“ವಾಂತಿ’ವೀರನ ಎಸ್ಕೇಪ್‌ ಐಡಿಯಾ


Team Udayavani, Jul 3, 2018, 6:00 AM IST

x-5.jpg

ಶಾಲಾ ದಿನಗಳಲ್ಲಿ ನನಗೆ ಮಹೇಶ ಎಂಬ ಗೆಳೆಯನಿದ್ದ. ಆತ ಸಕಲ ಕಲಾವಲ್ಲಭ. ಅದರಲ್ಲೂ, ನಟನೆಯಲ್ಲಿ ಅವನಿಗೆ ಬಹಳ ಆಸಕ್ತಿ ಇತ್ತು. ಯಾರನ್ನಾದರೂ ಒಂದು ಬಾರಿ ನೋಡಿದರೆ ಸಾಕು, ಅವರಂತೆಯೇ ಅನುಕರಿಸಿ ನಟಿಸುವ ಕಲೆ ಅವನಿಗೆ ಕರಗತವಾಗಿತ್ತು. ಇಂಥವನು ಶಾಲೆಯಲ್ಲಿ ಜೊತೆಗಾರನಾದ ಮೇಲೆ ಕೇಳಬೇಕೆ? ಚಕ್ಕರ್‌ ಹೊಡೆದು ಹೊರಗೆ ಹೋಗಲು ಅವನೇ ಹೇಳಿಕೊಟ್ಟ. ನಮ್ಮ ಶಾಲೆಯಿಂದ ಊರಿಗೆ ಬರುವ ದಾರಿಯಲ್ಲೇ ಹಲವಾರು ಹಣ್ಣಿನ ಮರಗಳಿದ್ದವು. ನಮಗೆ ಯಾವಾಗ ನೇರಳೆ, ಬಿಕ್ಕೆ ಹಣ್ಣನ್ನು ತಿನ್ನಬೇಕು ಎನಿಸುತ್ತಿತ್ತೋ, ಆಗೆಲ್ಲಾ ಮಹೇಶನಿಗೆ ವಾಂತಿಯಾಗುತ್ತಿತ್ತು. 

  ಆರೋಗ್ಯ ಸರಿ ಇದ್ದರೂ ಅದು ಹೇಗೆ ವಾಂತಿ ಮಾಡಿಕೊಳ್ಳುತ್ತಿದ್ದ ಅಂತಿದೀರ? ನಮಗೆ ಯಾವಾಗೆಲ್ಲಾ ಕ್ಲಾಸು ಬೋರಾಗುತ್ತಿತ್ತೋ, ಆಗೆಲ್ಲಾ ಅವನಿಗೆ ಸಂಜ್ಞೆ ಮಾಡುತ್ತಿದ್ದೆವು. ಆ ಪುಣ್ಯಾತ್ಮ ತಕ್ಷಣವೇ ವಾಂತಿ “ಬರಿಸಿ’ಕೊಳ್ಳುತ್ತಿದ್ದ! ನಾವು ಕೂಡಲೇ ಓಡಿಹೋಗಿ ಮುಖ್ಯ ಶಿಕ್ಷಕರಿಗೆ ವಿಷಯ ತಿಳಿಸುತ್ತಿದ್ದೆವು. ನಮ್ಮ ನಟನೆಯನ್ನು ತಿಳಿಯದ ಮುಖ್ಯ ಶಿಕ್ಷಕರು, ಮಹೇಶನನ್ನು ಕರೆದು “ಹುಷಾರಾಗಿ ಮನೆಗೆ ಹೋಗು. ಒಬ್ಬನೇ ಹೋಗುವುದು ಬೇಡ. ಜೊತೆಯಲ್ಲಿ ಯಾರನ್ನಾದರೂ ಕರೆದುಕೊಂಡು ಹೋಗು’ ಎನ್ನುತ್ತಿದ್ದರು. ಅವರು ಅಷ್ಟು ಹೇಳಿದ್ದೇ ತಡ, ನಾ ಮುಂದು ತಾ ಮುಂದು ಎಂದು ತರಗತಿಯಲ್ಲಿ ಎಲ್ಲರೂ ಮಹೇಶನ ಪುಸ್ತಕದ ಚೀಲವನ್ನು ಹಿಡಿಯಲು ಮುಂದಾಗುತ್ತಿದ್ದರು. ತರಗತಿಯ ಆವರಣ ದಾಟುವವರೆಗೆ ಅಳುತ್ತಿದ್ದ ಮಹೇಶ, ಆವರಣ ದಾಟಿದ ಕೂಡಲೇ ಮೊದಲಿನಂತಾಗಿಬಿಡುತ್ತಿದ್ದ. ಅದು ಹೇಗೆ ವಾಂತಿ ಮಾಡಿದೆ ಎಂದು ಕೇಳಿದರೆ, ಅದರ ಹಿಂದಿನ ಮರ್ಮವನ್ನು ಹೇಳುತ್ತಿದ್ದ. ಮಧ್ಯಾಹ್ನ ಊಟವಾದ ಮೇಲೆ ಹೊಟ್ಟೆ ಹಿಡಿಸಲಾರದಷ್ಟು ನೀರು ಕುಡಿದು ಕುಣಿಯುತ್ತಿದ್ದನಂತೆ. ನಂತರ ಬಲವಂತವಾಗಿ ಬಿಕ್ಕಳಿಸಿ, ವಾಂತಿ ಬರಿಸಿಕೊಳ್ಳುತ್ತಿದ್ದನಂತೆ. 

 ಗಿರೀಶ  ಜಿ.ಆರ್‌.

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.