ಮೋಸ ಹೋದ ಪೆದ್ದಣ್ಣ 


Team Udayavani, Aug 31, 2017, 6:25 AM IST

Chinnari-2.jpg

ಊರಿಗೆ ಭಾರೀ ಶ್ರೀಮಂತನಾಗಿದ್ರೂ ಪೆದ್ದಣ್ಣ ಮಹಾಜಿಪುಣ. ಯಾರಿಗೂ, ಯಾವತ್ತೂ ನಯಾಪೈಸೆಯನ್ನಾಗಲೀ, ಕಾಳು ಧಾನ್ಯವನ್ನಾಗಲೀ ದಾನ ಮಾಡಿದವನೇ ಅಲ್ಲ. ಊರಿನಲ್ಲಿ ಎಲ್ಲರೂ ಆತನನ್ನು “ಮಹಾಜಿಪುಣ’ನೆಂದು ಗೇಲಿ ಮಾಡುತ್ತಿದ್ದರು. ಒಮ್ಮೆ ಆತನ ಮನೆಗೆ ಮಹಾಗುರುಗಳು ಶಿಷ್ಯರ ಸಮೇತ ಆಗಮಿಸಿದರು. ಪೆದ್ದಣ್ಣ ಅವರನ್ನು ಗೌರವದಿಂದ ಸ್ವಾಗತಿಸಿ, ಸತ್ಕರಿಸಿದ.

ಆ ಶಿಷ್ಯರಲ್ಲಿ ಒಬ್ಬ ಪೆದ್ದಣ್ಣನ ಹತ್ತಿರ ಬಂದು, “ನಮ್‌ ಗುರುಗಳು ಕಾಡಿನಲ್ಲಿ ಕಠಿಣ ತಪಸ್ಸು ಮಾಡಿ ಸಿದ್ಧಿ ಪಡೆದಿದ್ದಾರೆ. ಯಾರು ಏನೇ ಕೇಳಿದ್ರೂ ಅವರು ಅದನ್ನು ಈಡೇರಿಸ್ತಾರೆ’ ಎಂದು ಕಿವಿಯಲ್ಲಿ ಉಸುರಿದ. ಮೊದಲೇ ಜಿಪುಣ, ದುರಾಸೆ ಜಾಸ್ತಿ. ಗುರುಗಳನ್ನು ಕೇಳಿಕೊಂಡು ತಾನು ಇನ್ನಷ್ಟು ಧನಿಕನಾಗ್ಬೇಕು ಎಂಬ ಆಸೆ ಹುಟ್ಟಿತು ಅವನಲ್ಲಿ. ಗುರುಗಳ ಹತ್ತಿರ ಹೋಗಿ, “ಮಾನ್ಯರೇ ತಮ್ಮ ತಪಶಕ್ತಿಯಿಂದ ನನ್ನ ಸಂಪತ್ತು ದುಪ್ಪಟ್ಟಾಗುವಂತೆ ಅನುಗ್ರಹಿಸಿ’ ಎಂದು ಮನವಿ ಮಾಡಿಕೊಂಡ. ಆ ಮಾತು ಕೇಳಿ ನಸುನಕ್ಕ ಗುರುಗಳು ಕ್ಷಣ ಹೊತ್ತು ಧ್ಯಾನ ಮಾಡಿ, “ಹಾಗೇನು? ಅದಕ್ಕೇನಂತೆ ಅವಶ್ಯವಾಗಿ ಮಾಡೋಣ. ಅದಕ್ಕಾಗಿ ಒಂದು ವಿಶೇಷ ಪೂಜೆ ಮಾಡಬೇಕು. ನಿನ್ನಲ್ಲಿರುವ ಎಲ್ಲ ಧನ-ಕನಕ-ಸಿರಿ-ಸಂಪತ್ತನ್ನು ಪೂಜೆಗೆ ತಂದಿಡು’ ಎಂದು ಆಜ್ಞಾಪಿಸಿದರು.

ಪೆದ್ದಣ್ಣ ಬಹಳ ಉತ್ಸಾಹದಿಂದ ತನ್ನಲ್ಲಿದ್ದ ನಗ-ನಾಣ್ಯ- ಸಂಪತ್ತನ್ನೆಲ್ಲ ತಂದು ಗುರುಗಳ ಮುಂದಿಟ್ಟ. ಗುರುಗಳು ಪೂಜೆ ಪ್ರಾರಂಭಿಸಿದರು. ಶಿಷ್ಯರು ಮಂತ್ರ ಪಠಿಸುತ್ತಾ ಯಾವುದೋ ಬೂದಿಯನ್ನು ಪೆದ್ದಣ್ಣನ ಮುಖಕ್ಕೆ ಎರಚಿದರು. ಕಣ್ಣು ಕತ್ತಲೆ ಬಂದು ಆತ ಜ್ಞಾನ ತಪ್ಪಿ ಮಲಗಿದ. ಕೆಲ ಸಮಯದ ನಂತರ ಎಚ್ಚರವಾಗಿ ನೋಡಿದಾಗ, ತನ್ನೆಲ್ಲಾ ಸಂಪತ್ತಿನ ಜೊತೆಗೆ ಗುರು-ಶಿಷ್ಯರು ನಾಪತ್ತೆಯಾಗಿರುವುದು ಗೊತ್ತಾಯ್ತು. ಅತಿ ಆಸೆಯಿಂದ ಮೋಸಗಾರರ ಬಲೆಗೆ ಬಿದ್ದು ಪೆದ್ದಣ್ಣ ಸಿರಿ-ಸಂಪತ್ತನ್ನು ಕಳೆದುಕೊಂಡ.

– ಅಮರಯ್ಯ ಪತ್ರಿಮಠ, ಸುರಪುರ

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.