ನಿಜಕ್ಕೂ ಹರಿದ ಮದ್ಯದ ಹೊಳೆ

ಹಿಸ್ಟರಿ ಕಥೆ

Team Udayavani, Jul 4, 2019, 5:00 AM IST

3

ಮದ್ಯದ ಹೊಳೆ ಹರಿಯಬೇಕು ಎನ್ನುವ ಕಲ್ಪನೆ ಬಹುತೇಕ ಪಾನಪ್ರಿಯರದು. ಅಮೆರಿಕದ ಬಾಸ್ಟನ್‌ ನಗರದಲ್ಲಿ ಅದು ಅಕ್ಷರಶಃ ಕಾರ್ಯರೂಪಕ್ಕೆ ಬಂದಿತ್ತು. 1919ರ ಜನವರಿ 15ರಂದು ಅಂಥದ್ದೊಂದು ಘಟನೆಗೆ ನಗರ ಸಾಕ್ಷಿಯಾಗಿತ್ತು. ಹೇಳಬೇಕೆಂದರೆ ಅಂದು ಮದ್ಯದ ಹೊಳೆಯಲ್ಲ ಸುನಾಮಿಯೇ ಎದ್ದಿತ್ತು. ಮದ್ಯ ತಯಾರಿಕಾ ಘಟಕದಲ್ಲಿ 90 ಅಡಿ ಎತ್ತರದ ಬೃಹತ್‌ ಉಕ್ಕಿನ ಟ್ಯಾಂಕ್‌ ಒಂದಿತ್ತು. ಅದರಲ್ಲಿ 25 ಲಕ್ಷ ಗ್ಯಾಲನ್‌ಗಳಷ್ಟು ಪ್ರಮಾಣದ ರಮ್‌ ತಯಾರಿಕೆಗೆ ಬಳಸುವ ದ್ರವವನ್ನು ತುಂಬಿಸಿದ್ದರು. ತಾಪಮಾನದಲ್ಲಿನ ವ್ಯತ್ಯಯ ಮತ್ತು ರಾಸಾಯನಿಕ ರಿಯಾಕ್ಷನ್‌ನಿಂದಾಗಿ ಟ್ಯಾಂಕ್‌ ಒಡೆದು ಹೋಗಿದ್ದೇ ಅನಾಹುತಕ್ಕೆ ಕಾರಣವಾಗಿತ್ತು. ಟ್ಯಾಂಕನ್ನು ನೆಲಮಟ್ಟದಿಂದ 50 ಅಡಿ ಎತ್ತರದಲ್ಲಿ ನಿಲ್ಲಿಸಲಾಗಿತ್ತು. ಟ್ಯಾಂಕ್‌ ಒಡೆದಾಗ ಅಷ್ಟೂ ಪ್ರಮಾಣದ ಮದ್ಯದ ದ್ರವ ರಸ್ತೆಗೆ ನುಗ್ಗಿತ್ತು. ಸುಮಾರು 15 ಅಡಿಗಳಷ್ಟು ಎತ್ತರದ ಅಲೆ ಎದ್ದಿದ್ದವು. ರಸ್ತೆಯಿಂದ ಮನೆಗಳಿಗೆ, ಅಂಗಡಿಗಳಿಗೆ ನುಗ್ಗಿ ರಾದ್ಧಾಂತವೇ ಸೃಷ್ಟಿಯಾಗಿತ್ತು. ವಾಹನಗಳು, ಕುದುರೆ ಗಾಡಿಗಳು ಆ ಮದ್ಯದ ಹೊಳೆಯಲ್ಲಿ ಮಿಂದೆದ್ದವು. ಪ್ರಾಣಹಾನಿಗೂ ಇದು ಕಾರಣವಾಗಿತ್ತು ಎಂದರೆ ಘಟನೆಯ ಗಂಭೀರತೆಯ ಅರಿವಾಗುತ್ತದೆ. ಸುತ್ತಮುತ್ತಲ ಪ್ರದೇಶವನ್ನು ಸ್ವತ್ಛ ಮಾಡಲು ವಾರಗಟ್ಟಲೆ ಬೇಕಾಯಿತು. ಘಟನೆ ನಡೆದ ದಶಕಗಳ ನಂತರವೂ ವಾಸನೆ ಉಳಿದೇ ಇತ್ತು ಎಂದು ಸ್ಥಳೀಯರು ನೆನಪಿಸಿಕೊಂಡಿದ್ದರು.

ಹವನ

ಟಾಪ್ ನ್ಯೂಸ್

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

car-parkala

Road Mishap ಬೈಕ್‌ ಅಪಘಾತ: ಸವಾರ ಸಾವು

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Heart Attack; ಬೈಕ್‌ ಓಡಿಸುತ್ತಿರುವಾಗಲೇ ಹೃದಯಾಘಾತ; ಸಾವು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.