“ಆ ಕರಾಳ ರಾತ್ರಿ’ಯ ಒಂದು ಮೆಸೇಜು

ಅಡ್ಮಿನ್‌ ಸ್ಟೇಷನ್ನಿನ ಕತೆಗಳು

Team Udayavani, Apr 16, 2019, 6:00 AM IST

q-1

ನನಗೆ ವಾಟ್ಸಾಪ್‌ ಮೇಲೆ ಅಷ್ಟೇನೂ ಮೋಹ ಇರಲಿಲ್ಲ. ಆದಷ್ಟು ಕಡಿಮೆಯೇ ಅದನ್ನು ಬಳಸುತ್ತಿದ್ದೆ. ರಂಗಭೂಮಿ ಕಲಾವಿದೆ ಆಗಿದ್ದರಿಂದ ಪ್ರತಿ ನಾಟಕ ಆರಂಭವಾಗುವಾಗಲೂ ಒಂದೊಂದು ಗ್ರೂಪ್‌ ರಚನೆಗೊಳ್ಳುತ್ತಿತ್ತು. ಅದರಲ್ಲಿ ನಾಟಕದ ತಾಲೀಮು, ನಾಟಕಕ್ಕೆ ಸಂಬಂಧಿಸಿದ ವಿಷಯಗಳು ಚರ್ಚೆಗೊಳ್ಳುತ್ತಿದ್ದವು. ಆದರೆ, “ಆ ಕರಾಳ ರಾತ್ರಿ’ ಎನ್ನುವ ನಾಟಕಕ್ಕೆ ನಿರ್ದೇಶಕರು ನೀಡಿದ ಜವಾಬ್ದಾರಿ ಮೇರೆಗೆ ನಾನೇ ವಾಟ್ಸಾಪ್‌ ಗ್ರೂಪ್‌ ರಚಿಸಿ, ಎಲ್ಲರನ್ನೂ ಒಗ್ಗೂಡಿಸಿದೆ. ಅಲ್ಲಿ “ಶುಭೋದಯ’, “ಶುಭರಾತ್ರಿ’ ಸಂದೇಶಗಳಿಗೆ ಅವಕಾಶ ಇರಲಿಲ್ಲ. ಆದರೂ ನನ್ನ ತರಲೆ ಸ್ನೇಹಿತರು ನೀತಿ ಸಂಹಿತೆಯನ್ನು ಉಲ್ಲಂ ಸುತ್ತಿದ್ದರು.

ಈ ವಾಟ್ಸಾಪ್‌ ಗ್ರೂಪ್‌ ಆರಂಭ ಆಗೋದು “ಕ’ ಅಕ್ಷರದಿಂದ. ನನ್ನ ಗೆಳೆಯನ ಹೆಸರೂ “ಕ’ದಿಂದಲೇ ಶುರು. ಅವನಿಗೆ ‘ಐ ಲವ್‌ ಯು’ ಎಂದು ಕಳುಹಿಸಬೇಕಿದ್ದ ಸಂದೇಶವನ್ನು ನಾಟಕದ ಗ್ರೂಪ್‌ಗೆ ಪೋಸ್ಟ್‌ ಮಾಡಿಬಿಟ್ಟೆ. ಅದನ್ನು ನಾನು ಪರಿಶೀಲಿಸಲು ಹೋಗಿರಲಿಲ್ಲ. ಇದನ್ನು ನೋಡಿದ ಸ್ನೇಹಿತನೊಬ್ಬ ಫೋನ್‌ ಮಾಡಿ, ಆಗಿರುವ ಯಡವಟ್ಟಿನ ಬಗ್ಗೆ ಹೇಳಿದ ಮೇಲೆ ನಾನು ಆ ಸಂದೇಶವನ್ನು ಡಿಲೀಟ್‌ ಮಾಡಿದೆ. ಅಂದಿನಿಂದ ನಾಟಕದ ಮಿತ್ರರೆಲ್ಲ ನನಗೆ, “ಐ ಲವ್‌ ಯೂ’ ಅಂತಲೇ ಕಾಲೆಳೆಯುತ್ತಿದ್ದಾರೆ. ಈಗ ಯಾವುದೇ ಮೆಸೇಜನ್ನೂ ಅತ್ಯಂತ ಎಚ್ಚರದಿಂದ ಕಳುಹಿಸುತ್ತೇನೆ.

ಭಾಗ್ಯಶ್ರೀ ಎಸ್‌. ಶಿವಮೊಗ್ಗ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.