಆತನಿಗೆ ದಯಾಮರಣ ನೀಡುವ ಬಗ್ಗೆ ಮಾತಾಗುತ್ತದೆ. ಗ್ಲಾಸ್‌ ಸಾಯುವನೇ, ಚೇತರಿಸಿಕೊಳ್ಳುವನೇ, ಬೇಟೆಗಾರರ ಗುಂಪಿನ ಕತೆ ಏನಾಯ್ತು ಇವಿಷ್ಟೂ “ದಿ ರೆವೆನೆಂಟ್‌’ ಸಿನಿಮಾದ ಕಥಾಹಂದರ. ಸಿನಿಮಾ, ನೋಡುಗರನ್ನು ತುದಿಗಾಲಲ್ಲಿ ನಿಲ್ಲಿಸುತ್ತದೆ. 

ಗುರುರಾಜ ಕೊಡ್ಕಣಿ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.