ಪುಟಾಣಿ ನ್ಯೂಸ್‌ ಆ್ಯಂಕರ್‌ಗಳು!


Team Udayavani, Nov 16, 2017, 6:20 AM IST

side1.jpg

ಪುಟಾಣಿ ಮಕ್ಕಳು ಸಮಸ್ಯೆಗಳ ಕುರಿತು ಪ್ಯಾನಲ್‌ ಡಿಸ್ಕಶನ್‌ ನಡೆಸಿದರೆ ಹೇಗಿರುತ್ತೆ? ಹಾಂ, ಇಂಥ ವಿಭಿನ್ನ ಐಡಿಯಾದ ಶೋ ಒಂದು ಸಿದ್ಧವಾಗಿದೆ. “ದ ಚಿಲ್ಡ್ರನ್ಸ್‌ scrappy ನ್ಯೂಸ್‌ ಸರ್ವಿಸ್‌’  ಹೆಸರಿನ ಇಂಡಿಯನ್‌ ಶೋನ ಸಂಪೂರ್ಣ ಜವಾಬ್ದಾರಿ ಮಕ್ಕಳದ್ದೇ ಆಗಿದೆ. ಇಬ್ಬರು ಪುಟಾಣಿ ನಿರೂಪಕರು ಈ ಶೋ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ಸೇರಿದಂತೆ ಭಾರತದ ಆಯ್ದ ನಗರಗಳಿಂದ ಪುಟಾಣಿ ವರದಿಗಾರರು ತಮಗೆ ಕುತೂಹಲವೆನಿಸಿದ ಸಂಗತಿಗಳನ್ನು, ಸಮಸ್ಯೆಗಳನ್ನು ಚಿತ್ರೀಕರಣ ನಡೆಸಿ ವರದಿ ಮಾಡುತ್ತಾರೆ. ಅದರ ಕುರಿತು ಕೇಂದ್ರ ಕಚೇರಿ ಮುಂಬೈನ ಸ್ಟುಡಿಯೋನಲ್ಲಿ ಮಕ್ಕಳು ಕಾರ್ಯಕ್ರಮವನ್ನು ನಡೆಸಿಕೊಡುತ್ತಾರೆ.

ಒಂದು ಗಂಟೆಯ ಅವಧಿಯ ಶೋ ಇದಾಗಿದ್ದು, ಆಟದ ಮೈದಾನಕ್ಕೆ ಜಾಗದ ಕೊರತೆ, ಸಮುದ್ರವನ್ನು ಸೇರುತ್ತಿರುವ ಪ್ಲಾಸ್ಟಿಕ್‌ ಇವೇ ಮುಂತಾದ ಸಮಸ್ಯೆಗಳ ಬಗ್ಗೆ ಚರ್ಚಿಸಲು ದೊಡ್ಡವರನ್ನೂ ನ್ಯೂಸ್‌ರೂಂಗೆ ಆಹ್ವಾನಿಸಲಾಗುತ್ತದೆ. ಸದ್ಯ ಈ ತಂಡದವರು ಬೆಂಗಳೂರಿನಲ್ಲಿ ಈ ವಾರವಿಡೀ ಸ್ಥಳೀಯ ಸಮಸ್ಯೆಗಳ ಕುರಿತು ಜನರನ್ನು ಮಾತನಾಡಿಸಿ ಶೂಟಿಂಗ್‌ ನಡೆಸುತ್ತಿದ್ದಾರೆ. ಈ ಕಾರ್ಯಕ್ರಮವನ್ನು ಅವರದೇ ವೆಬ್‌ಸೈಟಿನಲ್ಲಿ, ಅಂದರೆ “www.scrappynews.com’ನಲ್ಲಿ ವೀಕ್ಷಿಸಬಹುದು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.