ಶಿಕಾಗೋ ಬೆಂಕಿ ದುರಂತ


Team Udayavani, Oct 3, 2019, 9:53 AM IST

x-52

ಗ್ರಹಚಾರ ಕೆಟ್ಟರೆ ಹಗ್ಗವೂ ಹಾವಾಗುತ್ತೆ ಎನ್ನುವುದಕ್ಕೆ ನಿದರ್ಶನದಂತಿದೆ “ಶಿಕಾಗೊ ಬೆಂಕಿ ದುರಂತ’. ಅದು ಇತಿಹಾಸದಲ್ಲಿ “ಗ್ರೇಟ್‌ ಶಿಕಾಗೊ ಫೈಯರ್‌’ ಎಂದೆ ಕುಖ್ಯಾತಿ ಪಡೆದಿದೆ. ಸಾಮಾನ್ಯವಾಗಿ ಬೆಂಕಿ ದುರಂತಗಳಲ್ಲಿ ಒಂದು ಮನೆ ಅಥವಾ ಅದರ ಅಕ್ಕಪಕ್ಕದ ಮನೆಗಳಿಗೆ ಬೆಂಕಿ ಹಬ್ಬಿ, ಹಾನಿ ಸಂಭವಿಸುತ್ತದೆ. ಆದರೆ 1871ರಲ್ಲಿ ನಡೆದ ಶಿಕಾಗೊ ಬೆಂಕಿ ದುರಂತದಲ್ಲಿ ಅರ್ಧಕ್ಕೂ ಹೆಚ್ಚು ನಗರ ಬೆಂಕಿಗೆ ಆಹುತಿಯಾಗಿತ್ತು. 300 ಮಂದಿ ಅಸುನೀಗಿದ್ದರು. ಒಂದು ಲಕ್ಷ ಮಂದಿ ತಮ್ಮ ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾದರು. ನಗರವನ್ನೇ ಬಲಿಪಡೆದ ಬೆಂಕಿ ಮೊದಲಿಗೆ ಶುರುವಾಗಿದ್ದು ಎಲ್ಲಿ ಎಂಬುದರ ಕುರಿತಾಗಿ ಅನೇಕ ಕಥೆಗಳಿವೆ. ಶ್ರೀಮತಿ ಓಲೇರಿ ಎಂಬ ಮಹಿಳೆ ಕೊಟ್ಟಿಗೆಯಲ್ಲಿ ಹಸುವೊಂದನ್ನು ಕಟ್ಟಿಹಾಕಿದ್ದಳು. ಅದು ತನ್ನ ಕಾಲ ಬಳಿಯಿದ್ದ ಸೀಮೆಎಣ್ಣೆ ಬುಡ್ಡಿಯನ್ನು ಒದ್ದಾಗ ಹುಲ್ಲಿನ ಮೆದೆಗಳಿಗೆ ಬೆಂಕಿ ತಗುಲಿ ಅಕ್ಕಪಕ್ಕ ಹಬ್ಬಿತು ಎನ್ನುವುದು ಅಂಥ ಕಥೆಗಳಲ್ಲೊಂದು! ಅದೇನೇ ಇದ್ದರೂ ಬೆಂಕಿ ಊರನ್ನೇ ಬಲಿ ಪಡೆಯುವುದಕ್ಕೆ ಅನೇಕ ಕಾರಣಗಳಿದ್ದವು. ಆ ವರ್ಷ ಶಿಕಾಗೋ ನಗರ ಮಳೆಯನ್ನೇ ಕಂಡಿರಲಿಲ್ಲ. ಬರದ ವಾತಾವರಣವಿತ್ತು. ಅಲ್ಲದೆ ಅದೇ ಸಮಯದಲ್ಲಿ ಉತ್ತರಾಭಿಮುಖವಾಗಿ ಬೀಸಿದ ಗಾಳಿ, ಬೆಂಕಿ ಬಹಳ ಬೇಗ ಹರಡಲು ಕಾರಣವಾಯಿತು. ಇನ್ನೊಂದು ಮುಖ್ಯವಾದ ಅಂಶವೊಂದಿದೆ. ಆಗಿನ ಕಾಲದಲ್ಲಿ ಶಿಕಾಗೋನಲ್ಲಿ ಮರಮುಟ್ಟುಗಳ ಬಳಕೆ ಅತ್ಯಧಿಕವಾಗಿತ್ತು. ಮನೆ ಕಟ್ಟಲು ಮರವನ್ನು ಉಪಯೋಗಿಸುತ್ತಿದ್ದರು, ಛಾವಣಿಗೆ ಡಾಂಬರಿನಿಂದ ರೂಪಿತವಾದ ಶೀಟುಗಳನ್ನು ಹೊದ್ದಿರುತ್ತಿದ್ದರು, ರಸ್ತೆಗಳು, ಪಾದಚಾರಿ ಮಾರ್ಗಗಳು ಮರದಿಂದಲೇ ನಿರ್ಮಿತವಾಗಿದ್ದವು. ಹೀಗಾಗಿ ಬೆಂಕಿ ಹತ್ತಿಕೊಳ್ಳುವುದು ಸುಲಭವಾಯಿತು.

ಹವನ

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.