ಗಾಳಿಯಲ್ಲಿ ತೇಲುವ ಗ್ಲಾಸು

ಗಿಲಿಗಿಲಿ ಮ್ಯಾಜಿಕ್‌

Team Udayavani, Apr 11, 2019, 6:00 AM IST

Chinnari-Magic-726

ಟೇಬಲ್ಲಿನ ಮೇಲೆ ಒಂದು ಪ್ಲಾಸ್ಟಿಕ್‌ ಗ್ಲಾಸನ್ನು ಇಡಲಾಗಿದೆ. ಜಾದೂಗಾರ ಗ್ಲಾಸಿನ ಹತ್ತಿರ ತನ್ನ ಎರಡೂ ಕೈಗಳನ್ನು ತೆಗೆದುಕೊಂಡು ಹೋಗಿ ನಿಧಾನವಾಗಿ ಮೇಲೆತ್ತುತ್ತಾನೆ. ಆಗ ಗ್ಲಾಸ್‌ ಕೂಡಾ ಗಾಳಿಯಲ್ಲಿ ತೇಲುತ್ತಿರುವಂತೆ ನಿಧಾನವಾಗಿ ಮೇಲಕ್ಕೆ ಚಲಿಸುತ್ತದೆ.

ಬೇಕಾಗುವ ವಸ್ತುಗಳು
ಗಾಜಿನ ಲೋಟ,
ಸೆಲ್ಲೋ ಟೇಪ್‌


ಮಾಡುವ ವಿಧಾನ

ಚಿತ್ರ-2 ಅನ್ನು ಸರಿಯಾಗಿ ಗಮನಿಸಿ. ಮ್ಯಾಜಿಕ್‌ ಪ್ರದರ್ಶಿಸುವ ಮೊದಲು ಒಂದು ಸೆಲ್ಲೋ ಟೇಪಿನ ತುಂಡನ್ನು ಹೆಬ್ಬೆರಳು ತೂರಲು ಸುಲಭವಾಗುವಂತೆ ಅಂಟಿಸಿಡಲಾಗುತ್ತದೆ. ಮ್ಯಾಜಿಕ್‌ ಮಾಡುವಾಗ ಎರಡೂ ಕೈಗಳನ್ನು ಗ್ಲಾಸಿನ ಹತ್ತಿರ ತಂದು ಒಂದು ಕೈಯ ಹೆಬ್ಬೆರಳನ್ನು ಟೇಪಿನೊಳಗೆ ಜೋಪಾನವಾಗಿ ತೂರಿಸಬೇಕು. ಹೀಗೆ ಮಾಡಲು ಅಭ್ಯಾಸ ಮಾಡಿರಬೇಕು. ಆಗ ಮಾತ್ರ ಸಹಜವಾಗಿ ಮಾಡುವುದು ಸಾಧ್ಯವಾಗುತ್ತದೆ. ಸ್ವಲ್ಪ ನಿಧಾನವಾದರೂ ಪ್ರೇಕ್ಷಕರಿಗೆ ಅನುಮಾನ ಬರಬಹುದು. ಹೀಗಾಗಿ ಪ್ರೇಕ್ಷಕರ ಗಮನವನ್ನು ಬೇರೆಡೆ ಹರಿಸಲು ಗ್ಲಾಸನ್ನು ಹಿಡಿಯುವಾಗ ಮಂತ್ರೋಚ್ಚಾರ ಮಾಡಬಹುದು. ಹೆಬ್ಬೆರಳು ಟೇಪಿನ ಒಳಗೆ ತೂರಿದ ನಂತರ ನಿಧಾನವಾಗಿ ಕೈಯನ್ನು ಮೇಲಕ್ಕೆ ಚಲಿಸಿ. ಆಗ ಗ್ಲಾಸ್‌ ಕೂಡಾ ಕೈ ಜೊತೆ ಮೇಲಕ್ಕೆ ಚಲಿಸುವುದರಿಂದ ಗಾಳಿಯಲ್ಲಿ ತೇಲುತ್ತಿರುವಂತೆ ಕಾಣಿಸುತ್ತದೆ.

– ಉದಯ್ ಜಾದೂಗಾರ್

ಟಾಪ್ ನ್ಯೂಸ್

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.