ಗಾದೆ ಪುರಾಣ


Team Udayavani, Apr 4, 2019, 6:00 AM IST

Chinnari-Gaadhe-Purana

1. ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ
ಎಲ್ಲರನ್ನೂ ಸಮನಾಗಿ ಕಾಣಬೇಕು. ತನ್ನಂತೆಯೇ ಪರರನ್ನೂ ಬಗೆಯಬೇಕು ಎನ್ನುವುದು ಅನುಭವಿಗಳ ಸಲಹೆ. ಆದರೆ ಸಣ್ಣ ಮನುಷ್ಯರು ಎಲ್ಲದರಲ್ಲೂ ಭೇದಭಾವವನ್ನು ತೋರಿಸುತ್ತಾರೆ. ಸ್ವಾರ್ಥಪರರು ತಮಗೆ ಬೇಕಾದವರಿಗೆ ಬೇರೆ ರೀತಿ ನೀತಿ, ದೂರದವರಿಗೆ ಬೇರೆ ರೀತಿನೀತಿ ಅನುಸರಿಸುತ್ತಾರೆ. ಇದನ್ನೇ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುತ್ತದೆ ಈ ಗಾದೆ.

2. ಅನ್ನ ಆಗಿದೆಯೇ ಎಂದು ತಿಳಿಯಲು ಒಂದು ಅಗುಳೇ ಸಾಕು
ಒಬ್ಬನ ಯೋಗ್ಯತೆಯನ್ನು ತಿಳಿದುಕೊಳ್ಳಬೇಕಾದರೆ ಇಡೀ ಜೀವಮಾನವನ್ನೇ ಅವನೊಂದಿಗೆ ಕಳೆಯಬೇಕಾಗಿಲ್ಲ. ಅವನ ದೃಷ್ಟಿಕೋನ, ಮನೋಭಾವವನ್ನು ಪ್ರತಿಬಿಂಬಿಸುವ ಅವನ ಒಂದೇ ಒಂದು ನಡೆ, ಅವನ ವ್ಯಕ್ತಿತ್ವಕ್ಕೆ ಕನ್ನಡಿ ಹಿಡಿಯುತ್ತದೆ. ಅನ್ನದ ಒಂದು ಅಗುಳನ್ನು ಹಿಚುಕಿನೋಡಿ ಇಡೀ ಪಾತ್ರೆಯ ಅನ್ನ ಬೆಂದಿದೆಯೇ ಇಲ್ಲವೇ ಎಂದು ತಿಳಿದುಕೊಳ್ಳಲು ಸಾಧ್ಯ.

3. ಹೊರಗೆ ಥಳುಕು, ಒಳಗೆ ಹುಳುಕು
ಸ್ನಾನ ಮಾಡದೆ, ಸುಗಂಧದ್ರವ್ಯಗಳನ್ನು ಪೂಸಿಕೊಳ್ಳುವುದು; ಕೂದಲನ್ನೇ ತೊಳೆದುಕೊಳ್ಳದೆ ಕೇಶಶೃಂಗಾರ ಮಾಡಿಕೊಳ್ಳುವುದು, ಓದುಬರಹ ಬಾರದಿದ್ದರೂ ಗ್ರಂಥಾಲಯಗಳಿಗೆ ಹೋಗುವುದು; ಯಾರೂ ಕರೆಯದಿದ್ದರೂ ಶ್ರೀಮಂತರ ಮನೆಗಳಲ್ಲಿ ಕಾಣಿಸಿಕೊಳ್ಳು­ವುದು ಇದೆಲ್ಲಾ ಹೊರಗೆ ಥಳುಕು, ಒಳಗೆ ಹುಳುಕು ಎನ್ನಿಸಿಕೊಳ್ಳು­ತ್ತದೆ. ನಿಜವಾದ ಯೋಗ್ಯತೆಯಿಲ್ಲದೆ ಕೇವಲ ತೋರಿಕೆಯಿಂದಲೇ ಬದುಕಲು ಪ್ರಯತ್ನಿಸಿದರೆ, ನಗೆಪಾಟಲಾಗುವುದು ಖಂಡಿತ.

4. ಕೋತಿ ತಾನು ಕೆಡುವುದಲ್ಲದೆ ವನವನ್ನೆಲ್ಲಾ ಕೆಡಿಸಿತು
ಇತರ ಪ್ರಾಣಿಗಳಂತೆಯೇ ನಾವೂ ಗುಂಪುಗಳಲ್ಲಿ ಬದುಕುತ್ತೇವೆ. ಕೂಡಿ ಬಾಳುವುದೇ ಸಹವಾಸ. ಸರಿಯಾದ ಸಹವಾಸದಿಂದ ಅಭಿವೃದ್ಧಿ, ಕೆಟ್ಟ ಸಹವಾಸದಿಂದ ನಾಶ. ಆದ್ದರಿಂದಲೇ ಸ್ನೇಹಿತರನ್ನು, ಮಾರ್ಗದರ್ಶಿಗಳನ್ನು ಆರಿಸಿಕೊಳ್ಳುವಾಗ ಎಚ್ಚರದಿಂದಿರಬೇಕು. ದುಷ್ಟರು, ಅಶಿಕ್ಷಿತರು ಕಡಿಮೆ ಸಂಖ್ಯೆಯಲ್ಲಿದ್ದರೂ, ಬಹಳ ಜನರನ್ನು ಹಾಳು ಮಾಡುತ್ತಾರೆ.

ಸಂಗ್ರಹ- ವಿವರಣೆ: ಸಂಪಟೂರು ವಿಶ್ವನಾಥ್‌

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.