ಅರಮನೆಯೊಳಗಿನ ಕಿತ್ತಳೆ ಮರದ ರಹಸ್ಯ

ಹಿಸ್ಟರಿ ಕಥೆ

Team Udayavani, Apr 11, 2019, 6:30 AM IST

China-Aramane

ನೋಟದಿಂದ ತಪ್ಪಿಸಿಕೊಂಡ ಇತಿಹಾಸದ ಕುತೂಹಲಕಾರಿ ತುಣುಕುಗಳಿಗೊಂದು ಪುಟ್ಟ ಜಾಗ

ಅರಮನೆ ಎಂದರೆ ವಜ್ರ ವೈಢೂರ್ಯಗಳಿಂದ ಅಲಂಕೃತಗೊಂಡ ಸಿಂಹಾಸನ, ಕೊಪ್ಪರಿಗೆ ತುಂಬಾ ಬಂಗಾರದ ಆಭರಣಗಳು, ರಾಜಾಸ್ಥಾನ, ಅಂತಃಪುರ, ಸುಂದರ ಉದ್ಯಾನವನ, ಸುವಾಸನಾಯುಕ್ತ ಗಾಳಿ ಮುಂತಾದ ಶ್ರೀಮಂತ ಸುಮಧುರ ಕಲ್ಪನೆ ಕಣ್ಣಮುಂದೆ ಬರುತ್ತದೆ. ಆದರೆ, ಅದಕ್ಕೆ ವ್ಯತಿರಿಕ್ತವಾದ ಪರಿಸ್ಥಿತಿ 17 ಶತಮಾನದ ವರ್ಸ್ಯೆಲ್ಸ್‌ ಅರಮನೆಯದಾಗಿತ್ತು. ಇಂದು ಈ ಅರಮನೆ ಅದ್ಧೂರಿತನ ಮತ್ತು ವಾಸ್ತುಶಿಲ್ಪದ ಕಾರಣ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆದರೆ, 17ನೇ ಶತಮಾನದಲ್ಲಿ ಹಾಗಿರಲಿಲ್ಲ. ಅರಮನೆಯಲ್ಲಿ ಶೌಚಾಲಯಗಳ ಕೊರತೆ ಇದ್ದವಂತೆ. ಹೀಗಾಗಿ ಅರಮನೆಗೆ ಬಂದವರು ಸಿಕ್ಕ ಸಿಕ್ಕ ಮೂಲೆಗಳೆಲ್ಲಾ ಶೌಚಕ್ಕೆ ಹೋಗುತ್ತಿದ್ದರಂತೆ. ಎರಡು ದಿನಗಳಿಗೊಮ್ಮೆ ಶೌಚವನ್ನು ಶುಚಿಗೊಳಿಸಲೆಂದೇ ಪ್ರತ್ಯೇಕ ಸೇವಕರನ್ನು ನೇಮಿಸಲಾಗಿತ್ತು. ಆದರೆ, ಇದರಿಂದ ಪರಿಸ್ಥಿತಿ ಸುಧಾರಿಸಿರಲಿಲ್ಲ. ಅರಮನೆಯಲ್ಲಿ ಪ್ರತಿನಿತ್ಯ ಔತಣಕೂಟಗಳಿರುತ್ತಿದ್ದುದರಿಂದ ಶೌಚಕ್ಕೆ ಹೋಗುವವರ ಸಂಖ್ಯೆ ಹೆಚ್ಚಿತ್ತು. ಹೀಗಾಗಿ ಅರಮನೆ ಗಬ್ಬು ನಾತ ಬೀರುತ್ತಿತ್ತು. ರಾಜ 14ನೇ ಲೂಯಿ ಪ್ರತಿನಿತ್ಯ ಶುಚಿಗೊಳಿಸುವಂತೆ ಆಜ್ಞೆ ಮಾಡಿದ. ಅಲ್ಲದೆ, ದುರ್ನಾತವನ್ನು ಮರೆಮಾಚಲು ಕಿತ್ತಳೆ ಮರಗಳನ್ನು ಅರಮನೆ ಒಳಗೆ ಬೆಳೆಸಲಾಯಿತು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.