ಟೆನ್ ಟೆನ್ ಟೆನ್


Team Udayavani, Aug 29, 2019, 5:00 AM IST

u-54

ಪ್ರಮುಖ ವ್ಯಕ್ತಿಗಳ ಪರಿಚಯವನ್ನು ಕೇವಲ ಹತ್ತೇ ಹತ್ತು ಪಾಯಿಂಟ್‌ಗಳಲ್ಲಿ ಕಟ್ಟಿ ಕೊಡುವ ಪ್ರಯತ್ನವಿದು…

1. ಇನ್ಫೋಸಿಸ್‌ ಸಾಫ್ಟ್ವೇರ್‌ ಸಂಸ್ಥೆಯ ಸ್ಥಾಪಕ ಎನ್‌.ಆರ್‌. ನಾರಾಯಣ ಮೂರ್ತಿ ಅವರ ಪೂರ್ಣ ಹೆಸರು, ನಾಗವಾರ ರಾಮರಾವ್‌ ನಾರಾಯಣ ಮೂರ್ತಿ.
2. ಅವರು ಹುಟ್ಟಿದ್ದು ಈಗಿನ ಚಿಕ್ಕಬಳ್ಳಾಪುರ (ಆಗಿನ ಕೋಲಾರ) ಜಿಲ್ಲೆಯ ಶಿಡ್ಲಘಟ್ಟದಲ್ಲಿ.
3. ಅವರನ್ನು “ಭಾರತದ ಮಾಹಿತಿ ತಂತ್ರಜ್ಞಾನದ ಜನಕ’ ಎಂದು ಗುರುತಿಸಲಾಗುತ್ತದೆ.
4. ಐಐಟಿ ಕಾನ್‌ಪುರದಲ್ಲಿ ಕಂಪ್ಯೂಟರ್‌ ಸೈನ್ಸ್‌ ಪದವಿ ಓದಿರುವ ಅವರು, 1976ರಲ್ಲಿ ಸಾಫೊóàನಿಕ್ಸ್‌ ಎಂಬ ಕಂಪನಿ ಪ್ರಾರಂಭಿಸಿದ್ದರು.
5. ಆದರೆ, ಆ ಕಂಪನಿ ಒಂದೂವರೆ ವರ್ಷಗಳಲ್ಲಿಯೇ ಮುಚ್ಚಲ್ಪಟ್ಟಿತು. ಆಗ ಅವರು, ಆರು ಜನ ಸ್ನೇಹಿತರೊಡಗೂಡಿ ಇನ್ಫೋಸಿಸ್‌ ಕಂಪನಿಯನ್ನು ಹುಟ್ಟು ಹಾಕಿದರು.
6. ಇನ್ಫೋಸಿಸ್‌ ಸ್ಥಾಪನೆಗೆ ಮೂರ್ತಿ ಅವರು, ತಮ್ಮ ಮಡದಿ ಸುಧಾ ಮೂರ್ತಿ ಅವರಿಂದಲೇ 10 ಸಾವಿರ ರೂ. ಸಾಲ ಪಡೆದಿದ್ದರು.
7. 1990ರಲ್ಲಿ ಇನ್ಫೋಸಿಸ್‌ ನಷ್ಟಕ್ಕೆ ಸಿಲುಕಿ ಮುಚ್ಚಲ್ಪಡುವ ಸ್ಥಿತಿ ಬಂದಾಗಲೂ ಎದೆಗುಂದದ ಮೂರ್ತಿಯವರು ಮತ್ತೆ ಕಂಪನಿಯನ್ನು ಬಲಿಷ್ಟಗೊಳಿಸಿದರು.
8. ಸರಳ ಜೀವನ ನಡೆಸುವ ಮೂರ್ತಿಯವರು ಪ್ರತಿ ತಿಂಗಳು ತಪ್ಪದೇ ಖರ್ಚು ಮಾಡುವುದು ಪುಸ್ತಕ ಖರೀದಿಗೆ ಮಾತ್ರ.
9. ಮಡದಿ ಸುಧಾಗೆ ಪುಸ್ತಕಗಳನ್ನೇ ಉಡುಗೊರೆಯಾಗಿ ನೀಡುವ ಮೂರ್ತಿ, ಪ್ರತಿ ಬಾರಿಯೂ ಮೊದಲ ಪುಟದಲ್ಲಿ “ಟು ಯು, ಫ್ರಂ ಮಿ’ ಎಂದು ಬರೆಯುತ್ತಾರಂತೆ.
10. ಪದ್ಮಶ್ರೀ, ಪದ್ಮವಿಭೂಷಣ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದಾರೆ.

ಸಂಗ್ರಹ: ಪ್ರಿಯಾಂಕ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.