ನಿನ್ನ ವಂಚನೆಯನ್ನು ಕ್ಷಮಿಸ್ತೀನಿ…


Team Udayavani, Mar 5, 2019, 12:30 AM IST

3-letter-nagaraja.jpg

ನಿನ್ನ ಚಿಂತೆಯಲ್ಲಿಯೇ ನಾನು ಕೊರಗುತ್ತಾ ಕುಳಿತಿಲ್ಲ. ಸಾಧನೆಯ ಮೊದಲ ಮೆಟ್ಟಿಲನ್ನು ಏರಿದ್ದಾಗಿದೆ. ಪ್ರತ್ಯಕ್ಷವಾಗಿಯೋ, ಪರೋಕ್ಷವಾಗಿಯೋ ಅದಕ್ಕೆ ನೀನೇ ಕಾರಣ. ನನ್ನನ್ನು ಕಟೆದು ಮೂರ್ತಿಯನ್ನಾಗಿ ಮಾಡುತ್ತಿರುವ ನಿನಗೆ ಥ್ಯಾಂಕ್ಸ್‌. 

ಏ ಬೆಳಗಾವಿ ಹುಡುಗ,
ಏನಪ್ಪಾ, ಮತ್ತೆ ಯಾಕೆ ಪತ್ರ ಬರೀತಾ ಇದಾಳೆ ಅಂತ ಯೋಚೆ ಮಾಡ್ತಾ ಇದ್ದೀಯ? ನಿಂಗೆ ಗೊತ್ತಿಲ್ವಾ ನಾನು ಮನೆಯಿಂದ ಹೊರಗೇ ಬರದ ಹುಡುಗಿ ಅಂತ. ಮನೆ, ಕಾಲೇಜು, ಓದು ಇದಿಷ್ಟೇ ನನ್ನ ಜೀವನವಾಗಿತ್ತು. ಎಲ್ಲ ವಿಷಯದಲ್ಲೂ ಅನುಸರಿಸಿಕೊಂಡು ಹೋಗುವ ಹುಡುಗಿಯಾಗಿದ್ದೆ. ನೀನು ನನ್ನ ಜೀವನದಲ್ಲಿ ಬಂದ ಮೇಲೆ ನಾನು ಬದುಕುವ ರೀತಿಯೇ ಬದಲಾಯ್ತು. ಯಾವತ್ತೂ, ಯಾವುದಕ್ಕೂ ಹಠ ಹಿಡಿಯದ ನಾನು, ನಿನ್ನ ವಿಷಯದಲ್ಲಿ ಹಠ ಹಿಡಿದು ಕುಳಿತಿದ್ದೇನೆ. ಕಾರಣ, ನಿನ್ನ ಮೇಲಿನ ಪ್ರೀತಿ! 

ನೀನಂದ್ರೆ ನಂಗೆ ಒಂದು ರೀತಿಯ ಭಯ ಇತ್ತು. ಅದಕ್ಕೂ ಮಿಗಿಲಾಗಿ ಪ್ರೀತಿ ಇತ್ತು. ನನ್ನ ಹೃದಯದ ಒಡೆಯ ಎಂಬ ಭ್ರಮೆ ಇತ್ತು. ಪ್ರೀತಿಯ ಅರಿವು ಕೂಡ ಇಲ್ಲದ ನನಗೆ, “ಪ್ರೀತಿ ಅಂದ್ರೆ ಏನು?’ ಅಂತ ಕೇಳಿದ್ರೆ, ಕಣ್ಮುಚ್ಚಿ ನಿನ್ನ ಹೆಸರು ಹೇಳುತ್ತಿದ್ದೆ. ಅವತ್ತೂಂದಿನ, “ನಾನು ನಿನ್ನ ಜೀವನದಲ್ಲಿ ಬಂದಿರೋದೇ ನಿನ್ನನ್ನು ಕೊನೆಯವರೆಗೆ ಸಂತೋಷದಿಂದ ಇಡೋಕೆ’ ಅಂತ ನೀನು ಹೇಳಿದ್ದೆ. ಆದರೀಗ, “ನೀನು ಯಾರು?’ ಅಂತ ಕೇಳ್ತಾ ಇದ್ದೀಯಲ್ಲ! ನಾನೆಲ್ಲಿಗೆ ಹೋಗಲಿ ಹೇಳು?

ಈ ಜೀವ, ಜೀವನ ಎಲ್ಲವೂ ನೀನೇ ಎಂದು ನಂಬಿದ್ದ ನನಗೆ, ಹುಚ್ಚಿಯಂತೆ ನಿನ್ನನ್ನು ಪ್ರೀತಿಸುತ್ತಿದ್ದ ನನಗೆ ಪ್ರತಿಯಾಗಿ ಸಿಕ್ಕಿದ್ದೇನು? ಬರೀ ನೋವು. ಆದರೆ, ನಿನ್ನ ಚಿಂತೆಯಲ್ಲಿಯೇ ನಾನು ಕೊರಗುತ್ತಾ ಕುಳಿತಿಲ್ಲ. ಸಾಧನೆಯ ಮೊದಲ ಮೆಟ್ಟಿಲನ್ನು ಏರಿದ್ದಾಗಿದೆ. ಪ್ರತ್ಯಕ್ಷವಾಗಿಯೋ, ಪರೋಕ್ಷವಾಗಿಯೋ ಅದಕ್ಕೆ ನೀನೇ ಕಾರಣ. ನನ್ನನ್ನು ಕಟೆದು ಮೂರ್ತಿಯನ್ನಾಗಿ ಮಾಡುತ್ತಿರುವ ನಿನಗೆ ಥ್ಯಾಂಕ್ಸ್‌. ಕೊನೆಯದಾಗಿ ಒಂದು ಮಾತು; ನಾವು ಕಂಡ ಕನಸುಗಳಿಗೆ ನೀರುಣಿಸಿ, ಹಳೆ ಬೇರನ್ನು ಹೊಸದಾಗಿ ಚಿಗುರಿಸುವ ಆಸೆ ನಿನ್ನಲ್ಲಿದ್ದರೆ ಮತ್ತೆ ಮರಳಿ ಬಾ. ನನ್ನ ಹೃದಯದ ಬಾಗಿಲು ನಿನಗಾಗಿ ಯಾವತ್ತೂ ತೆರೆದಿರುತ್ತದೆ. ನಿನ್ನ ಮೇಲಿನ ಪ್ರೀತಿ ನನ್ನಲ್ಲಿ ಇನ್ನೂ ಜೀವಂತವಾಗಿದೆ.

ನಿನ್ನ ಪ್ರೀತಿಯ ನಿರೀಕ್ಷೆಯಲ್ಲಿ
ಅಚ್ಚು

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.