ಬುದ್ಧಿವಂತ ನಾಣ್ಯ 


Team Udayavani, Jan 10, 2019, 12:30 AM IST

s-1.jpg

ಪ್ರದರ್ಶನ:
ಒಂದು ಕಾರ್ಡ್‌ನಲ್ಲಿ ನಾಣ್ಯಕ್ಕಿಂತ ಚಿಕ್ಕದಾದ ಒಂದು ರಂಧ್ರ ಮಾಡಿ ನಾಣ್ಯವನ್ನು ಅದರಿಂದ ತೂರಿಸಲು ಪ್ರಯತ್ನಿಸುತ್ತಾನೆ. ಸಾಧ್ಯವಾಗುವುದಿಲ್ಲ. ಪ್ರೇಕ್ಷಕರಿಗೂ ಕೂಡ ಪ್ರಯತ್ನಿಸಲು ಕೊಡುತ್ತಾನೆ. ಕತ್ತರಿಸಿರುವ ರಂಧ್ರ ನಾಣ್ಯಕ್ಕಿಂತ ಚಿಕ್ಕದಾದ ಕಾರಣ ನಾಣ್ಯ, ಒಂದು ಕಡೆ ತೂರಿ ಇನ್ನೊಂದು ಕಡೆ ಬರಲು ಸಾಧ್ಯವಾಗುವುದಿಲ್ಲ. ಈಗ ಜಾದೂಗಾರ ಅದೇ ಕಾರ್ಡನ್ನು ಮತ್ತೆ ಕೈಗೆತ್ತಿಕೊಂಡು ತನ್ನ ಯಕ್ಷಿಣಿ ಶಕ್ತಿಯಿಂದ ಆ ಚಿಕ್ಕದಾದ ರಂಧ್ರದಿಂದಲೇ ನಾಣ್ಯವನ್ನು ಸಲೀಸಾಗಿ ಹೊರಗೆಳೆಯುತ್ತಾನೆ!
 
ಬೇಕಾಗುವ ವಸ್ತುಗಳು:
ಒಂದು ಇಸ್ಪೀಟ್‌ ಕಾರ್ಡ್‌ ಅಥವಾ ವಿಸಿಟಿಂಗ್‌ ಕಾರ್ಡ್‌, ನಾಣ್ಯ, ಕತ್ತರಿ (ರಂಧ್ರವನ್ನು ಕತ್ತರಿಸಲು ದೊಡ್ಡವರ ಸಹಾಯ ಪಡೆದುಕೊಳ್ಳಿ)

ಮಾಡುವ ವಿಧಾನ:
ಒಂದು ಕಾರ್ಡನ್ನು ಮಧ್ಯ ಭಾಗದಲ್ಲಿ ಮಡಚಿ, ಅರ್ಧ ಚಂದ್ರಾಕೃತಿಯಲ್ಲಿ ಕತ್ತರಿಸಿ. (ಚಿತ್ರವನ್ನು ಗಮನಿಸಿ) ಮಡಚಿರುವ ಕಾರ್ಡನ್ನು ಬಿಡಿಸಿದರೆ ಮಧ್ಯಭಾಗದಲ್ಲಿ ಒಂದು ರಂಧ್ರವಾಗಿರುತ್ತದೆ. ಈ ರಂಧ್ರ ನಾಣ್ಯಕ್ಕಿಂತಲೂ ಚಿಕ್ಕದಾಗಿರಬೇಕೆಂಬುದನ್ನು ನೆನಪಿನಲ್ಲಿಡಿ. ಈಗ ಆ ಕತ್ತರಿಸಿದ ವೃತ್ತದ ಕೆಳಗೆ ಕಾರ್ಡಿನ ಒಂದು ಭಾಗದಲ್ಲಿ, ನಾಣ್ಯ ತೂರುವಷ್ಟುದ್ದದ ಗೆರೆಯನ್ನು ಹಾಕಿಕೊಂಡು, ಕತ್ತರಿ ಅಥವಾ ಬ್ಲೇಡಿನ ಸಹಾಯದಿಂದ ಕತ್ತರಿಸಿ. ಪುನಃ ಕಾರ್ಡನ್ನು ಮಡಚಿ ಗೆರೆ ಹಾಕಿದ ಭಾಗವನ್ನು ಹಿಂದಕ್ಕೆ ಬರುವಂತೆ ಹಿಡಿದು, ನಾಣ್ಯವನ್ನು ಮಡಚಿದ ಭಾಗದಿಂದ ತೂತಿನೆಡೆಗೆ ತೂರಿಸಲು ಕಾರ್ಡ್‌ ಒಳಗೆ  ಸೇರಿಸುವ ಹಾಗೆ ನಟಿಸುತ್ತಾ ನಾಣ್ಯವನ್ನು ಕತ್ತರಿಸಿದ ಗೆರೆಯೊಳಗಿಂದ ತೂರಿಸಿ ಕಾರ್ಡಿನ ಹಿಂಭಾಗಕ್ಕೆ ಎಳೆದೊಯ್ದು ನಾಣ್ಯವನ್ನು ಕತ್ತರಿಸಿದ ರಂಧ್ರದ ಪಕ್ಕದಿಂದ ಹೊರತೆಗೆಯಿರಿ. ಪ್ರೇಕ್ಷಕರಿಗೆ ನಾಣ್ಯ ರಂಧ್ರದಿಂದಲೇ ಹೊರ ಬಂದಿತೆನಿಸುತ್ತದೆ. ಈ ಟ್ರಿಕ್ಕನ್ನು ಸುಲಭವಾಗಿ ಕಲಿಯಲು ಗಾಯತ್ರಿ ಯತಿರಾಜ್‌ ಯೂಟ್ಯೂಬ್‌ ಚಾನಲ್‌ಗೆ ಭೇಟಿ ಕೊಡಿ.
ವೀಡಿಯೊ ಕೊಂಡಿ- goo.gl/Xt66Ha

ಗಾಯತ್ರಿ ಯತಿರಾಜ್‌

ಟಾಪ್ ನ್ಯೂಸ್

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.